• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲುಷಿತ ನೀರು ಸರಬರಾಜು ವಿಚಾರ, ಕ್ರಮಕ್ಕೆ ಸಚಿವ ಶ್ರೀ ಪ್ರಿಯಾಂಕ್ ಖರ್ಗೆ ಸೂಚನೆ

Any Mind by Any Mind
July 23, 2023
in ಕರ್ನಾಟಕ, ರಾಜಕೀಯ, ವಿಶೇಷ
0
ಬಾಪೂಜಿ ಸೇವಾ ಕೇಂದ್ರದ ಮೂಲಕ ಗೃಹಜ್ಯೋತಿಗೆ 1 ಲಕ್ಷ ಜನ ನೋಂದಣಿ
Share on WhatsAppShare on FacebookShare on Telegram

ಬೆಂಗಳೂರು 2023 ಜುಲೈ 23: ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಣಿವೆಹಳ್ಳಿ ಗ್ರಾಮದ ಒಂದು ನಿರ್ದಿಷ್ಟ ಕೊಳವೆಬಾವಿಯ ನೀರು ಕಲುಷಿತವಾಗಿರುವುದು ಪತ್ತೆಯಾಗಿದ್ದು, ಈ ಕೊಳವೆ ಬಾವಿ ನೀರು ಪೂರೈಕೆ ಸ್ಥಗಿತಗೊಳಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ADVERTISEMENT

ಕಲುಷಿತ ನೀರು ಸೇವಿಸಿ 20 ಮಂದಿ ಅಸ್ವಸ್ಥರಾಗಿದ್ದು, 8 ಮಂದಿ ಹರಪನಹಳ್ಳಿ ಸರ್ಕಾರಿ ಆಸ್ಪತ್ರೆ ಹಾಗೂ ಮೂವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಒಬ್ಬರನ್ನು ದಾವಣಗೆರೆ ಸಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸುಧಾರಣೆಯಾಗುತ್ತಿದೆ. ಕಲುಷಿತ ನೀರು ಸರಬರಾಜಾಗುತ್ತಿದ್ದ ಪ್ರದೇದಿಂದ 16 ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಗ್ರಾಮದಲ್ಲಿ ತಾತ್ಕಾಲಿಕ ಶಿಫ್ಟ್ ಆಸ್ಪತ್ರೆಯನ್ನು ಸ್ಥಾಪಿಸಲಾಗಿದ್ದು, ನಿರಂತರ ಕಣ್ಗಾವಲು ಮತ್ತು ಅನುಸರಣೆ ಮಾಡಲಾಗುತ್ತಿದೆ.

 ಪತ್ರಿಕೆಗಳಲ್ಲಿ ಇಂದು ಬೆಳಗ್ಗೆ ವರದಿ ಪ್ರಕಟವಾಗುತ್ತಿದ್ದಂತೆಯೇ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವವರ ಬಗ್ಗೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಸೂಚನೆ ನಿಡಿದ್ದಾರೆ.

Tags: CMSiddaramaiahCongress GuaranteeDKShivakumarDrinking Water
Previous Post

ಮಾಸ್ ಹಾಡಿನ ಮೂಲಕ ಚಿತ್ರೀಕರಣ ಮುಗಿಸಿದ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ ತಂಡ

Next Post

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ, ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
ಬಿಜೆಪಿ ಶಾಲು ಹಾಕೊಂಡ್ರೆ ಎಲ್ಲವೂ ಪರಿಹಾರ ಆಗುತ್ತದೆ : ಪ್ರಿಯಾಂಕ ಖರ್ಗೆ ಟೀಕೆ

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ, ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada