• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯಪಾಲರಿಂದ ರಾಜ್ಯ ಸರ್ಕಾರಕ್ಕೆ ನಿಲ್ಲದ ಟಾರ್ಚರ್..!

ಕೃಷ್ಣ ಮಣಿ by ಕೃಷ್ಣ ಮಣಿ
February 10, 2025
in ಕರ್ನಾಟಕ, ರಾಜಕೀಯ
0
ರಾಜ್ಯಪಾಲರಿಂದ ರಾಜ್ಯ ಸರ್ಕಾರಕ್ಕೆ ನಿಲ್ಲದ ಟಾರ್ಚರ್..!
Share on WhatsAppShare on FacebookShare on Telegram

ADVERTISEMENT

ಫೈನಾನ್ಸ್ ಕಾಟಕ್ಕೆ ಬ್ರೇಕ್​ ಹಾಕಲು ಸರ್ಕಾರ ಕಳಿಸಿದ್ದ ಸುಗ್ರಿವಾಜ್ಞೆಗೆ ಅಂಕಿತ ಹಾಕದೇ ರಾಜ್ಯಪಾಲರು ವಾಪಸ್ ಕಳಿಸಿದ್ರು. ಈ ವಿಚಾರದ ಬಗ್ಗೆ ಕಾಂಗ್ರೆಸ್​ ನಾಯಕ ಉಗ್ರಪ್ಪ ಮಾತನಾಡಿ, ರಾಜ್ಯಪಾಲರಿಗೆ ಸ್ವಲ್ಪವಾದರೂ ಗೌರವ ಇದ್ರೆ.. ಸಂವಿಧಾನದ ಆಶಯ ತಿಳಿದುಕೊಳ್ಳಬೇಕಿತ್ತು. ರಾಜ್ಯ ಸರ್ಕಾರದ ಶಿಫಾರಸ್ಸನ್ನು ತಿರಸ್ಕಾರ ಮಾಡಬಾರದಿತ್ತು ಎಂದಿದ್ದಾರೆ.

ಪೊಲೀಸ್​ಗೆ ಪವರ್ ಕೊಡುವ ಜೊತೆಗೆ ಸಾಲ ಕಟ್ಟಲು ಸಾಧ್ಯವಿಲ್ಲದವರನ್ನ ಋಣ ಮುಕ್ತ ಮಾಡುವುದಿತ್ತು. ಆದ್ರೆ ಈ ಶಿಫಾರಸು ಮಾಡಿರೋದನ್ನ ರಾಜ್ಯಪಾಲರು ಕೆಲವು ಕಾರಣ ಕೊಟ್ಟು ವಾಪಾಸ್ ಮಾಡಿದ್ದಾರೆ. ರಾಜ್ಯಪಾಲರು ಕೊಟ್ಟಿರೋ ರೀಸನ್‌ನ ನೋಡಿದ್ರೆ ಬಿಜೆಪಿಯವರು ರಾಜ್ಯಪಾಲರ ಮೇಲೆ ಒತ್ತಡ ಹೇರಿದ್ದಾರೆ ಅನ್ನಿಸುತ್ತೆ ಎಂದಿದ್ದಾರೆ.

HD Kumaraswamy: ಡಿಕೆಶಿ ಅವರು ಕುಂಭಮೇಳಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು..! #kumbmela #dks

ಕಾನೂನು ಸಚಿವ ಎಚ್​ಕೆ ಪಾಟೀಲ್​ ಸ್ವಂತ ಊರು ಗದಗ ಜಿಲ್ಲೆಯ ಹುಲಕೋಟಿಯಲ್ಲೇ ಫೈನಾನ್ಸ್​ ಕಿರುಕುಳ ಹೆಚ್ಚಾಗಿದೆ. ಪ್ರತಿದಿನ ಬಂದು ಸಾಲ ಕಟ್ಟುವಂತೆ ಫೈನಾನ್ಸ್ ಸಿಬ್ಬಂದಿ ಟಾರ್ಚರ್​ ಕೊಡ್ತಿದ್ದಾರೆ. ಏನಾದ್ರೂ ಮಾಡಿ ನಮಗೆ ಸಾಲ ವಾಪಸ್ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.. ಹೀಗಾಗಿ ಮಹಿಳೆಯರು ಮಾಂಗಲ್ಯ ಸರ ಮಾರಾಟ ಮಾಡಿ ಹಣ ಕಟ್ಟಿದ್ದಾರೆ. ಇನ್ನು ಸಾವಿತ್ರಿ ಗೊಣಪ್ಪನವರು ಅನ್ನೋರು ಫೈನಾನ್ಸ್ ಕಾಟಕ್ಕೆ ರೋಸಿ ಹೋಗಿದ್ದು, ಫೈನಾನ್ಸ್​ ಅವರ ಹಾವಳಿ ನಿಯಂತ್ರಣ ಮಾಡುವಂತೆ ಎಚ್.​ಕೆ ಪಾಟೀಲ್​ ಅವರಿಗೆ ಮನವಿ ಮಾಡಿದ್ದಾರೆ.

ಸಾಲದ ಕಂತು ಕಟ್ಟಿಲ್ಲ ಅಂತ ಬ್ಯಾಂಕ್​ ಸಿಬ್ಬಂದಿ ಮನೆ ಸೀಜ್‌ ಮಾಡಿದ್ದು ಕುಟುಂಬ ಬೀದಿಗೆ ಬಿದ್ದಿದೆ. ಕಿತ್ತೂರು ತಾಲೂಕಿನ ಕುಲವಳ್ಳಿಯಲ್ಲಿ ಈ ಘಟನೆ ನಡೆದಿದೆ. ದಸ್ತಗಿರಿ ಸಾಬ್ ಎನ್ನುವವವರು ಬ್ಯಾಂಕ್​ನಿಂದ 5 ಲಕ್ಷ ಸಾಲ ಪಡೆದಿದ್ರು. ಆದ್ರೆ ಕೆಲವು ಕಾರಣದಿಂದ 8 ಕಂತುಗಳನ್ನ ಕಟ್ಟಲು ಆಗಿರಲಿಲ್ಲ. ಹೀಗಾಗಿ ಬ್ಯಾಂಕ್​ ಕೋರ್ಟ್ ಮೊರೆ ಹೋಗಿತ್ತು. ಕೋರ್ಟ್ ಆದೇಶದಂತೆ ಬ್ಯಾಂಕ್ ಸಿಬ್ಬಂದಿ ಮನೆ ಸೀಝ್ ಮಾಡಿದ್ದು, ಕುಟುಂಬ ಬೀದಿಗೆ ಬಿದ್ದಿದೆ.

Tags: CM Siddaramaiahcm siddaramaiah in muda scamcm siddaramaiah newscm siddaramaiah on governercm siddaramaiah wife in muda scamdk shivkumar vs siddaramaiahgovernor vs siddaramaiah governmentkarnataka cm siddaramaiahkarnataka governorsiddaramaiahsiddaramaiah controversysiddaramaiah latest newssiddaramaiah muda scamsiddaramaiah newssiddaramaiah vs by vijayendra over muda scamsiddaramaiah vs governor
Previous Post

ಹಂದಿ ಎಂದಿದ್ದ ಯತ್ನಾಳ್‌‌ಗೆ ಕೋಣ ಎಂದು ತಿರುಗೇಟು..

Next Post

‘ಸ್ಯಾಂಡಲ್‍ವುಡ್‍ ಸಲಗ’ನಿಂದ ‘ಸಿದ್ಲಿಂಗು 2’ ಹಾಡು ಬಿಡುಗಡೆ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

‘ಸ್ಯಾಂಡಲ್‍ವುಡ್‍ ಸಲಗ’ನಿಂದ ‘ಸಿದ್ಲಿಂಗು 2’ ಹಾಡು ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada