• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉತ್ತರ ಕರ್ನಾಟಕಕ್ಕೆ ಜನಪ್ರತಿನಿಧಿಗಳಿಂದ ಅನ್ಯಾಯವಾಗಿದೆಯೇ ಹೊರತು ದಕ್ಷಿಣ ಕರ್ನಾಟಕದವರಿಂದಲ್ಲ

ಪ್ರತಿಧ್ವನಿ by ಪ್ರತಿಧ್ವನಿ
July 16, 2022
in ಕರ್ನಾಟಕ
0
ಉತ್ತರ ಕರ್ನಾಟಕಕ್ಕೆ ಜನಪ್ರತಿನಿಧಿಗಳಿಂದ ಅನ್ಯಾಯವಾಗಿದೆಯೇ ಹೊರತು ದಕ್ಷಿಣ ಕರ್ನಾಟಕದವರಿಂದಲ್ಲ
Share on WhatsAppShare on FacebookShare on Telegram

ಎರಡು ಕರ್ನಾಟಕದ ಬಗ್ಗೆ ಮೇಲಿಂದ ಮೇಲೆ ಒಡಕಿನ ಧ್ವನಿಯನ್ನು ಕೆಲವರು ಎತ್ತುತ್ತಿದ್ದಾರೆ.ರಾಜ್ಯದ ಉದ್ದಗಲಕ್ಕೂ ವ್ಯಾಪಿಸಿರುವ ಕನ್ನಡ  ಪರ ಸಂಘಟನೆಗಳು ಈ ಒಡಕಿನ ಧ್ವನಿಯನ್ನು ತೀವ್ರವಾಗಿ ವಿರೋಧಿಸುತ್ತವೆ. ಅಲ್ಲದೇ ದಕ್ಷಿಣ ಮತ್ತು ಉತ್ತರ ಕರ್ನಾಟಕಗಳ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತವೆ. ಅಖಂಡ ಕರ್ನಾಟಕವಾಗಿಯೇ ಉಳಿಯಲು, ಯಾವದೇ ಹೋರಾಟಕ್ಕೂ ಸಿದ್ಧವಾಗಿಯೇ ಇವೆ ಎಂದು ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಹೇಳಿದ್ದಾರೆ.

ADVERTISEMENT

ನಿನ್ನೆ ಶುಕ್ರವಾರ ಜುಲೈ 15 ರಂದು ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕುರಿತ ಪುಸ್ತಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು,  ನಮ್ಮ ಹಿರಿಯರು ಅರ್ಧ ಶತಮಾನ ಕಾಲ ಹೋರಾಡಿ ಆಲೂರು ವೆಂಕಟರಾಯರ ಕನಸನ್ನು ನನಸು ಮಾಡಿದ್ದಾರೆ. 1953 ರಲ್ಲಿ ಅದರಗುಂಚಿ ಶಂಕರಗೌಡರು 23 ದಿನಗಳ ಕಾಲ ಆಮರಣ ಉಪವಾಸ ನಡೆಸಿದಾಗ ಹುಬ್ಬಳ್ಳಿಯಲ್ಲಿ ದಂಗೆ ಹಿಂಸಾಚಾರ ನಡೆದು ಕೊನೆಗೂ ಕೇಂದ್ರ ಸರಕಾರ ಕರ್ನಾಟಕದ ಏಕೀಕರಣಕ್ಕೆ ಒಪ್ಪಿ ನ್ಯಾ.ಮೂ.ಫಜಲ್ ಅಲಿ ನೇತೃತ್ವದ ಆಯೋಗ ನೇಮಿಸಿತು. 1956 ರಲ್ಲಿ ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣವಾಯಿತು ಇಂಥ ಹಿನ್ನೆಲೆಯ ಏಕೀಕರಣದ ಕರ್ನಾಟಕವನ್ನು ಒಡೆದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕೆಂಬ ಕೂಗಿನ ಹಿನ್ನೆಲೆಯಲ್ಲಿ ರಾಜಕೀಯ ಅಧಿಕಾರದ ದುರಾಶೆಯಿದೆ. ಇದನ್ನು ನಾಡಿನ ಕನ್ನಡ ಸಂಘಟನೆಗಳು ನಖಶಿಖಾಂತವಾಗಿ ವಿರೋಧಿಸುತ್ತಲೇ ಬಂದಿವೆ. ಮುಂದೆಯೂ ಇದೇ ದೃಢ ನಿಲುವಿನಿಂದಲೇ ವಿರೋಧಿಸುತ್ತವೆ ಎಂದು ಅಶೋಕ ಚಂದರಗಿ ಘೋಷಿಸಿದರು.

ಬೆಂಗಳೂರಿನ ಕನ್ನಡ ಜನಶಕ್ತಿ ಕೇಂದ್ರವು ಪ್ರಕಟಿಸಿರುವ ಪುಸ್ತಿಕೆಯನ್ನು ಬೆಳಗಾವಿಯ ಹಿರಿಯ ಸಾಹಿತಿ  ಯ.ರು.ಪಾಟೀಲ ಅವರು ಬರೆದಿದ್ದಾರೆ. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರ ಹುಚ್ಚಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಅಧ್ಯಕ್ಷತೆ ವಹಿಸಿದ್ದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮೂವರು ಸಹೋದ್ಯೋಗಿಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಯೋಧ

Next Post

ಜನರು ಸಂಕಷ್ಟದಲ್ಲಿರುವಾಗ ಜನಪ್ರತಿನಿಧಿಗಳು ನಾಪತ್ತೆ: ಪೃಥ್ವಿ ರೆಡ್ಡಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಜನರು ಸಂಕಷ್ಟದಲ್ಲಿರುವಾಗ ಜನಪ್ರತಿನಿಧಿಗಳು ನಾಪತ್ತೆ: ಪೃಥ್ವಿ ರೆಡ್ಡಿ

ಜನರು ಸಂಕಷ್ಟದಲ್ಲಿರುವಾಗ ಜನಪ್ರತಿನಿಧಿಗಳು ನಾಪತ್ತೆ: ಪೃಥ್ವಿ ರೆಡ್ಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada