• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಸ್‌ಸಿ, ಎಸ್‌ಟಿಗೆ ಕೆನೆಪದರ ಮೀಸಲಾತಿ ಇಲ್ಲ; ಸುಪ್ರೀಂ ಆದೇಶದ ಬೆನ್ನಲ್ಲೇ ಕೇಂದ್ರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
August 10, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಅತೀ ಹಿಂದುಳಿದವರನ್ನು ಗುರುತಿಸಿ ಒಳಮೀಸಲಾತಿ ನೀಡುವ ರಾಜ್ಯ ಸರ್ಕಾರಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದು, ಇದೊಂದು ಐತಿಹಾಸಿಕ ತೀರ್ಪು ಎಂದೇ ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಮಹತ್ವದ ಹೇಳಿಕೆ ನೀಡಿದೆ.ಅಂಬೇಡ್ಕರ್‌ ಅವರು ರಚಿಸಿದ ಮೂಲ ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಕೆನೆ ಪದರ (Creamy Layer) ಮೀಸಲಾತಿ ಇಲ್ಲ’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ತಿಳಿಸಿದ್ದಾರೆ.

ADVERTISEMENT

ಸುದ್ದಿಗೋಷ್ಠಿ ನಡೆಸಿದ ಅವರು, ‘ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗಿದೆ. ಕೆನೆಪದರ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ವಿವಿಧ ಸೂಚನೆ ನೀಡಿದೆ. ಸಂವಿಧಾನದ ನಿಬಂಧನೆಗಳ ಅನ್ವಯ ಮೀಸಲಾತಿ ನೀಡಲು ಎನ್‌ಡಿಎ ಸರ್ಕಾರವು ಬದ್ಧವಾಗಿದೆ. ಆದರೆ, ಅಂಬೇಡ್ಕರ್‌ ಅವರ ನೇತೃತ್ವದಲ್ಲಿ ರಚಿಸಲಾದ ಸಂವಿಧಾನದಲ್ಲಿ ಎಸ್‌ಸಿ ಹಾಗೂ ಎಸ್‌ಟಿಗಳಿಗೆ ಕೆನೆಪದರ ಮೀಸಲಾತಿ ಇಲ್ಲ’ ಎಂದು ಹೇಳಿದ್ದಾರೆ.

Union Cabinet has reaffirmed the Government's commitment to upholding the constitutional provisions established by Dr. B.R. Ambedkar. It is important to note that, according to the Constitution, there is no provision for a 'creamy layer' within the Scheduled Castes (SC) and… pic.twitter.com/fqLlWSwQyS

— PIB India (@PIB_India) August 9, 2024

‘ಸಂವಿಧಾನದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಕ್ರೀಮಿ ಲೇಯರ್‌ ನಿಬಂಧನೆ ಇಲ್ಲ. ಸಂವಿಧಾನದ ಅನುಗುಣವಾಗಿಯೇ ಎಸ್‌ಸಿ, ಎಸ್‌ಟಿಯವರಿಗೆ ಮೀಸಲಾತಿ ನೀಡಬೇಕಾಗುತ್ತದೆ’ ಎಂದು ತಿಳಿಸಿದರು. ಮತ್ತೊಂದೆಡೆ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಲ್ಲೇ ಅತಿ ಹಿಂದುಳಿದ ಸಮುದಾಯದವರನ್ನು ಗುರುತಿಸುವಾಗ ಹಲವು ಮಾನದಂಡ, ಪರಿಶೀಲನೆ ಮಾಡಬೇಕು. ನಂತರವೇ ಅವರಿಗೆ ಒಳ ಮೀಸಲಾತಿ ನೀಡಬೇಕು ಎಂದು ಕೋರ್ಟ್‌ ತಿಳಿಸಿದೆ.

ಒಳಮೀಸಲಾತಿಯ ಲಾಭವೇನು?

ಪರಿಶಿಷ್ಟ ಜಾತಿಗಳ ಉಪ-ವರ್ಗೀಕರಣವು SC ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿ ಇದೆ ಎಂದು ಹೇಳಿದೆ. ಆದರೆ ಉಪ-ವರ್ಗೀಕರಣವನ್ನು ನೀಡುವಾಗ, ರಾಜ್ಯವು ಉಪ-ವರ್ಗಕ್ಕೆ 100% ಮೀಸಲಾತಿಯನ್ನು ಮೀಸಲಿಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಲ್ಲದೆ, ರಾಜ್ಯವು ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಉಪ-ವರ್ಗೀಕರಣದ ಪ್ರಾತಿನಿದ್ಯ ನೀಡಬಹುದಾಗಿದೆ.

ಹೆಚ್ಚು ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡುವುದು ರಾಜ್ಯದ ಕರ್ತವ್ಯ ಎಂದಿದೆ. SC/ST ವರ್ಗದ ಕೆಲವೇ ಜನರು ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ಈ ವಿಚಾರವನ್ನು ಅಲ್ಲಗಳೆಯುವಂತಿಲ್ಲ. SC/ST ಗಳಲ್ಲಿ ಶತಮಾನಗಳಿಂದ ಹೆಚ್ಚು ದಬ್ಬಾಳಿಕೆಯನ್ನು ಎದುರಿಸುತ್ತಿರುವ ಇನ್ನೂ ಹಿಂದುಳಿದ ವರ್ಗಗಳಿವೆ ಎಂದು ಕೋರ್ಟ್‌ ಹೇಳಿದೆ.

Tags: BJPPM ModiSuperme courtUnion Information and Broadcasting Minister Ashwini Vaishnav
Previous Post

ಅಸ್ಸಾಂ ನ ಬಹುತೇಕ ಜಿಲ್ಲೆಗಳು ಮಿನಿ ಬಾಂಗ್ಲಾ ದೇಶಗಳಾಗಿವೆ ; ಮುಖ್ಯ ಮಂತ್ರಿ ಬಿಸ್ವಾ ಶರ್ಮ

Next Post

14 ಸಾವಿರ ಬುಡಕಟ್ಟು ಮಕ್ಕಳ ಜತೆ ರಾಷ್ಟ್ರಗೀತೆ ರೆಕಾರ್ಡಿಂಗ್‌ ಮಾಡಿ ಗಿನ್ನೆಸ್‌ ದಾಖಲೆ ಬರೆದ ರಿಕಿ

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Next Post
14 ಸಾವಿರ ಬುಡಕಟ್ಟು ಮಕ್ಕಳ ಜತೆ ರಾಷ್ಟ್ರಗೀತೆ ರೆಕಾರ್ಡಿಂಗ್‌ ಮಾಡಿ ಗಿನ್ನೆಸ್‌ ದಾಖಲೆ ಬರೆದ ರಿಕಿ

14 ಸಾವಿರ ಬುಡಕಟ್ಟು ಮಕ್ಕಳ ಜತೆ ರಾಷ್ಟ್ರಗೀತೆ ರೆಕಾರ್ಡಿಂಗ್‌ ಮಾಡಿ ಗಿನ್ನೆಸ್‌ ದಾಖಲೆ ಬರೆದ ರಿಕಿ

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada