• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯಾರ ಬಾಯಿಗೂ ಕೂಡ ಬೀಗ ಹಾಕಲು ಆಗಲ್ಲ

ಪ್ರತಿಧ್ವನಿ by ಪ್ರತಿಧ್ವನಿ
January 18, 2025
in Top Story, ಇದೀಗ, ಕರ್ನಾಟಕ, ದೇಶ
0
ಯಾರ ಬಾಯಿಗೂ ಕೂಡ ಬೀಗ ಹಾಕಲು ಆಗಲ್ಲ
Share on WhatsAppShare on FacebookShare on Telegram

ಪ್ರಿಯಾಂಕ್ ಖರ್ಗೆ ಮಲ್ಲಿಕಾರ್ಜುನ ಖರ್ಗೆ ವಾರ್ನಿಂಗ್ ವಿಚಾರ ಸಿಎಂ, ಡಿಸಿಎಂ ಹೇಳಿದ್ರು ಅದನ್ನು ಎಐಸಿಸಿ ಅಧ್ಯಕ್ಷರು ಪುನರ್ ಉಚ್ಚಾರ ಮಾಡಿದ್ದಾರೆ

ADVERTISEMENT

ನಮ್ಮ ನಮ್ಮ ವಿವೇಚನೆ ಬಳಸಿ ಮಾತಾಡಬೇಕು ಮಾತಿನಿಂದ ಪಕ್ಷಕ್ಕೆ‌ಹಾನಿ ಆಗುತ್ತೆ ನಾವು ಯೋಚನೆ ಮಾಡಿ ಮಾತನಾಡ ಬೇಕು ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಮಾತಿನ ಸೂಕ್ಷ್ಮತೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕುಮಾತಿನ ಸೂಕ್ಷ್ಮತೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕು ಗಾದೆಇದೆ ಯಾವ ಎಐಸಿಸಿ ಅಧ್ಯಕ್ಷರು ರಾಹುಲ್ ಗಾಂಧಿ ಏನ್ ಸಿಎಂ, ಡಿಸಿಎಂ ಖರ್ಗೆ ಸಾಹೆಬ್ರು ಸಂದೇಶ ಕೊಟ್ಟಿದ್ಧಾರೆಮಾಡ್ತಾರೆ ಎನ್ನುವುದು ಸರಿಯಲ್ಲ ಆ ಸೂಚನೆ ಮೇರೆಗೆ ನಾವು ಕೆಲಸ ಮಾಡಬೇಕು
ಪ್ರಿಯಾಂಕ್ ಖರ್ಗೆ

ದಲಿತ ನಾಯಕರ ಡಿನ್ನರ್ ಸಭೆ ವಿಚಾರ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಡಿನ್ನರ್ ಪಾರ್ಟಿ ಅಲ್ಲ ಅದು ನಾವು ಸೇರಲೇ ಬಾರದಾ..? ರಾಜಕಾರಣಿಗಳು ಸ್ನೇಹಿತರು ಯಾವಾಗಲೂ ಸಭೆ ಸೇರುವುದರಲ್ಲಿ ತಪ್ಪಿಲ್ಲಹೈಕಮಾಂಡ್ ಸೇರಬೇಡಿ ಅಂತ ಹೇಳಲ್ಲಸೇರ್ತಿವಿ

ವಿಧಾನಸೌಧದಲ್ಲೇ ಸಭೆ ನಡೆಸಬಹುದು ಎಂಬ ಬಿಜೆಪಿಯ ನಾಯಕರ ವ್ಯಂಗ್ಯ ವಿಚಾರ ಕ್ಯಾಬಿನೆಟ್ ನಲ್ಲಿ ಎಲ್ಲರಿಗೂ ಅವಕಾಶ ಇದೆಯಾ..? ಬಿಜೆಪಿಗೆ ಸಾಮಾನ್ಯ ಪ್ರಜ್ಞೆ ಇದೆಯಾ..? ಮೊದಲು ಕಾಂಗ್ರೆಸ್ ಬಗ್ಗೆ ಮಾತಾಡೋದು ನಿಲ್ಸಿ ಸಂಕ್ರಾಂತಿ ಆದ್ಮೇಲೆ ವಿಜಯೇಂದ್ರ ಬದಲಾವಣೆ ಆಗ್ತಾರೆ ಅಂತ ಅವ್ರೇ ಅಧಿಕೃತವಾಗಿ ಹೇಳ್ತಿದ್ದಾರೆ ನಮ್ದು ಪಕ್ಷವನ್ನು ಸಕ್ರಿಯಗೊಳಿಸುವ ಬಗ್ಗೆ ಚರ್ಚೆ ಅಷ್ಟೇ ಬಿಜೆಪಿಯಲ್ಲಿ ಯಾವ ರೀತಿ ನಾಶ ಮಾಡಬೇಕು..?

ಬಿಜೆಪಿಯಲ್ಲಿ ಯಾವ ರೀತಿ ನಾಶ ಮಾಡಬೇಕು..? ಯಾರ ನಾಯಕತ್ವದಲ್ಲಿ ನಾಶ ಮಾಡಬೇಕು ಚರ್ಚೆ ಮಾಡ್ತಾರೆ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ

ಬಿಜೆಪಿ ನಾಯಕರ ವಿರುದ್ಧ ಅಕ್ರೋಶ
ಪ್ರಿಯಾಂಕ್ ಖರ್ಗೆ

ಇಡಿ, ಮುಡಾ ಹಗರಣದ ಬಗ್ಗೆ ಮಾಹಿತಿ ನೀಡಿದ ವಿಚಾರ

ಐಟಿ ಇಡಿ ತನಿಖೆ ಮಾಡಿ ಅಂತಾನೆ ಹೇಳಿದ್ದೇವೆ

ಕಳೆದ ಹತ್ತು ಹದಿನೈದು ವರ್ಷಗಳಿಂದ ನಗರಾಭಿವೃದ್ಧಿಯಲಿ ಏನ್ ನಡೆದಿದೆ..?

ಏನ್ ನಡೀತಿದೆ..?
ಅದನ್ನು ತನಿಖೆ ಮಾಡಲು ಹೇಳಿದ್ದೇವೆ

ಬಿಜೆಪಿಯವರು ಮುಡಾ ಕೇಸ್ ನಲ್ಲಿ ಎಷ್ಟು ಆಳಕ್ಕೆ ಹೋಗ್ತಾರೋ ಅದು ಅವರಿಗೆ ಅವಮಾನ ಆಗಲಿದೆ

ಅವರೇ ಮೂಗು ಕೊಯ್ದು ಕೊಳ್ಳುತ್ತಾರೆ

ಎಲ್ಲವೂ ಕಾನೂನಿನ ಪ್ರಕಾರವೇ ಆಗಲಿದೆ

ಕಾನೂನು ಬಾಹಿರ ಆಗಿದ್ರೆ, ಅವರು ಮೆಂಬರ್ಸ್ ಇದ್ರಲ್ವಾ..?

ಬಿಜೆಪಿ, ಜೆಡಿಎಸ್ ಅವರು ಮೆಂಬರ್ಸ್ ಇದ್ರಲ್ವಾ..?

ಅವರು ಕಾಲದಲ್ಲಿ ಏನಾಗಿದೆ ಅಂತ ಜನರಿಗೆ ಗೊತ್ತಾಗಲಿ

ಸಿಎಂ ಅವರೇ ಹೇಳಿದ್ದಾರೆ

ಯಾವುದೇ ತನಿಖೆಗೆ ಅಡ್ಡಿಪಡಿಸಲ್ಲ ಅಂತ ಹೇಳಿದ್ದಾರೆ

ಐಟಿ, ಇಡಿ ರಾಜ್ಯಪಾಲರ ಕಚೇರಿ ಯಾರನ್ನಾದರೂ ಕರೆಸಿ

ಬಿಜೆಪಿ ವಿರುದ್ಧ ಪ್ರಿಯಾಂಕ್ ವಾಗ್ದಾಳಿ

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಪ್ರಿಯಾಂಕ್ ಖರ್ಗೆಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

AICC ಅಧ್ಯಕ್ಷರ ವಾರ್ನಿಂಗ್ ಗೆ ಸೈಲೆಂಟ್ ಆಗ್ತಾರಾ ಕೈನಾಯಕರು

Next Post

ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಎನ್.ಚಲುವರಾಯಸ್ವಾಮಿ ಮನವಿ: ಕೇಂದ್ರದ ಸಮ್ಮತಿ.

Related Posts

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
0

ಅಕ್ಕ ಸತ್ತರೆ ಅಮಾಸೆ ನಿಲ್ಲಲ್ಲ ಎಂಬ ನುಡಿಯೂ ಇದೆ.ಇಂದಿನದು ಇಂದಿಗೆ, ನಾಳಿನದು ನಾಳೆಗೆ ಎಂಬುದು ನಿಮ್ಮ ನಿಮ್ಮ ದೃಷ್ಟಿಕೋನಕ್ಕೆ ನಿಲುಕಿದ್ದು;ನಿಮಿಷದಲ್ಲಿ ಬದುಕುವವನಿಗೆ ನಾಳೆ ಹಗಲು ಇದೆ.ನಿಜದಲ್ಲಿ ಜೀವಿಸುವವನಿಗೆ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಎನ್.ಚಲುವರಾಯಸ್ವಾಮಿ ಮನವಿ: ಕೇಂದ್ರದ ಸಮ್ಮತಿ.

ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಎನ್.ಚಲುವರಾಯಸ್ವಾಮಿ ಮನವಿ: ಕೇಂದ್ರದ ಸಮ್ಮತಿ.

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada