• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್‌ಗಳಿಗೆ ರಾಜಾತಿಥ್ಯ: ಸುಪ್ರೀಂ ಆದೇಶಕ್ಕೂ ಡೋಂಟ್‌ಕೇರ್‌

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಕರ್ನಾಟಕ
0
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್‌ಗಳಿಗೆ ರಾಜಾತಿಥ್ಯ: ಸುಪ್ರೀಂ ಆದೇಶಕ್ಕೂ ಡೋಂಟ್‌ಕೇರ್‌
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಅವ್ಯವಸ್ಥೆ ಬಗ್ಗೆ ಆಗಾಗ ಆರೋಪಗಳು ಕೇಳಿ ಬರುತ್ತಿದ್ದು, ಇದೀಗ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಮೊಬೈಲ್ ಸೇರಿದಂತೆ ಕೆಲವು ವಿಶೇಷ ಸೌಲಭ್ಯಗಳು ಲಭ್ಯವಾಗುತ್ತಿವೆ ಎನ್ನುವ ವಿಚಾರ ಬಹಿರಂಗಗೊಂಡಿದೆ.

ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿ ಹಾಗೂ ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋ ಬೆಳಕಿಗೆ ಬಂದಿರುವುದು ಜೈಲಿನಲ್ಲಿ ನಡೆಯುವ ಅಕ್ರಮಗಳಿಗೆ ಹಿಡಿದ ಕೈಗನ್ನಡಿಯಾಗಿದೆ.

Kumaraswamy on Congress Govt: ಕೇಂದ್ರ ಸರ್ಕಾರವನ್ನು ದೂರುತ್ತಿರೋ ಕೈ ನಾಯಕರಿಗೆ ಕುಮಾರಣ್ಣ ಟಾಂಗ್ #pratidhvani

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದಶರ್ನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಫೋಟೋಗಳು ವೈರಲ್‌ ಆದ ಬಳಿಕ ಜೈಲುಗಳಲ್ಲಿ ವಿಶೇಷ ಸೌಲಭ್ಯಗಳನ್ನು ನೀಡದಂತೆ ಸುಪ್ರೀಂ ಕೋರ್ಟ್ ಎಲ್ಲಾ ಜೈಲುಗಳಿಗೆ ಸ್ಪಷ್ಟ ಸೂಚನೆ ನೀಡಿತ್ತು. ಆದರೆ ಸುಪ್ರೀಂ ಕಠಿಣ ಆದೇಶದ ಬಳಿಕವೂ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

 

ಅಪರಾಧಿಗಳು ಹಾಗೂ ಉಗ್ರರ ಕೈಗೆ ಮೊಬೈಲ್‌ ಸಿಗುತ್ತಿರುವುದು ದೇಶದ ಭದ್ರತೆ ಹಾಗೂ ಕಾನೂನು ಸೂವ್ಯವಸ್ಥೆಗೆ ಗಂಭೀರ ಸವಾಲಾಗಿದೆ. ಹೀಗಾಗಿ ಜೈಲಿನಲ್ಲಿ ಆಡಳಿತ ಕ್ರಮಗಳು ಸುಧಾರಿಸಬೇಕು. ಜೈಲು ಅಧೀಕ್ಷಕರ ಹುದ್ದೆಗೆ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸಬೇಕು. ಕೈದಿಗಳೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಸೌಲಭ್ಯ ನೀಡುವ ಜೈಲು ಅಧಿಕಾರಿಗಳು ಹಾಗೂ ಕರ್ತವ್ಯದ ಬಗ್ಗೆ ನಿರ್ಲಕ್ಷ್ಯ ‌ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಆಗ್ರಹಗಳು ಜೋರಾಗಿ ಕೇಳಿ ಬರುತ್ತಿದೆ.

Dinesh Amin Mattu Podcast:  ನಾಳೆ ಸಂಜೆ 4:30 ಕ್ಕೆ..! #pratidhvani
Tags: bengalurubengaluru central jailKarnatakasupreme court
Previous Post

ಕನಕದಾಸರು ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕರ್ನಾಟಕ ಗೃಹ ಆರೋಗ್ಯ ಯೋಜನೆ 2 ತಿಂಗಳ ವರದಿ: 5,664 ಜನರಲ್ಲಿ ಕ್ಯಾನ್ಸರ್ ಪತ್ತೆ

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post
ಕರ್ನಾಟಕ ಗೃಹ ಆರೋಗ್ಯ ಯೋಜನೆ 2 ತಿಂಗಳ ವರದಿ: 5,664 ಜನರಲ್ಲಿ ಕ್ಯಾನ್ಸರ್ ಪತ್ತೆ

ಕರ್ನಾಟಕ ಗೃಹ ಆರೋಗ್ಯ ಯೋಜನೆ 2 ತಿಂಗಳ ವರದಿ: 5,664 ಜನರಲ್ಲಿ ಕ್ಯಾನ್ಸರ್ ಪತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada