ADVERTISEMENT
  • Home
  • About Us
  • ಕರ್ನಾಟಕ
Friday, May 16, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಾಡಿಗೆ ಕಟ್ಟುವಂತೆ ನೋಟಿಸ್:ಮಚ್ಚುಹಿಡಿದು ಬಂದ “ಲೇಡಿ ಡಾನ್”

ಪ್ರತಿಧ್ವನಿ by ಪ್ರತಿಧ್ವನಿ
December 13, 2022
in Top Story, ಶೋಧ
0
ಬಾಡಿಗೆ ಕಟ್ಟುವಂತೆ ನೋಟಿಸ್:ಮಚ್ಚುಹಿಡಿದು ಬಂದ “ಲೇಡಿ ಡಾನ್”
Share on WhatsAppShare on FacebookShare on Telegram

ಸಾತಗಳ್ಳಿ ಬಸ್‌ ನಿಲ್ದಾಣದ ಕಟ್ಟಡವನ್ನು ಬಾಡಿಗೆಗೆ ಪಡೆದಿರುವ ಷಫಿ ಅಹಮದ್, 1.80 ಕೋಟಿ ರೂ.ಬಾಡಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಷಫಿ ಅಹಮದ್‌ ಖಾಸಗಿ ಶಾಲೆ ನಡೆಸಲು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಟ್ಟಡದ ಬಾಡಿಗೆಗೆ ಪಡೆದಿದ್ದು, ಕಳೆದ ಮೂರ್ನಾಲ್ಕು ವರ್ಷಗಳಿಂದ ಬಾಡಿಗೆ ಪಾವತಿಸಿಲ್ಲ ಎನ್ನಲಾಗಿದೆ.

ADVERTISEMENT


ಮೈಸೂರು: ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಗೂಂಡಾಗಿರಿ ನಡೆಸಿರುವ ಘಟನೆ ನಡೆದಿದ್ದು, ಪೊಲೀಸರ‌ ಎದುರಿನಲ್ಲೇ ಶಾಸಕರ ಬೆಂಬಲಿಗನ ಪತ್ನಿ ಅಧಿಕಾರಿಗಳಿಗೆ ಮಚ್ಚು ತೋರಿಸಿ ಧಮ್ಕಿ ಹಾಕಿದ್ದಾರೆ.


ಮೈಸೂರಿನ ಹೊರವಲಯದ ಸಾತಗಳ್ಳಿ ಬಸ್ ಡಿಪೋ ಆವರಣದಲ್ಲಿ ಈ ಘಟನೆ ನಡೆದಿದ್ದು, ಶಾಸಕ ತನ್ವೀರ್ ಸೇಠ್ ಬೆಂಬಲಿಗ ಷಫಿ ಅಹಮದ್ ಹಾಗೂ ಆತನ ಪತ್ನಿ ಬಹಿರಂಗ ಅಟ್ಟಹಾಸ ನಡೆಸಿದ್ದಾರೆ. ಸಾತಗಳ್ಳಿ ಬಸ್‌ ನಿಲ್ದಾಣದ ಕಟ್ಟಡವನ್ನು ಬಾಡಿಗೆಗೆ ಪಡೆದಿರುವ ಷಫಿ ಅಹಮದ್, 1.80 ಕೋಟಿ ರೂ.ಬಾಡಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಷಫಿ ಅಹಮದ್‌ ಖಾಸಗಿ ಶಾಲೆ ನಡೆಸಲು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಟ್ಟಡದ ಬಾಡಿಗೆಗೆ ಪಡೆದಿದ್ದು, ಕಳೆದ ಮೂರ್ನಾಲ್ಕು ವರ್ಷಗಳಿಂದ ಬಾಡಿಗೆ ಪಾವತಿಸಿಲ್ಲ ಎನ್ನಲಾಗಿದೆ.


ಈ ಹಿನ್ನೆಲೆಯಲ್ಲಿ ಸೋಮವಾರ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಬಾಡಿಗೆ ವಸೂಲಿ ಮಾಡಲು ಮುಂದಾದ ಸಂದರ್ಭದಲ್ಲಿ ಷಫಿ ಅಹಮದ್‌, ತನ್ನ ರೌದ್ರಾವತಾರ ತೋರಿದ್ದಾರೆ. ಪೇಪರ್ ಕವರ್‌ನಲ್ಲಿ ಮಚ್ಚು ತಂದಿದ್ದ ಷಫಿ ಪತ್ನಿ, ಪೊಲೀಸರ ಮುಂದೆಯೇ ಸಾರಿಗೆ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದು, ನಾವು‌ ಮುಸ್ಲಿಮರು.‌. ಮಚ್ಚಿನಲ್ಲಿ ಕೊಚ್ಚಿ ಹಾಕಿ ಜೈಲಿಗೆ ಹೋಗಲು ಮುಂದಾಗಲ್ಲ ಎಂದು ಬಹಿರಂಗ ಬೆದರಿಕೆವೊಡ್ಡಿದ್ದಾರೆ.


ಈ ನಡುವೆ ಸ್ಥಳದಲ್ಲಿದ್ದ ಪೊಲೀಸರು ಮಹಿಳೆಯ ಕೈಯಲ್ಲಿದ್ದ ಮಚ್ಚು ಕಸಿಯಲು ಸಾಕಷ್ಟು ಯತ್ನ ನಡೆಸಿದರು, ರಂಪಾಟ ನಡೆಸಿದ ಮಹಿಳೆ ಇದಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ಮಹಿಳೆಯ ರಂಪಾಟದಿಂದಾಗಿ ಪೊಲೀಸರು ಹೈರಾಣಾದರೆ, ಶಾಸಕರ ಬೆಂಬಲಿಗರ ಬಹಿರಂಗ ಗೂಂಡಾಗಿರಿ ಕಂಡು ಸ್ಥಳೀಯ ನಿವಾಸಿಗಳು ಕಂಗಾಲಾಗಿದ್ದಾರೆ.


ಎಫ್‌ಐಆರ್‌ ದಾಖಲು:


ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ಗೂಂಡಾಗಿರಿ ತೋರಿದ ಶಾಸಕರ ಬೆಂಬಲಿಗ ಷಫಿ ಅಹಮದ್‌ ಹಾಗೂ ಆತನ ಪತ್ನಿ ಸೈಯ್ಯದ್ ಮುನಿ ಬನ್ನೀಸ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಇಬ್ಬರ ವಿರುದ್ಧ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರಿಗೆ ಇಲಾಖೆ ಅಧಿಕಾರಿ ಮರೀಗೌಡ ಅವರು ನೀಡಿದ ದೂರು ಹಿನ್ನೆಲೆ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ‌ ಮಚ್ಚಿನಿಂದ ಕೊಲೆಗೆ ಯತ್ನ ಮಾಡಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Tags: Bus DepoCongress PartyLady DawnWomanಉದಯಗಿರಿ ಪೊಲೀಸ್ಮೈಸೂರು
Previous Post

ಸುಳ್ಯದಲ್ಲಿ ಗೆಳತಿ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಪತಿ.!; ಪತ್ನಿ ಮಾಡಿದ್ದೇನು ..?

Next Post

ಕ್ಷುಲ್ಲಕ ಕಾರಣಕ್ಕೆ ಕರ್ನಾಟಕದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ

Related Posts

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಪ್ರತಿಧ್ವನಿ
May 16, 2025
0

ಆಪರೇಷನ್ ಸಿಂದೂರ್ ಕಾರ್ಯಾಚರಣೆ ಕುರಿತು ಕೊತ್ತೂರು ಮಂಜುನಾಥ್ ಅವಹೇಳನ ಮಾಡಿದ ಆರೋಪದ ಮೇಲೆ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿರುದ್ದ ದೂರು ಸಲ್ಲಿಕೆ ಮಾಡಲಾಗಿದೆ. ಜಿಲ್ಲಾ...

Read moreDetails
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

May 16, 2025
Next Post
ಕ್ಷುಲ್ಲಕ ಕಾರಣಕ್ಕೆ ಕರ್ನಾಟಕದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಕರ್ನಾಟಕದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ

Please login to join discussion

Recent News

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ
Top Story

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

by ಪ್ರತಿಧ್ವನಿ
May 16, 2025
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 
Top Story

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

by Chetan
May 16, 2025
ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 
Top Story

ನಿಮ್ಮ DNA ಭಾರತದ್ದೋ..? ಅಥವಾ ಪಾಕಿಸ್ತಾನದ್ದೋ..? – ಕಾಂಗ್ರೆಸ್ ಪಕ್ಷಕ್ಕೆ ಹೆಚ್.ಡಿ ಕುಮಾರಸ್ವಾಮಿ ಫುಲ್ ಕ್ಲಾಸ್  ! 

by Chetan
May 16, 2025
ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್
Top Story

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
May 16, 2025
ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Top Story

ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
May 16, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

ಕೊತ್ತೂರು ಮಂಜುನಾಥ್​ ವಿರುದ್ಧ ದೂರು.. ನಾನು ಹೇಳಿದ್ದು ಹೀಗೆ ಎಂದ ಶಾಸಕ

May 16, 2025
ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

ಗಾಜಾ ಮೇಲೆ ಇಸ್ರೇಲ್ ಭೀಕರ ದಾಳಿ.. 100ಕ್ಕೂ ಅಧಿಕ ಮಂದಿ ಸಾವು ! 

May 16, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada