• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲಿಂಗಾಯತ ಸಮಾವೇಶ ನಿಲ್ಲಿಸಲು ಸೂಚನೆ.. ಸೆಡ್ಡು ಹೊಡೆದ ರೇಣುಕಾಚಾರ್ಯ..

ಕೃಷ್ಣ ಮಣಿ by ಕೃಷ್ಣ ಮಣಿ
March 14, 2025
in ಕರ್ನಾಟಕ, ರಾಜಕೀಯ
0
ಲಿಂಗಾಯತ ಸಮಾವೇಶ ನಿಲ್ಲಿಸಲು ಸೂಚನೆ.. ಸೆಡ್ಡು ಹೊಡೆದ ರೇಣುಕಾಚಾರ್ಯ..
Share on WhatsAppShare on FacebookShare on Telegram

ವೀರಶೈವ ಲಿಂಗಾಯತ ಸಮಾವೇಶ ವಿಜಯೇಂದ್ರ ಹಾಗೂ ಯಡಿಯೂರಪ್ಪ ಬೆಂಬಲಿಗರಿಂದ ನಡೆಯುತ್ತಿದ್ದು, ಹೈಕಮಾಂಡ್​ಗೆ ಸಂದೇಶ ರವಾನೆ ಮಾಡುವ ಉದ್ದೇಶ ಇರುವುದು ಎಲ್ಲರಿಗೂ ಗೊತ್ತಿರುವ ಬಹಿರಂಗ ಸತ್ಯ. ಆದರೆ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಮಾವೇಶ ಮಾಡುವ ಮೂಲಕ ಶಕ್ತಿ ಪ್ರದರ್ಶನ ಮಾಡುವುದು ಬೇಡ ಎಂದು ರೇಣುಕಾಚಾರ್ಯಗೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ನಾಯಕರ ಮಾತಿಗೆ ಸಡ್ಡು ಹೊಡೆದಿದ್ದಾರೆ ಅನ್ನೋದು ಗೊತ್ತಾಗಿದೆ.

ADVERTISEMENT

ನಮ್ಮ ಸಮಾವೇಶ ನಡೆದೇ ನಡೆಯುತ್ತದೆ. ಬಿಜೆಪಿಗೂ ನಮ್ಮ ಸಮಾವೇಶಕ್ಕೂ ಯಾವುದೇ ಸಂಬಂಧ ಇಲ್ಲ. ಸಮಾಜ ಒಡೆಯುವ ಕೆಲಸವನ್ನು ಕೆಲವು ದುಷ್ಟ ಶಕ್ತಿಗಳು ಮಾಡುತ್ತಿವೆ. ಅದೇ ಕಾರಣಕ್ಕೆ ಒಗ್ಗೂಡಿಸಬೇಕೆಂದು ಸಮಾವೇಶ ಮಾಡ್ತಿದ್ದೇವೆ. ಜಾತಿ ಜನಗಣತಿ ಅವೈಜ್ಞಾನಿಕವಾಗಿದೆ. ಅಖಿಲ ಭಾರತ ವೀರಶೈವ ಮಾಹಸಭಾ ಕೂಡ ಇದನ್ನ ಸ್ಪಷ್ಟಪಡಿಸಿದೆ. ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರು ಇದನ್ನ ಸ್ಪಷ್ಟಪಡಿಸಿದ್ದಾರೆ. ಇದನ್ನ ನಾವು ವಿರೋಧಿಸುತ್ತೇವೆ. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರು ನಮಗೆ ಸಭೆ ಮಾಡದಂತೆ ಸೂಚಿಸಿದ್ದಾರೆ. ಪಕ್ಷಕ್ಕೆ ಮುಜುಗರ ಆಗುತ್ತದೆ ಎಂದು ಹೇಳಿದ್ದಾರೆ. ಆದರೂ ಸಮಾವೇಶ ಮಾಡುತ್ತೇವೆ ಎಂದಿದ್ದಾರೆ.

Assembly Session:ಸದನದಲ್ಲಿ ಡಿಕೆ ಶಿವಕುಮಾರ್‌ಗೆ ಅವಮಾನ ಮಾಡಿದ್ರಾ ಸಿಎಂ ಸಿದ್ದರಾಮಯ್ಯ..! #pratidhvani

ಯಡಿಯೂರಪ್ಪನವರು ಮತ್ತು ವಿಜಯೇಂದ್ರ ಈ ಸಮಾವೇಶ ಮಾಡಬೇಡಿ ಎಂದು ಹೇಳಿದ್ದಾರೆ. ಬಿಜೆಪಿ ಸಂಘಟನೆಗೂ ಈ ಸಮಾವೇಶಕ್ಕೂ ಸಂಬಂಧ ಇಲ್ಲ. ಪೂರ್ವಭಾವಿ ಸಭೆ ಮಾಡಿದ್ದೇವೆ. ಸಮಾಜದ ಮುಖಂಡರು, ಮಠಾಧೀಶರು ಸೇರಿದ್ದೇವೆ. ಯತ್ನಾಳ್ ಕೂಡ ನಮ್ಮ ಸಮುದಾಯದ ಮುಖಂಡರು. ರಾಜಕೀಯವಾಗಿ ಅವರನ್ನ ಬಳಸಿಕೊಳ್ಳಲಾಗ್ತಿದೆ. ಈ ಹಿಂದೆ ನನ್ನನ್ನೂ ಹೀಗೆ ಬಳಸಿಕೊಂಡಿದ್ರು. ಈಗ ಆತ್ಮಾವಲೋಕನ ಮಾಡಿಕೊಂಡು ಜೊತೆಗಿದ್ದೇನೆ. ಯತ್ನಾಳ್‌ರನ್ನೂ ಕೂಡ ಬಳಸಿಕೊಳ್ಳಲಾಗ್ತಿದೆ. ಇದನ್ನ ಅವರು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸಮುದಾಯದ ಸಭೆಗೆ ಯತ್ನಾಳ್ ಕೂಡ ಬರಬಹುದು, ಅವರಿಗೂ ಆಹ್ವಾನ ನೀಡಲಾಗುತ್ತದೆ ಎಂದಿದ್ದಾರೆ.

ನಾನು ಬಿಜೆಪಿ ಪಕ್ಷದಲ್ಲಿ ಯಾವುದೇ ಪದಾಧಿಕಾರಿಯೂ ಅಲ್ಲ. ನಮ್ಮ ಸಮಾವೇಶದ ಉದ್ದೇಶವೇ ಬೇರೆ ಇದೆ. ಜಾತಿ ಗಣತಿ ವಿರೋಧ, ಸಮಾಜ ಒಗ್ಗೂಡಿಸುವ ವಿಚಾರ ಎಲ್ಲವೂ ಇದೆ. ಯತ್ನಾಳ್ ಕೂಡ ಸಮಾವೇಶಕ್ಕೆ ಬರಬಹುದು. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ. ನಾನು ಯತ್ನಾಳ್‌ಗೂ ಆಹ್ವಾನ‌ ಮಾಡ್ತೇವೆ. ನಾವು ನಮ್ಮ ನಿಲುವಿನಲ್ಲಿ ಬದಲಾವಣೆ ಮಾಡಿಕೊಳ್ತೇನೆ. ನಾನು ಬೆಂಡಾಗಲ್ಲ ಬಗ್ಗಲ್ಲ ಜಗ್ಗಲ್ಲ, ನಮ್ಮಲ್ಲಿ ಸಂಘರ್ಷ ಬೇಡ ಒಟ್ಟಾಗಿ ಹೋಗೊಣ ಎಂದು ಬಿಜೆಪಿ ನಾಯಕರಿಗೆ ಕಿವಿ ಮಾತನ್ನೂ ಹೇಳಿದ್ದಾರೆ. ಆದರೆ ಯಡಿಯೂರಪ್ಪ ಹಾಗು ವಿಜಯೇಂದ್ರ ಬೆನ್ನೆಲುಬಾಗಿ ನಿಂತು ಸಮಾವೇಶದ ಮೂಲಕ ಸಂದೇಶ ಕಳುಹಿಸುತ್ತಿದ್ದಾರೆ ಅನ್ನೋ ಮಾತುಗಳಂತೂ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆ.

Tags: #karnatakacongress#KarnatakaPoliticsbangalore news todaybasavaraj horatti angryjds senior leader asks mb patil and shamanur shivashankarappa to stop arguingKARNATAKA CMKarnataka Congresskarnataka criseskarnataka crisiskarnataka crisis livekarnataka crisis live updatesKarnataka Governmentkarnataka government crisiskarnataka political crisisKarnataka Politicskarnataka politics crisislatest karnataka newslingayat issue
Previous Post

ಛಲವಾದಿ ನಾರಾಯಣಸ್ವಾಮಿಗೆ ಸಿಎಂ ಸಿದ್ದರಾಮಯ್ಯಗೆ ಏನಂದ್ರು ನೋಡಿ..!

Next Post

ಕಾಂಗ್ರೆಸ್​ ಹೇಳಿದಂತೆ ವರದಿ ಕೊಡ್ತಾರಾ..? ನ್ಯಾ. ನಾಗಮೋಹನ್ ದಾಸ್​..

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಕಾಂಗ್ರೆಸ್​ ಹೇಳಿದಂತೆ ವರದಿ ಕೊಡ್ತಾರಾ..? ನ್ಯಾ. ನಾಗಮೋಹನ್ ದಾಸ್​..

ಕಾಂಗ್ರೆಸ್​ ಹೇಳಿದಂತೆ ವರದಿ ಕೊಡ್ತಾರಾ..? ನ್ಯಾ. ನಾಗಮೋಹನ್ ದಾಸ್​..

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada