• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೃಷಿ, ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
June 10, 2024
in ಕರ್ನಾಟಕ
0
ಕೃಷಿ, ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
Share on WhatsAppShare on FacebookShare on Telegram

ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಲು ಸೂಚನೆ

ಧಾರವಾಡ, ಜೂನ್.10: ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಮುಂಗಾರು ಪೂರ್ವ ಮಳೆ ಚನ್ನಾಗಿ ಆಗಿದ್ದರಿಂದ ಜಿಲ್ಲೆಯ ರೈತರು ಬಿತ್ತನೆ ಆರಂಭಿಸಿದ್ದಾರೆ. ಈಗ ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಬೀಜ ಮತ್ತು ರಸಗೊಬ್ಬರ ಕೊರತೆಯಾಗಬಾರದು ಎಂದು ಸಚಿವರು ತಿಳಿಸಿದರು.

ಪ್ರೂಟ್ ಐಡಿ ಹೊಂದುವುದು ಅಗತ್ಯ
ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಪ್ರತಿ ರೈತ ಪ್ರೂಟ್ ಐಡಿ ಹೊಂದುವುದು ಅಗತ್ಯ. ಜಿಲ್ಲೆಯಲ್ಲಿ ಈಗಾಗಲೇ ಶೇ. 76 ರಷ್ಟು ರೈತರು ಪ್ರೂಟ್ ಐಡಿ ಹೊಂದಿದ್ದಾರೆ. ಉಳಿದ ರೈತರು ಪ್ರೂಟ್ ಐಡಿ ಹೊಂದುವಂತೆ ಜಾಗೃತಿ ಮೂಡಿಸಿ, ಪ್ರಗತಿ ಸಾಧಿಸಲು ರೈತರ ಜಾಗೃತಿಗಾಗಿ ಅಭಿಯಾನ ಹಮ್ಮಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣಕುಮಾರ, ಉಪನಿರ್ದೇಶಕರಾದ ಜಯಶ್ರೀ ಹಿರೇಮಠ, ಮಂಜುನಾಥ ಅಂತರವಳ್ಳಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ. ಭದ್ರಣ್ಣವರ, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್., ಉಪವಿಭಾಗಾಧಿಕಾರಿ ಶಾಲಂ ಹುಸೇನ್, ತಹಶೀಲ್ದಾರರಾದ ಡಾ.ಡಿ.ಎಚ್.ಹೂಗಾರ, ಪ್ರಕಾಶ ನಾಶಿ, ಮಲ್ಲಿಕಾರ್ಜುನ ಹೆಗ್ಗನ್ನವರ ಸೇರಿದಂತೆ ಭೂದಾಖಲೆಗಳ ಇಲಾಖೆ, ನಗರ ಯೋಜನಾ ಇಲಾಖೆ, ಪುರಸಭೆಗಳ ಮುಖ್ಯಾಧಿಕಾರಿಗಳು ಭಾಗವಹಿಸಿದ್ದರು.

Tags: DharwadSantosh LadSeeds
Previous Post

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ಪ್ರಕರಣ; ಬಾಲಕಿಯ ಡೆತ್ ನೋಟ್ ಪತ್ತೆ

Next Post

ಪ್ರಜ್ವಲ್ ಸ್ಥಳ ಮಹಜರು; ಮನೆಯಲ್ಲಿಯೇ ಇದ್ದ ಭವಾನಿ ರೇವಣ್ಣ

Related Posts

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್
Top Story

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಕೇಂದ್ರದ ಬಿಜೆಪಿ ಸರ್ಕಾರವು ಮಹಿಳಾ ಸಬಲೀಕರಣದ ಮುಖವಾಡ ಧರಿಸಿ ದಕ್ಷಿಣ ಭಾರತದ ರಾಜಕೀಯ ಅಸ್ಮಿತೆಯನ್ನು ಅಳಿಸಲು ‘ಭೀಕರ ಸಂಚು’ ರೂಪಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ...

Read moreDetails
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
ಪ್ರಜ್ವಲ್ ರನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದ್ದೇಕೆ?

ಪ್ರಜ್ವಲ್ ಸ್ಥಳ ಮಹಜರು; ಮನೆಯಲ್ಲಿಯೇ ಇದ್ದ ಭವಾನಿ ರೇವಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada