• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಅಭ್ಯರ್ಥಿಯ ನಾಮನಿರ್ದೇಶನ ಸಕಾರಾತ್ಮಕ ಹೆಜ್ಜೆ: ದಲಿತ ಚಿಂತಕ ಕಾಂಚ ಐಲಯ್ಯ | ಭಾಗ-1

Any Mind by Any Mind
July 14, 2022
in ಅಭಿಮತ, ದೇಶ
0
ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಅಭ್ಯರ್ಥಿಯ ನಾಮನಿರ್ದೇಶನ ಸಕಾರಾತ್ಮಕ ಹೆಜ್ಜೆ: ದಲಿತ ಚಿಂತಕ ಕಾಂಚ ಐಲಯ್ಯ | ಭಾಗ-1
Share on WhatsAppShare on FacebookShare on Telegram

ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಎನ್‌ಡಿಎ ರಾಷ್ಟ್ರಪತಿ (President) ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಹಿನ್ನೆಲೆಯಲ್ಲಿ ʼಸಮಕಾಲೀನ ಭಾರತದಲ್ಲಿ ದಲಿತ ರಾಜಕಾರಣʼದ ಕುರಿತು ಚಿಂತಕ ಕಾಂಚ ಐಲಯ್ಯ (Kancha Ilaiah) ಶೆಪರ್ಡ್ ಅವರೊಂದಿಗೆ ಮಳೆಯಾಲಂ doolnews ಮಾಡಿದ ಸಂದರ್ಶನ ಆಯ್ದ ಭಾಗ ಇಲ್ಲಿದೆ. (ಓದುಗರಿಗೆ ಅನುಕೂಲವಾಗಲು ಹಲವು ಭಾಗಗಳಲ್ಲಿ ಪ್ರಕಟ ಮಾಡಲಾಗುವುದು) 

ADVERTISEMENT

Also Read : ಹಿಂದೂ ಧರ್ಮದಿಂದ ದಲಿತರ ಪ್ರಗತಿ ಸಾಧ್ಯವಿಲ್ಲ, ಅಲ್ಪಸಂಖ್ಯಾತ, ದಲಿತ ಸಮಸ್ಯೆ ಒಂದೇ ಅಲ್ಲ : ಕಾಂಚ ಐಲಯ್ಯ | ಭಾಗ-2

ಪ್ರಶ್ನೆ: ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್‌ಡಿಎ ಆಯ್ಕೆ ಮಾಡಿದೆ. ಬುಡಕಟ್ಟು ಗುಂಪಿನಿಂದ ಮೊದಲ ಭಾರತೀಯ ರಾಷ್ಟ್ರಪತಿ ಎಂಬ ಇತಿಹಾಸಕ್ಕಾಗಿ ಈ ಅಭ್ಯರ್ಥಿ ಚುನಾವಣೆಯನ್ನು ಮುನ್ನಡೆಸುತ್ತಿದ್ದಾರೆ ಎಂಬುದು ಒಂದು ವಾದ. ಬುಡಕಟ್ಟು ಗುಂಪುಗಳಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳಲು ಮತ್ತು ತಮ್ಮನ್ನು ಒಳಗೊಳ್ಳುವ ಪಕ್ಷ ಎಂಬ ತಪ್ಪು ಗ್ರಹಿಕೆಯನ್ನು ಹುಟ್ಟುಹಾಕುವ ಮೂಲಕ ರಾಜಕೀಯ ಲಾಭ ಪಡೆಯಲು ಬಿಜೆಪಿಯ ನಡೆ ಇದಾಗಿದೆ ಎಂಬುದು ಪ್ರತಿವಾದ. ಈ ಸಂದರ್ಭಗಳನ್ನು ನೀವು ಹೇಗೆ ಮೌಲ್ಯಮಾಪನ ಮಾಡುತ್ತೀರಿ?

ಕಾಂಚ ಐಲಯ್ಯ : ಆಡಳಿತ ಪಕ್ಷವು ಗೆಲ್ಲುವ ಹೆಚ್ಚಿನ ಸಂಭವನೀಯತೆ ಇರುವ ಸ್ಥಾನಕ್ಕೆ ಬುಡಕಟ್ಟು ಅಭ್ಯರ್ಥಿಯನ್ನು ನಾಮನಿರ್ದೇಶನ ಮಾಡಿದರೆ ಅದು ಸಕಾರಾತ್ಮಕ ಹೆಜ್ಜೆಯಾಗಿದೆ. ಕಾಂಗ್ರೆಸ್, ಯುಪಿಎ ಮೈತ್ರಿಕೂಟ ಅಥವಾ ಇತರ ಪಕ್ಷಗಳು ಇದನ್ನು ಮೊದಲೇ ಮಾಡಬಹುದಿತ್ತು. ಹಾಗೆ ಮಾಡಿದ್ದರೆ ಬುಡಕಟ್ಟು ಮಹಿಳೆಯೊಬ್ಬರು ರಾಷ್ಟ್ರಪತಿ ಅಭ್ಯರ್ಥಿಯಾಗುವುದು ಇಷ್ಟು ದೊಡ್ಡ ಸುದ್ದಿಯಾಗುತ್ತಿರಲಿಲ್ಲ. ಇದು ಬುಡಕಟ್ಟು ಜನಾಂಗದ ಮತಗಳನ್ನು ಗೆಲ್ಲುವ, ಪಕ್ಷದ ವರ್ಚಸ್ಸು ಹೆಚ್ಚಿಸುವ ಅಥವಾ ಎಲ್ಲರನ್ನೂ ಒಳಗೊಳ್ಳುವ ಸರ್ಕಾರ ಎಂದು ತೋರಿಸುವ ಪ್ರಯತ್ನ ಎಂಬ ಚರ್ಚೆಯೂ ನಡೆದಿಲ್ಲ.

ಇದೆಲ್ಲವೂ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಗಳು ಈ ನೆಲದ ಮೊದಲ ಜನರತ್ತ ಹಿಂತಿರುಗಿ ನೋಡಿಲ್ಲ ಎಂಬುದನ್ನು ಸೂಚಿಸುತ್ತದೆ. ದೇಶದ ಒಟ್ಟು ಜನಸಂಖ್ಯೆಯ ಸುಮಾರು 8.5 ಪ್ರತಿಶತ ಬುಡಕಟ್ಟು ಗುಂಪುಗಳಿಗೆ ಸೇರಿದೆ. ಅವರಲ್ಲಿ ಯಾರನ್ನಾದರೂ ಈಗ ನಿರ್ಣಾಯಕ ಪಕ್ಷದ ಸದಸ್ಯರು ಒಂದು ಹಂತದಲ್ಲಿ ರಾಷ್ಟ್ರಪತಿಯನ್ನಾಗಿ ಮಾಡಬಹುದಿತ್ತು. ಆದರೆ ಅವರ್ಯಾರೂ ಮಾಡಲಿಲ್ಲ ಎಂದು ಹೇಳಿದ್ಧಾರೆ.

ಮುಂದುವರೆಯುವುದು…

Tags: BJPDroupadi MurmuJDSKancha IlaiahModiNDAPresidentUPAಕಾಂಚ ಐಲಯ್ಯದಲಿತ ಚಿಂತಕದಲಿತ ರಾಜಕಾರಣದ್ರೌಪದಿ ಮುರ್ಮು
Previous Post

ಮೋದಿಗೆ ಕಾಡುತ್ತಿರುವ ನೆಹರೂ ಭೂತ ಭಾಗ – ೧

Next Post

ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಬೆಂಬಲಿಸಿದ ಉದ್ಧವ್ ಠಾಕ್ರೆ; ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಯ ಸುಳಿವು

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
ಈ ಸಾವು ನ್ಯಾಯವೇ??

ಈ ಸಾವು ನ್ಯಾಯವೇ??

June 15, 2025

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 14, 2025
Next Post
ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಬೆಂಬಲಿಸಿದ ಉದ್ಧವ್ ಠಾಕ್ರೆ; ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಯ ಸುಳಿವು

ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಬೆಂಬಲಿಸಿದ ಉದ್ಧವ್ ಠಾಕ್ರೆ; ಮತ್ತೆ ಬಿಜೆಪಿ-ಶಿವಸೇನೆ ಮೈತ್ರಿಯ ಸುಳಿವು

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada