• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ.. !

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ.. !
Share on WhatsAppShare on FacebookShare on Telegram

ಮೊದಲ ಹಂತದಲ್ಲಿ ನಡೆಯಲಿರೋ 14 ಕ್ಷೇತ್ರಗಳ (14 constituencies) ಮತದಾನದ ಬಹಿರಂಗ ಪ್ರಚಾರಕ್ಕೆ ನಾಳೆ ಬುಧವಾರ (Wednesday) ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಹೀಗಾಗಿ ಘಟಾನುಘಟಿ ನಾಯಕರು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸ್ತಿದ್ದಾರೆ. ಕೋಟೆನಾಡು ಚಿತ್ರದುರ್ಗದಲ್ಲಿ (chitradurga)ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (priyanka gandhi) ಮತಯಾಚನೆ ಮಾಡಿದ್ದಾರೆ.  ನ್ಯಾಯ ಸಂಕಲ್ಪ ರ್ಯಾಲಿ ಹಾಗು ಸಮಾವೇಶದಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ ಗಾಂಧಿ, ಬಿ.ಎನ್‌ ಚಂದ್ರಪ್ಪರನ್ನು (BN Chandrappa) ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ(siddaramaiah), ರಣದೀಪ್‌ ಸಿಂಗ್‌ ಸುರ್ಜೇವಾಲ (Randeep Singh surjewala) ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ರು.

ADVERTISEMENT

ಕಾಂಗ್ರೆಸ್​ ಪಕ್ಷದ ಖಾತೆ ಸೀಜ್​ ಮಾಡಿದ್ರು. ವಿರೋಧ ಪಕ್ಷದ ಇಬ್ಬರು ಮುಖ್ಯಮಂತ್ರಿಗಳನ್ನ ಅರೆಸ್ಟ್​ (Arrest) ಮಾಡಿದ್ರು. ವಿಪಕ್ಷ ನಾಯಕರ ಮೇಲೆ ರೇಡ್​ (Raid) ಮಾಡಿಸಿ ನಮ್ಮ ಧ್ವನಿಯನ್ನ ಅಡಗಿಸೋ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್‌ ನ್ಯಾಯ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು. ಈ ವೇಳೆ ಹೆಲಿಕಾಪ್ಟರ್‌‌ ಲ್ಯಾಂಡಿಗ್ ವೇಳೆ ಪೈಲಟ್ ಎಡವಟ್ಟು ಮಾಡಿದ್ದು, ಸಿಎಂ ಹೆಲಿಕಾಪ್ಟರ್, ನಿಗದಿತ ಹೆಲಿಪ್ಯಾಡ್‌ ಬದಲು ಪ್ರಿಯಾಂಕಾ ಗಾಂಧಿ ಹೆಲಿಪ್ಯಾಡ್‌ನಲ್ಲಿ ಲ್ಯಾಂಡಿಗ್ ಮಾಡಿದ್ರು. ತಪ್ಪಿನ ಅರಿವಾಗ್ತಿದ್ದ ಹಾಗೆ ಮತ್ತೆ ಟೇಕಾಫ್ ಮಾಡಿ ಅನಾಹುತ ತಡೆದ್ರು. 

ಬೆಂಗಳೂರು ದಕ್ಷಿಣ(Bangalore south)ಲೋಕಸಭಾ ಕ್ಷೇತ್ರದಲ್ಲೂ ಪ್ರಿಯಾಂಕಾ ಗಾಂಧಿ ಅಬ್ಬರದ ಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾ ರೆಡ್ಡಿ (Sowmya reddy)ಪರ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಿದ್ದಯ, ಹೆಚ್‌ಎಸ್‌ಆರ್ ಲೇಔಟ್‌ನ (HSR layout) ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮತ ಕೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಜೊತೆ ಡಿಸಿಎಂ ಡಿ.ಕೆ ಶಿವಕುಮಾರ್‌ (Dk shivakumar) , ಸಚಿವ ರಾಮಲಿಂಗಾರೆಡ್ಡಿ(aramalingareddy), ಕೆ.ಜೆ ಜಾರ್ಜ್ (KJ george) ಸೇರಿದಂತೆ ಹಲವು ನಾಯಕರು ಹಾಜರಾಗಿದ್ದರು. ದೇಶದ ಇವತ್ತಿನ ನಿಜಾಂಶ ಏನಂದ್ರೆ ಸಣ್ಣ ಪುಟ್ಟ ಉದ್ಯಮಿಗಳಿಗೆ ಏನು ಉಪಯೋಗವಿಲ್ಲ. ದೇಶದ ಪ್ರಗತಿಗೆ ಸಹಕರಿಸುವ ಸಣ್ಣ ಸಣ್ಣ ಉದ್ಯಮಿಗಳಿಗೆ ಉಪಯೋಗವಾಗಿಲ್ಲ ಎಂದಿದ್ದಾರೆ ಪ್ರಿಯಾಂಕಾ ಗಾಂಧಿ. 

ರೈತರು, ಬಡವರು, ಮದ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಟ್ಟಿಲ್ಲ. ಇವತ್ತು ಪ್ರಜಾಪ್ರಭುತ್ವ ದುರ್ಬಲ ಮಾಡಲು ಹೊರಟಿದ್ದಾರೆ. ಸಾಂವಿಧಾನಿಕ‌ ಹಕ್ಕುಗಳನ್ನ ವೀಕ್ ಮಾಡಲು ಹೊರಟ್ಟಿದ್ದಾರೆ. ಅಷ್ಟೇ ಅಲ್ಲ ಸಂವಿಧಾನವನ್ನೇ ಬದಲಾಯಿಸಲು ಹೊರಟಿದ್ದಾರೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಇಬ್ಬರು ಸಿಎಂಗಳನ್ನ ಜೈಲಿಗೆ ಹಾಕಿದ್ದಾರೆ. ಪ್ರಧಾನಿ ಮೋದಿ ಪ್ರಕಾರ ಎಲ್ಲರೂ ಭ್ರಷ್ಟರು, ತಾನೊಬ್ಬನೇ ಪ್ರಮಾಣಿಕ ಅಂದುಕೊಂಡಿದ್ದಾರೆ. ಆದರೆ ಚುನಾವಣಾ ಬಾಂಡ್‌ ಮೂಲಕ ಭ್ರಷ್ಟಾಚಾರ ಮಾಡ್ತಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾಗ್ದಾಳಿ ಮಾಡಿದ್ದಾರೆ. ಚುನಾವಣಾ ಬಾಂಡ್ ಬಗ್ಗೆ ಮಾಹಿತಿ ಕೊಡಿ ಅಂತ ಸುಪ್ರೀಂಕೋರ್ಟ್‌ ಹೇಳಿತ್ತು. ಆದರೆ ಮಾಹಿತಿ ಇಲ್ಲ ಎಂದಿತ್ತು. ಬಿಜೆಪಿ ಸಂಗ್ರಹಿಸಿದ್ದು ಚಂದಾ ಅಲ್ಲ ಇದು, ವಸೂಲಿ ಎಂದಿದ್ದಾರೆ.

Tags: BJPCongress Partyಕಾಂಗ್ರೆಸ್ಚಿತ್ರದುರ್ಗನರೇಂದ್ರ ಮೋದಿಪ್ರಿಯಾಂಕಾ ಗಾಂಧಿಬಿಜೆಪಿಬೆಂಗಳೂರುರಾಮಲಿಂಗಾ ರೆಡ್ಡಿಸಿದ್ದರಾಮಯ್ಯಸೌಮ್ಯ ರೆಡ್ಡಿ
Previous Post

ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ..

Next Post

ರಾಜ್ಯದಲ್ಲಿ ಇಂದು ಬಹಿರಂಗ ಪ್ರಾಚಾರಕ್ಕೆ ತೆರೆ | ಮೊದಲ ಹಂತದ 14 ಕ್ಷೇತ್ರಗಳಲ್ಲಿ ಅನ್ವಯ

Related Posts

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
0

ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ & ಮಾರಾಟ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ (Kempegowda International Airport) ಕರ್ನಾಟಕದ...

Read moreDetails

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

July 8, 2025

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

July 8, 2025

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

July 8, 2025
Next Post
ಬಹಿರಂಗ ಪ್ರಚಾರದ ಅಂತ್ಯದಲ್ಲಿ ಅಬ್ಬರಿಸಿದ ಪ್ರಿಯಾಂಕಾ ಗಾಂಧಿ.. !

ರಾಜ್ಯದಲ್ಲಿ ಇಂದು ಬಹಿರಂಗ ಪ್ರಾಚಾರಕ್ಕೆ ತೆರೆ | ಮೊದಲ ಹಂತದ 14 ಕ್ಷೇತ್ರಗಳಲ್ಲಿ ಅನ್ವಯ

Please login to join discussion

Recent News

Top Story

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

by ಪ್ರತಿಧ್ವನಿ
July 8, 2025
Top Story

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

by ಪ್ರತಿಧ್ವನಿ
July 8, 2025
Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

by ಪ್ರತಿಧ್ವನಿ
July 8, 2025
Top Story

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

by ಪ್ರತಿಧ್ವನಿ
July 8, 2025
Top Story

Narendra Modi: ಸಚಿವ ಸಂಪುಟ ಪುನಾರಚನೆ : ಪ್ರಮುಖರಿಗೆ ಸಚಿವ ಸ್ಥಾನ ಕೈ ತಪ್ಪುವ ಭೀತಿ

by ಪ್ರತಿಧ್ವನಿ
July 8, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada