• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

Chetan by Chetan
July 4, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Share on WhatsAppShare on FacebookShare on Telegram

ಏಪ್ರಿಲ್ 26 ರಂದು ಬೆಳಗಾವಿಯ (Belagum) ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯರಿಂದ (Cm siddaramaiah) ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾಗಿದ್ದ ASP ನಾರಾಯಣ ಬರಮನಿ (Narayana bharamani) ಈ ಘಟನೆಯಿಂದ ಮನನೊಂದು ಸ್ವಯಂ ನಿವೃತ್ತಿ ಪಡೆಯುವ ನಿರ್ಧಾರಕ್ಕೆ ಬಂದಿದ್ದು, ತಾವು ಈ ನಿರ್ಧಾರದಿಂದ ಹಿಂದೆ ಸರಿಯದಿರಲು ತೀರ್ಮಾನಿಸಿದ್ದಾರೆ. 

ADVERTISEMENT

ಹೌದು, ಹೀಗೆ ಸ್ವಯಂ ನಿವೃತ್ತಿಯ ತೀರ್ಮಾನ ಮಾಡಿದ್ದ ನಾರಾಯಣ ಬರಮನಿ ಅವರನ್ನು ಸ್ವತಃ ಸಿಎಂ ಸಿದ್ದರಾಮಯ್ಯ,ಗೃಹಸಚಿವರು, ಇತರೆ ಶಾಸಕರು ಎಷ್ಟೇ ಮನವೊಲಿಕೆ ಮಾಡಿದ್ರೂ ಬರಮನಿ ಮಾತ್ರ ತಮ್ಮ ನಿರ್ಧಾರ ಬದಲಿಸಲು ಒಪ್ಪುತ್ತಿಲ್ಲ ಎನ್ನಲಾಗಿದೆ.

ಹೀಗಾಗಿ ASP ನಾರಾಯಣ ಬರಮನಿ ಅವರ ಮನವೊಲಿಸುವ ಸರ್ಕಾರದ ಎಲ್ಲಾ ಪ್ರಯತ್ನಗಳು ವಿಫಲವಾಗಿದ್ದು, ತಮ್ಮನ್ನು ಸರ್ಕಾರ ವಜಾ ಮಾಡೋವರೆಗೂ ಧಾರವಾಡ ASPಯಾಗಿ ಕರ್ತವ್ಯ ನಿರ್ವಹಿಸಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. 

Tags: ASPನಾರಾಯಣ ಭರಮನಿಸಿಎಂ ಸಿದ್ದರಾಮಯ್ಯಸ್ವಯಂ ನಿವೃತ್ತಿ
Previous Post

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

Next Post

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
Top Story

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

by ಪ್ರತಿಧ್ವನಿ
May 21, 2026
0

ಭಾರತದ ಮುಖ್ಯ ನ್ಯಾಯಮೂರ್ತಿಗಳ ಯುವಜನರ ಕುರಿತ ಹೇಳಿಕೆ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಬೆನ್ನಲ್ಲೇ ಹುಟ್ಟಿಕೊಂಡಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಇದೀಗ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದೆ. ಸಾಮಾಜಿಕ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ - ಮನವೊಲಿಸಲು ಮುಂದಾದ ಸಿಎಂ ಸಿದ್ದು 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada