• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಲಾರದಿಂದ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್​ : ವರುಣ ಕ್ಷೇತ್ರದ ಮೇಲಷ್ಟೇ ವಿಪಕ್ಷ ನಾಯಕನ ಗಮನ

ಪ್ರತಿಧ್ವನಿ by ಪ್ರತಿಧ್ವನಿ
April 15, 2023
in Top Story, ರಾಜಕೀಯ
0
ಕೋಲಾರದಿಂದ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್​ : ವರುಣ ಕ್ಷೇತ್ರದ ಮೇಲಷ್ಟೇ ವಿಪಕ್ಷ ನಾಯಕನ ಗಮನ
Share on WhatsAppShare on FacebookShare on Telegram

ರಾಜ್ಯ ವಿಧಾನಸಭಾ ಚುನಾವಣೆಯ ಕಾವು ರಂಗೇರಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಬಾರಿ ಕೋಲಾರದಿಂದ ಸ್ಪರ್ಧೆ ಮಾಡ್ತಾರೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕಾಂಗ್ರೆಸ್​ನ ಮೂರನೇ ಪಟ್ಟಿ ರಿಲೀಸ್​ ಮಾಡಿದ್ದು ಕೋಲಾರ ಕ್ಷೇತ್ರದ ಟಿಕೆಟ್​ ಡಿಕೆಶಿ ಆಪ್ತ ಕೊತ್ತೂರು ಮಂಜುನಾಥ್​ರಿಗೆ ಸಿಕ್ಕಿದೆ.

ADVERTISEMENT


ವರುಣ ಕ್ಷೇತ್ರದಿಂದ ಸಿದ್ದರಾಮಯ್ಯಗೆ ಟಿಕೆಟ್​ ಸಿಕ್ಕ ಬಳಿಕ ಅವರನ್ನು ಕೆಳಗುರುಳಿಸಲು ಪ್ಲಾನ್​ ಮಾಡಿದ್ದ ಬಿಜೆಪಿ ವರುಣದಲ್ಲಿ ವಿ. ಸೋಮಣ್ಣರನ್ನು ಕಣಕ್ಕಿಳಿಸಿದೆ. ಈ ಮೂಲಕ ಲಿಂಗಾಯತ ಮತಗಳನ್ನು ಸೆಳೆದು ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಪ್ಲಾನ್​ ಮಾಡಿದೆ.


ಇಂತಹ ಪರಿಸ್ಥಿತಿಯಲ್ಲಿ ಕೋಲಾರದಲ್ಲಿ ಸ್ಪರ್ಧಿಸಿದರೆ ವರುಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲು ಸಾಧ್ಯವಾಗುವುದಿಲ್ಲ. ಅಲ್ಲದೇ ಸೋಮಣ್ಣ ಎದುರು ಸ್ವಕ್ಷೇತ್ರದಲ್ಲಿ ಸೋತರೆ ಪ್ರತಿಷ್ಠೆ ಹಾಳಾಗುತ್ತದೆ. ಎರಡೆರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ವರುಣದ ಜನತೆ ವಿಶ್ವಾಸ ಕಳೆದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ತಮಗೆ ವರುಣ ಕ್ಷೇತ್ರವೊಂದೇ ಸಾಕು ಅಂತಾ ಹೈಕಮಾಂಡ್​ ಬಳಿಯಲ್ಲೇ ಸಿದ್ದರಾಮಯ್ಯರೇ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

Tags: BJPKolarsiddaramaiahV. SomannaVaruna
Previous Post

ಅಖಿಲ್‌ ಅಕ್ಕಿನೇನಿ ಸಿನಿಮಾದಲ್ಲಿ ಬಾಲಿವುಡ್‌ ಸ್ಟಾರ್‌ ನಟನ ಅಬ್ಬರ

Next Post

ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಲಿಚ್ಛಿಸಿದರೆ ನಾವು ಸ್ವಾಗತಿಸುತ್ತೇವೆ : ಸಿದ್ದರಾಮಯ್ಯ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
Next Post
ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಲಿಚ್ಛಿಸಿದರೆ ನಾವು ಸ್ವಾಗತಿಸುತ್ತೇವೆ : ಸಿದ್ದರಾಮಯ್ಯ

ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಲಿಚ್ಛಿಸಿದರೆ ನಾವು ಸ್ವಾಗತಿಸುತ್ತೇವೆ : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada