ADVERTISEMENT
  • Home
  • About Us
  • ಕರ್ನಾಟಕ
Sunday, May 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ

ಪ್ರತಿಧ್ವನಿ by ಪ್ರತಿಧ್ವನಿ
October 1, 2023
in Top Story, ಕರ್ನಾಟಕ
0
ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ
Share on WhatsAppShare on FacebookShare on Telegram

ಬೆಂಗಳೂರು: ನೆರೆ ರಾಜ್ಯ ತಮಿಳುನಾಡಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಬಳಿ ಅಸಮರ್ಥತೆ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ಮರುಪರಿಶೀಲನಾ ಅರ್ಜಿ ಸಲ್ಲಿಸಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡುವಂತೆಯೂ ಮನವಿ ಸಲ್ಲಿಸಿದೆ.

ADVERTISEMENT

ಅಕ್ಟೋಬರ್ 15 ರವರೆಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನೀರು ನಿಯಂತ್ರಣ ಆಯೋಗದ ನೀಡಿದ್ದ ನಿರ್ದೇಶನವನ್ನು ಸಿಡಬ್ಲ್ಯುಎಂಎಗೆ ಎತ್ತಿಹಿಡಿದಿತ್ತು.  ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿದ್ದರು. ಪ್ರಾಧಿಕಾರಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿತ್ತು.

ರಾಜ್ಯದ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ 49 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ. ಈ ನೀರು ರಾಜ್ಯದ ಕುಡಿಯುವ ನೀರು ಹಾಗೂ ನೀರಾವರಿಗೆ ಸಾಲದು. ಇಂತಹ ಸನ್ನಿವೇಶದಲ್ಲಿ ಪ್ರಾಧಿಕಾರ ನೀಡಿರುವ ಆದೇಶ ಅವೈಜ್ಞಾನಿಕ. ಆದೇಶವನ್ನು ಮರುಪರಿಶೀಲಿಸಬೇಕು ಎಂದು ರಾಜ್ಯವು ಅರ್ಜಿಯಲ್ಲಿ ಕೋರಿದೆ.

ಈ ಎಲ್ಲ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ ಪರಿಹಾರ. ಮಳೆಗಾಲದಲ್ಲಿ ಸಂಗ್ರಹವಾಗುವ ಹೆಚ್ಚುವರಿ ನೀರನ್ನು ಈ ಜಲಾಶಯದಲ್ಲಿ ಸಂಗ್ರಹಿಸಬಹುದು. ಸಂಕಷ್ಟದ ಸನ್ನಿವೇಶದಲ್ಲಿ ತಮಿಳುನಾಡಿಗೆ ಸಹ ನೀರು ಬಿಡುಗಡೆ ಮಾಡಬೇಕು. ಹೀಗಾಗಿ, ಈ ಯೋಜನೆಗೆ ತುರ್ತಾಗಿ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದೆ.

Tags: BangloreKarnatakamekedatusiddaramaiahTamilnadu
Previous Post

ಆರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ : ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ 

Next Post

ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ

Related Posts

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
May 24, 2025
0

ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ...

Read moreDetails
ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 24, 2025
ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

May 24, 2025
Next Post
ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ

ಕೋಮುವಾದ ಹೆಸರಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಲಾಭ ಮಾಡಿಕೊಂಡಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ

Please login to join discussion

Recent News

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
May 24, 2025
ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 24, 2025
ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್
Top Story

ಅಡ್ರೆಸ್ ವಿಚಾರಕ್ಕೆ ಗ್ರಾಹಕನಿಗೆ ಪಂಚ್ ಕೊಟ್ಟ ಡೆಲಿವರಿ ಬಾಯ್

by ಪ್ರತಿಧ್ವನಿ
May 24, 2025
ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 
Top Story

ಕೋವಿಡ್ ಕೇಸ್ ಗಳು ಅಷ್ಟೇನು ಗಂಭೀರವಿಲ್ಲ – ಜನರಲ್ಲಿ ಆತಂಕ ಬೇಡ : ದಿನೇಶ ಗುಂಡೂರಾವ್ ! 

by Chetan
May 24, 2025
ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 
Top Story

ಸುಹಾಸ್ ಶೆಟ್ಟಿ ಕೊಲೆ ಕೇಸ್ – ನಾಳೆ ಮಂಗಳೂರಲ್ಲಿ ಬಜಪೆ ಚಲೋಗೆ ಕರೆಕೊಟ್ಟ ಹಿಂದೂ ಸಂಘಟನೆ 

by Chetan
May 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

May 24, 2025
ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada