ಗರಡಿ ಚಿತ್ರದ ನಾಯಕ ನಟ ಯಶಸ್ ಸೂರ್ಯನಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ. ಪ್ರಕರಣ ಸಂಬಂಧ ನಟ ಯಶಸ್ ಸೂರ್ಯಗೆ ನೋಟಿಸ್ ನೀಡಲು ಪೊಲೀಸರು ತಯಾರಿ ಮಾಡಿಕೊಂಡಿದ್ದಾರೆ..
![](https://pratidhvani.com/wp-content/uploads/2024/06/vijaykarnataka-7-1024x830.jpg)
ಕೊಲೆಗೂ ಮುನ್ನ ರಾಜರಾಜೇಶ್ವರಿ ನಗರದ ಸ್ಟೋನಿ ಬ್ರೂಕ್ ರೆಸ್ಟೊಬಾರ್ನಲ್ಲಿ ನಟ ದರ್ಶನ್ ಹಾಗು ಹಾಸ್ಯನಟ ಚಿಕ್ಕಣ್ಣ ಜೊತೆಗಿದ್ದ ನಟ ಯಶಸ್ ಸೂರ್ಯ. ನಿನ್ನೆ ನಟ ಚಿಕ್ಕಣ್ಣ ತನಿಖೆ ವೇಳೆ ಮಾಹಿತಿ ಬಹಿರಂಗ ಆಗಿದೆ.
![](https://pratidhvani.com/wp-content/uploads/2024/06/Renukaswamy_Darshan-1.jpg)
ನಟ ಯಶಸ್ ಸೂರ್ಯ ಕೂಡ ದರ್ಶನ್ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ರಿಂದ ಸಾಕ್ಷಿಯನ್ನಾಗಿ ಪರಿಗಣಿಸುವ ಸಾಧ್ಯತೆ ಇದೆ.. ಈ ಸಂಬಂಧ ಇವತ್ತು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಲಿದ್ದಾರೆ ಎನ್ನಲಾಗಿದೆ. ಒಂದು ವೇಳೆ ನಟ ದರ್ಶನ್ ಕೆಲಸದ ಬಗ್ಗೆ ಚರ್ಚೆ ಮಾಡಿದ್ದರೆ ಸಂಕಷ್ಟ ಎದುರಾಗುವ ಸಾಧ್ಯತೆಯೂ ಇದೆ.
![](https://pratidhvani.com/wp-content/uploads/2024/06/mqdefault-1.jpg)