• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಸಿಎಂ ಸ್ಥಾನಕ್ಕೆ ಲಾಬಿ ನಡೆಸಲ್ಲ, ಹೈಕಮಾಂಡ್​ ನಿರ್ಧಾರಕ್ಕೆ ಬದ್ಧ : ಡಾ . ಜಿ ಪರಮೇಶ್ವರ್​

ಪ್ರತಿಧ್ವನಿ by ಪ್ರತಿಧ್ವನಿ
May 17, 2023
in ರಾಜಕೀಯ
0
ಸಿಎಂ ಸ್ಥಾನಕ್ಕೆ ಲಾಬಿ ನಡೆಸಲ್ಲ, ಹೈಕಮಾಂಡ್​ ನಿರ್ಧಾರಕ್ಕೆ ಬದ್ಧ : ಡಾ . ಜಿ ಪರಮೇಶ್ವರ್​
Share on WhatsAppShare on FacebookShare on Telegram

ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರಾಗ್ತಾರೆ ಎಂಬ ವಿಚಾರ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ.ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಸಿಎಂ ರೇಸ್​ ಏರ್ಪಟ್ಟಿರುವ ಬೆನ್ನಲ್ಲೇ ದಲಿತ ಸಿಎಂ ಕೂಗು ಸಹ ಜೋರಾಗಿದೆ. ಈ ವಿಚಾರವಾಗಿ ಇಂದು ಡಾ. ಜಿ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದಾರೆ .

ADVERTISEMENT

#WATCH | It's natural for dalits voting for Congress to ask for representation. Everyone in the party high command knows me. If there's a situation where Dr Parameshwara has to be made (CM), then they'll make it. I won't lobby: Dr. G Parameshwara, Cong leader on Karnataka CM post pic.twitter.com/GW1Xm6VqrJ

— ANI (@ANI) May 17, 2023


ದಲಿತರು ಎಂದಿಗೂ ಕಾಂಗ್ರೆಸ್​ ಪರವಾಗಿ ಮತ ಹಾಕಿರುವಾಗ ಪ್ರಮುಖ ನಾಯಕತ್ವ ನಮ್ಮ ಸಮುದಾಯಕ್ಕೆ ಸಿಗಬೇಕು ಎಂದು ಕೇಳುವುದು ಸಹಜ. ಪಕ್ಷದ ಹೈಕಮಾಂಡ್​ಗೆ ಈ ಎಲ್ಲದರ ಬಗ್ಗೆಯೂ ಮಾಹಿತಿ ಇದೆ ಎಂದು ಡಾ.ಜಿ ಪರಮೇಶ್ವರ್​ ಹೇಳಿದ್ದಾರೆ.


ಪರಮೇಶ್ವರ್​ರನ್ನು ಸಿಎಂ ಮಾಡಬೇಕಾದ ಪರಿಸ್ಥಿತಿ ಎದುರಾದಾಗ ಪಕ್ಷದ ಹೈಕಮಾಂಡ್ ಈ ನಿರ್ಧಾರವನ್ನೇ ಕೈಗೊಳ್ಳುತ್ತೆ. ನಾನು ಸಿಎಂ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡೋದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

Tags: Congress High Command.Dalit CMDK ShivakumarDr. G ParameshwarMallikarjuna Khargesiddaramaiahtumkur
Previous Post

ಸಿಎಂ ಆಯ್ಕೆ ವಿಚಾರವಾಗಿ ಕೆಲವೇ ಕ್ಷಣಗಳಲ್ಲಿ ಫೈನಲ್​ ಮೀಟಿಂಗ್​ : ಸಿದ್ದು, ಡಿಕೆಶಿ ಜೊತೆ ರಾಹುಲ್​ ಮಾತುಕತೆ

Next Post

2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಕಾರಣ : ಡಾ.ಸುಧಾಕರ್

Related Posts

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
0

----ನಾ ದಿವಾಕರ---- ಬಹುತೇಕ ಚಳುವಳಿ-ಹೋರಾಟಗಳು ತಾರ್ಕಿಕ ಅಂತ್ಯ ತಲುಪದಿರಲು ಕಾರಣ ಶೋಧಿಸಬೇಕಿದೆ  ಇತಿಹಾಸದ ಯಾವುದೇ ಕಾಲಘಟ್ಟದಲ್ಲಾದರೂ, ಜಗತ್ತಿನ ಯಾವುದೇ ಸಮಾಜದಲ್ಲಾದರೂ ತಳಸಮಾಜ ಮತ್ತು ಪ್ರಭುತ್ವಗಳ ವಿರುದ್ಧ ಸಂಘರ್ಷ...

Read moreDetails

ನವೆಂಬರ್‌ ನಲ್ಲಿ ಡಿಕೆಶಿ ಸಿಎಂ ಸ್ಥಾನಕ್ಕೆ ಅಪಶಕುನನಾ..?

June 17, 2025
HDK ಎಂ.ಪಿ ಆಗಿ ಕೇಂದ್ರದಲ್ಲೇ ಇರಲಿ – 2028 ಕ್ಕೂ ನಾವೆ ಅಧಿಕಾರಕ್ಕೆ ಬರ್ತೀವಿ : ಲಕ್ಷ್ಮಣ ಸವದಿ 

HDK ಎಂ.ಪಿ ಆಗಿ ಕೇಂದ್ರದಲ್ಲೇ ಇರಲಿ – 2028 ಕ್ಕೂ ನಾವೆ ಅಧಿಕಾರಕ್ಕೆ ಬರ್ತೀವಿ : ಲಕ್ಷ್ಮಣ ಸವದಿ 

June 17, 2025
ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

June 16, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ತುಮಕೂರು.

June 16, 2025
Next Post
2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಕಾರಣ : ಡಾ.ಸುಧಾಕರ್

2019ರಲ್ಲಿ ನಾವು ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಬರಲು ಸಿದ್ದರಾಮಯ್ಯ ಕಾರಣ : ಡಾ.ಸುಧಾಕರ್

Please login to join discussion

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada