• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಿವಾಜಿನಗರ ಜೆಡಿಎಸ್​ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ

ಪ್ರತಿಧ್ವನಿ by ಪ್ರತಿಧ್ವನಿ
April 23, 2023
in ರಾಜಕೀಯ
0
ಶಿವಾಜಿನಗರ ಜೆಡಿಎಸ್​ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಜೆಡಿಎಸ್​ ಪಕ್ಷಕ್ಕೆ ಆರಂಭಿಕ ಆಘಾತ ಎದುರಾಗಿದ್ದ ಶಿವಾಜಿನಗರದ ಜೆಡಿಎಸ್​ ಅಭ್ಯರ್ಥಿ ಅಬ್ದುಲ್​​ ಜಫರ್​ ಅಲಿ ನಾಮಪತ್ರ ತಿರಸ್ಕೃತಗೊಂಡಿದೆ. ವಿದೇಶದಲ್ಲಿ ವಾಸವಿದ್ದ ಜಫರ್​ ಅಲಿ ಕೆಲವು ಸಮಯದ ಹಿಂದಷ್ಟೇ ಬೆಂಗಳೂರಿಗೆ ಶಿಫ್ಟ್​ ಆಗಿದ್ದರು.

ADVERTISEMENT


ಜಫರ್ ಅಲಿ ಹೆಸರು ಮತದಾರರ ಪಟ್ಟಿಯಲ್ಲಿ ನಮೂದಾಗಿರಲಿಲ್ಲ. ಇದೇ ಕಾರಣಕ್ಕೆ ಚುನಾವಣಾ ಆಯೋಗವು ಅವರ ನಾಮಪತ್ರವನ್ನು ತಿರಸ್ಕರಿಸಿದೆ. ಈ ಸಂಬಂಧ ಶಿವಾಜಿನಗರ ಆರ್​​ಓ ಬಸವರಾಜ ಸೋಮಣ್ಣನವರ್​ ಮಾಹಿತಿ ನೀಡಿದ್ದಾರೆ,


ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಎನ್​ ಚಂದ್ರ ಹಾಗೂ ಕಾಂಗ್ರೆಸ್​ನಿಂದ ಶಾಸಕ ರಿಜ್ವಾನ್​ ಅರ್ಷದ್​ ಕಣದಲ್ಲಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಶಿವಾಜಿನಗರದಿಂದ ರಿಜ್ವಾನ್​ ಅರ್ಷದ್​ ಜಯಭೇರಿ ಬಾರಿಸಿದ್ದರು.

Tags: JDS candidateRizwan ArshadShivajinagarZafar Aliಕಾಂಗ್ರೆಸ್​ಜಫರ್​ ಅಲಿಜೆಡಿಎಸ್​ ಅಭ್ಯರ್ಥಿರಿಜ್ವಾನ್​ ಅರ್ಷದ್​ಶಿವಾಜಿನಗರ
Previous Post

ಧಾರವಾಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದ ಪ್ರಭಾವಿ ಬಿಜೆಪಿ ನಾಯಕ..!

Next Post

ಸತ್ಯ ಹೇಳಲು ಬಸವಣ್ಣ ಎಂದೂ ಸಮಾಜಕ್ಕೆ ಹೆದರಿಲ್ಲ: ರಾಹುಲ್ ಗಾಂಧಿ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಸತ್ಯ ಹೇಳಲು ಬಸವಣ್ಣ ಎಂದೂ ಸಮಾಜಕ್ಕೆ ಹೆದರಿಲ್ಲ: ರಾಹುಲ್ ಗಾಂಧಿ

ಸತ್ಯ ಹೇಳಲು ಬಸವಣ್ಣ ಎಂದೂ ಸಮಾಜಕ್ಕೆ ಹೆದರಿಲ್ಲ: ರಾಹುಲ್ ಗಾಂಧಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada