• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಪರೇಷನ್ ಸಿಂಧೂರ ನಿಲ್ಲಿಸಲು ವಿಶ್ವದ ಯಾವ ನಾಯಕನೂ ಹೇಳಿಲ್ಲ – ಪಾರ್ಲಿಮೆಂಟ್ ನಲ್ಲಿ ಮೋದಿ ಗುಡುಗು 

Chetan by Chetan
July 30, 2025
in Top Story, ಇದೀಗ, ದೇಶ, ರಾಜಕೀಯ
0
ಆಪರೇಷನ್ ಸಿಂಧೂರ ನಿಲ್ಲಿಸಲು ವಿಶ್ವದ ಯಾವ ನಾಯಕನೂ ಹೇಳಿಲ್ಲ – ಪಾರ್ಲಿಮೆಂಟ್ ನಲ್ಲಿ ಮೋದಿ ಗುಡುಗು 
Share on WhatsAppShare on FacebookShare on Telegram

ಪಹಲ್ಗಾಮ್ ಉಗ್ರರ ದಾಳಿಯ (Pahalgam terror attack) ನಂತರ ಭಾರತ ಆಪರೇಷನ್ ಸಿಂಧೂರ (Operation sindhoor) ಆರಂಭಿಸಿ ಪಾಕಿಸ್ತಾನಕ್ಕೆ (Pakistan) ತಕ್ಕ ಪಾಠ ಕಲಿಸಿತ್ತು, ಆ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನ ವಿರಾಮದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ತಾವೇ ಕದನ ವಿರಾಮ ಘೋಷಣೆಗೆ ಕಾರಣ ಎಂದು ಮಾತಾಡಿದ್ದು,ಈ ಬಗ್ಗೆ  ವಿಪಕ್ಷಗಳ ಆರೋಪಕ್ಕೆ ಪ್ರಧಾನಿ ಮೋದಿ ತಿರುಗೇಟು ಕೊಟ್ಟಿದ್ದಾರೆ. 

ADVERTISEMENT

ಈ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿದ ಮೋದಿ, ವಿಶ್ವದ ಯಾವ ನಾಯಕನೂ ಆಪರೇಷನ್ ಸಿಂಧೂರ ನಿಲ್ಲಿಸಲು ಹೇಳಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಪರೇಷನ್ ಸಿಂಧೂರ ಚರ್ಚೆಗೆ ಲೋಕಸಭೆಯಲ್ಲಿ ಉತ್ತರಿಸಿದ ಅವರು, ವಿಶ್ವದ ಯಾವ ನಾಯಕನೂ ಆಪರೇಷನ್ ನಿಲ್ಲಿಸಲು ಹೇಳಲಿಲ್ಲ ಎಂದಿದ್ದಾರೆ. 

ಅಮೆರಿಕ ಉಪಾಧ್ಯಕ್ಷ, ಪಾಕಿಸ್ತಾನ ನಿಮ್ಮ ಮೇಲೆ ‌ ದೊಡ್ಡ ದಾಳಿ ಮಾಡಲಿದೆ ಎಂದಿದ್ದರು. ಪಾಕ್ ದಾಳಿ ಮಾಡಿದರೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದೆ. ನಾವು ಅದಕ್ಕಿಂತ ದೊಡ್ಡ ದಾಳಿ ನಡೆಸಿ ಉತ್ತರ ಕೊಡುತ್ತೇವೆ. ಗುಂಡಿನ ಉತ್ತರ ಗುಂಡಿನಿಂದಲೇ ಕೊಡುತ್ತೇವೆ ಎಂದು ಹೇಳಿದ್ದೆ ಎಂದು ಮೋದಿ ತಿಳಿಸಿದ್ದಾರೆ.

Tags: Donald Trumpoperation sindhoorpahalgam attackparlimentPM Modi
Previous Post

ಪ್ರಜ್ವಲ್ ರೇವಣ್ಣಗೆ ಫುಲ್ ಟೆನ್ಷನ್..! – ಇಂದು ಪ್ರಕಟವಾಗಲಿದೆ ರೇಪ್ ಕೇಸ್ ಜಡ್ಜ್ ಮೆಂಟ್ ..! 

Next Post

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ “ಪ್ರೇಮ ಕಾವ್ಯ”. .

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post

ಆಗಸ್ಟ್ 4 ರಿಂದ ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುಂದರ ದೃಶ್ಯ ಕಾವ್ಯ "ಪ್ರೇಮ ಕಾವ್ಯ". .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada