• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂದಿನ ರಾಶಿ ಭವಿಷ್ಯ: ವೃತ್ತಿರಂಗದಲ್ಲಿ ಈ ರಾಶಿಯವರಿಗೆ ಇಂದು ಸಕಾಲ..!

ಪ್ರತಿಧ್ವನಿ by ಪ್ರತಿಧ್ವನಿ
November 8, 2025
in Top Story, ಇದೀಗ, ಜೀವನದ ಶೈಲಿ, ವಿಶೇಷ
0
ಇಂದಿನ ರಾಶಿ ಭವಿಷ್ಯ: ವೃತ್ತಿರಂಗದಲ್ಲಿ ಈ ರಾಶಿಯವರಿಗೆ ಇಂದು ಸಕಾಲ..!
Share on WhatsAppShare on FacebookShare on Telegram

ಮೇಷ ರಾಶಿಯ ಈ ದಿನದ ಭವಿಷ್ಯ

ADVERTISEMENT

ಮೇಷ ರಾಶಿಯವರಿಗೆ ಹೊಸ ಕಾರ್ಯಾ ಆರಂಭಿಸಲು ಇಂದು ಉತ್ತಮವಾದ ದಿನ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದೆ. ಆರೋಗ್ಯ ಉತ್ತಮವಾಗಿರಲಿದೆ. ಯೋಗ ಧ್ಯಾನದ ಬಗ್ಗೆ ಹೆಚ್ಚಿನ ಗಮನ ವಹಿಸಿ. ಹಳೆಯ ಸ್ನೇಹಿತರನ್ನು ಭೇಟಿಯಾಗಲಿದ್ದು ಸಂತೋಷ ದುಪ್ಪಟ್ಟಾಗಲಿದೆ. ವಿದ್ಯಾರ್ಥಿಗಳಿಗೆ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಉತ್ತಮವಾದ ದಿನ.

ವೃಷಭ ರಾಶಿಯ ಈ ದಿನದ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಹಣಕಾಸು ವಿಷಯದಲ್ಲಿ ಚಿಂತೆ ಕಾಡಬಹುದು ಆದರೆ ಸ್ನೇಹಿತರ ಸಹಾಯದಿಂದ ಈ ಸಮಸ್ಯೆ ವೇಗವಾಗಿ ನಿವಾರಣೆಯಾಗುತ್ತದೆ. ಬಹುದಿನದ ಯೋಜನೆಯೊಂದು ಯಶಸ್ವಿಯಾಗುತ್ತವೆ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ.

ಮಿಥುನ ರಾಶಿಯ ಈ ದಿನದ ಭವಿಷ್ಯ

ಮಿಥುನ ರಾಶಿಯವರಿಗೆ ಇಂದು ಹೊಸ ಹೊಸ ಅವಕಾಶಗಳು ಸಿಗಲಿದೆ. ಕಚೇರಿಯಲ್ಲಿ ಮೇಲಾಧಿಕಾರಿಗಳಿಂದ ಮೆಚ್ಚುಗೆ ಪಡೆಯುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಇಂದು ಸಾಮಾಜಿಕ ವಲಯದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಖರ್ಚು ವೆಚ್ಚದಲ್ಲಿ ಎಚ್ಚರಿಕೆ ಇರಲಿ.

ಕರ್ಕಾಟಕ ರಾಶಿಯ ಈ ದಿನದ ಭವಿಷ್ಯ

ಕರ್ಕಾಟಕ ರಾಶಿಯವರು ಇಂದು ತನ್ನ ನಡೆ ನುಡಿಯ ಬಗ್ಗೆ ಎಚ್ಚರಿಕೆಯಿಂದ ಇರುವುದು ಉತ್ತಮ. ಇಂದು ನೀವು ಆಡಿದ ಮಾತು ಬಹುದೊಡ್ಡ ಪರಿಣಾಮ ಬೀರಬಹುದು. ಧ್ಯಾನದತ್ತ ಗಮನ ಹರಿಸುವುದು ಉತ್ತಮ. ಕುಟುಂಬದಲ್ಲಿ ಶಾಂತಿ ಕೆಡದಂತೆ ನೋಡಿಕೊಳ್ಳಿ. ಹಣ ಮಂಜಿನಂತೆ ಕರಗಿ ಹೋಗುವ ಸಾಧ್ಯತೆಯಿದ್ದು, ವೆಚ್ಚದಲ್ಲಿ ಎಚ್ಚರಿಕೆ ಇರಲಿ.

ಸಿಂಹ ರಾಶಿಯ ಈ ದಿನದ ಭವಿಷ್ಯ

ಬಹು ದಿನಗಳಿಂದ ನಿಮ್ಮ ಕೈ ಸೇರಬೇಕಾದ ಹಣ ಇಂದು ನಿಮ್ಮ ಕೈ ಸೇರುತ್ತದೆ. ಸಿಂಹ ರಾಶಿಯವರ ಆರ್ಥಿಕ ಸ್ಥಿತಿ ಬಲವಾಗುತ್ತದೆ. ಉದ್ಯೋಗದಲ್ಲಿ ಹೊಸ ಹೊಸ ಅವಕಾಶಗಳು ಸಿಗಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಧಾರ್ಮಿಕ ಸ್ಥಳಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ. ಆಧ್ಯಾತ್ಮಿಕ ಚಿಂತನೆಗೆ ಹೆಚ್ಚಿನ ಸಮಯ ಸಿಗಲಿದೆ.

ಕನ್ಯಾ ರಾಶಿಯ ಈ ದಿನದ ಭವಿಷ್ಯ

ಕನ್ಯಾ ರಾಶಿಯವರಿಗೆ ಗುರುವಿನ ನೆರಳು ಇರುವ ಕಾರಣ ಹೊಸ ಯೋಜನೆಗಳಿಗೆ ಹಣ ಹೂಡಿಕೆ ಮಾಡಲು ಇದು ಸಕಾಲ. ವೃತ್ತಿ ಜೀವನದಲ್ಲಿ ಪ್ರಗತಿ ಸಿಗಲಿದೆ. ಬಹು ದಿನಗಳಿಂದ ಬಳಲುತ್ತಿದ್ದ ಕಾಯಿಲೆಯಿಂದ ಮುಕ್ತಿ ಸಿಗಲಿದೆ. ಮಾತುಗಳಲ್ಲಿ ಎಚ್ಚರಿಕೆ ಇರಲಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ.

ತುಲಾ ರಾಶಿಯ ಈ ದಿನದ ಭವಿಷ್ಯ

ತುಲಾ ರಾಶಿಯವರಿಗೆ ಹಲವು ದಿನದಿಂದ ಕೈ ಸೇರಬೇಕಾದ ಹಣ ಇಂದು ವಾಪಾಸ್‌ ಸಿಗುವ ಸಾಧ್ಯತೆ ಇದೆ. ದೂರ ಪ್ರವಾಸದ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣ ಇರಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ. ಕಚೇರಿಯಲ್ಲಿ ಕೆಲಸದ ಒತ್ತಡ ಕಡಿಮೆಯಾಗಲಿದೆ.

ವೃಶ್ಚಿಕ ರಾಶಿಯ ಈ ದಿನದ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಸಂತಸದ ವಾತಾವರಣ ಇರಲಿದೆ. ಅಲ್ಪ ಖರ್ಚುಗಳು ಇರಲಿದೆ. ಆಪ್ತರನ್ನು ಭೇಟಿಯಾಗಲಿದ್ದೀರಿ. ಆರೋಗ್ಯ ಸುಧಾರಿಸಲಿದೆ. ವಿದ್ಯಾರ್ಥಿಗಳಿಗೆ ಉತ್ತಮವಾದ ದಿನ. ಇಂದು ಸಂಜೆ ವೇಳೆಗೆ ಮನಃಶಾಂತಿ ಹೆಚ್ಚಲಿದೆ. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯುವಿರಿ.

ಧನು ರಾಶಿಯ ಈ ದಿನದ ಭವಿಷ್ಯ

ಧನು ರಾಶಿಯವರಿಗೆ ಇಂದು ದೂರ ಪ್ರಯಾಣದ ಅವಕಾಶ ಸಿಗಲಿದೆ. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ. ಅನ್ಯರೊಂದಿಗೆ ಹಣಕಾಸಿನ ವ್ಯವಹಾರ ಮಾಡುವ ಮುನ್ನ ಎಚ್ಚರಿಕೆ ವಹಿಸಿ. ಅತಿ ಮುಖ್ಯ ವಿಷಯಗಳಿಗೆ ಆತ್ಮೀಯರ ಸಲಹೆ ಪಡೆಯಿರಿ. ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ವಾಹನ ಚಾಲನೆಯಲ್ಲಿ ಜಾಗ್ರತೆವಹಿಸುವುದು ಉತ್ತಮ.

ಮಕರ ರಾಶಿಯ ಈ ದಿನದ ಭವಿಷ್ಯ

ಮಕರ ರಾಶಿಯವರಿಗೆ ಈ ದಿನ ಉತ್ತಮವಾಗಿರಲಿದೆ. ಮನೆಯಲ್ಲಿ ನೆಮ್ಮದಿಯ ವಾತಾವರಣ ಇರಲಿದೆ. ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಹಣದ ಹರಿವು ಕೂಡ ಉತ್ತಮವಾಗಿರಲಿದ್ದು, ದಿನದ ಕೊನೆಯಲ್ಲಿ ಬಹು ಕಾಲದಿಂದ ನಿರೀಕ್ಷಿಸುತ್ತಿದ್ದ ಸಂತೋಷದ ಸುದ್ದಿ ಸಿಗಲಿದೆ.

ಕುಂಭ ರಾಶಿಯ ಈ ದಿನದ ಭವಿಷ್ಯ

ಕುಂಭ ರಾಶಿಯವರಿಗೆ ಆರೋಗ್ಯದಲ್ಲಿ ಏರುಪೇರಾಗಲಿದ್ದು, ಆಹಾರ ಸೇವನೆಯಲ್ಲಿ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಉತ್ತಮ ದಿನವಾಗಿರಲಿದೆ. ಸ್ನೇಹಿತರ ಸಹಕಾರದಿಂದ ಬಹು ಮುಖ್ಯವಾದ ಕೆಲಸ ಯಶಸ್ವಿಯಾಗಲಿದೆ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಮನಸ್ಸಿಗೆ ನೆಮ್ಮದಿ ಇರಲಿದೆ.

ಮೀನ ರಾಶಿಯ ಈ ದಿನದ ಭವಿಷ್ಯ

ಮೀನ ರಾಶಿಯವರಿಗೆ ಸ್ನೇಹಿತರಿಂದ ಸಹಾಯ ಸಿಗಲಿದೆ. ವ್ಯರ್ಥ ಖರ್ಚುಗಳಿಂದ ತಪ್ಪಿಸಿಕೊಳ್ಳಿ. ಆಧ್ಯಾತ್ಮಿಕ ಚಿಂತನೆಗೆ ಸಮಯ ನೀಡುವುದು ಉತ್ತಮ. ಯೋಗ ಧ್ಯಾನದತ್ತ ಗಮನ ಹರಿಸಿ. ಕುಟುಂಬದ ಹಿರಿಯರಿಂದ ಪ್ರೋತ್ಸಾಹ ಸಿಗುತ್ತದೆ. ಕೌಟುಂಬಿಕವಾಗಿ ಉತ್ತಮ ವಾತಾವರಣ ಇರಲಿದೆ.

Tags: Astrologyastrology 2025KannadaKarnatakaRashi Bhavishya
Previous Post

ಚಿತ್ತಾಪುರ RSS ಪಥಸಂಚಲನ: ಒಂದು ವಾರದಲ್ಲಿ ಸರ್ಕಾರದ ನಿರ್ಧಾರ

Next Post

ನೆಲ ನೋಡದ ರಾಜಕೀಯವೂ ಬಿಹಾರದ ಚುನಾವಣೆಗಳೂ

Related Posts

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ...

Read moreDetails
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
Next Post
ನೆಲ ನೋಡದ ರಾಜಕೀಯವೂ ಬಿಹಾರದ ಚುನಾವಣೆಗಳೂ

ನೆಲ ನೋಡದ ರಾಜಕೀಯವೂ ಬಿಹಾರದ ಚುನಾವಣೆಗಳೂ

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada