• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ದಿನದ ರಾಶಿ ಭವಿಷ್ಯ: ಇಂದು ಎಚ್ಚರ ವಹಿಸಬೇಕಾದ ರಾಶಿಗಳಿವು..!

ಪ್ರತಿಧ್ವನಿ by ಪ್ರತಿಧ್ವನಿ
November 9, 2025
in Top Story, ಇದೀಗ, ಕರ್ನಾಟಕ
0
ಈ ದಿನದ ರಾಶಿ ಭವಿಷ್ಯ: ಇಂದು ಎಚ್ಚರ ವಹಿಸಬೇಕಾದ ರಾಶಿಗಳಿವು..!
Share on WhatsAppShare on FacebookShare on Telegram

ಮೇಷ ರಾಶಿಯ ಈ ದಿನದ ಭವಿಷ್ಯ

ADVERTISEMENT

ಮೇಷ ರಾಶಿಯವರಿಗೆ ಈ ದಿನ ವಿಶ್ರಾಂತಿ ಹಾಗೂ ಮನೋರಂಜನೆಗೆ ಸೂಕ್ತವಾದ ದಿನವಾಗಿದ್ದು, ಮಾನಸಿಕ ಒತ್ತಡ ಕಮ್ಮಿಯಾಗಲಿದೆ. ಹೊಸ ಉದ್ಯಮಕ್ಕೆ ಸೂಕ್ತ ಕಾಲ. ಹೊಸ ಯೋಜನೆಗೆ ಹೊಸ ಯೋಚನೆಗೆ ಇದು ಸಕಾಲವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮವಾದ ದಿನ

ವೃಷಭ ರಾಶಿಯ ಈ ದಿನದ ಭವಿಷ್ಯ

ವೃಷಭ ರಾಶಿಯವರು ಇಂದು ನೆಮ್ಮದಿಯ ಜೀವನ ಕಾಣುವಿರಿ. ಬಹು ದಿನಗಳಿಂದ ನಿರೀಕ್ಷಿಸಿದ್ದ ಕಾರ್ಯಕ್ಕೆ ಯಶಸ್ಸು ಸಿಗಲಿದೆ. ಕೆಲಸದ ಒತ್ತಡದಿಂದ ಬಳಿದವರಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಲಿದೆ. ಹಳೆಯ ಮನಸ್ತಾಪವೊಂದು ಪರಿಹಾರವಾಗಲಿದೆ. ಕೌಟುಂಬಿಕವಾಗಿ ಉತ್ತಮ ದಿನವಾಗಿರಲಿದೆ.

ಮಿಥುನ ರಾಶಿಯ ಈ ದಿನದ ಭವಿಷ್ಯ

ಮಿಥುನ ರಾಶಿಯವರು ಇಂದು ಆಧ್ಯಾತ್ಮಿಕ ಚಿಂತನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಲಿದ್ದೀರಿ. ಕೆಲಸದಿಂದ ಸ್ವಲ್ಪ ವಿಶ್ರಾಂತಿ ಸಿಗಲಿದೆ. ಕುಟುಂಬ ಸದಸ್ಯರೊಂದಿಗೆ ದೂರ ಪ್ರಯಾಣದ ಅವಕಾಶ. ವ್ಯಾಪಾರ ವಹಿವಾಟಿನಲ್ಲಿ ಧನ ಲಾಭ ಇರಲಿದ್ದು, ದಿನ ಸಕಾರಾತ್ಮಕವಾಗಿ ಸಾಗಲಿದೆ. ಆಪ್ತರಿಂದ ಹೊಸ ಪರಿಚಯವಾಗಲಿದೆ.

ಕರ್ಕಾಟಕ ರಾಶಿಯ ಈ ದಿನದ ಭವಿಷ್ಯ

ಬಹಳ ದಿನಗಳಿಂದ ಬಳಲುತ್ತಿದ್ದ ನೋವಿನಿಂದ ಕೊಂಚ ಚೇತರಿಕೆ ಇರಲಿದೆ. ಇಂದು ಮನೆಯ ಕೆಲಸಗಳಲ್ಲಿ ಸಮಯ ಕಳೆದು ಹೋಗಲಿದೆ. ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಕರ್ಕಾಟಕ ರಾಶಿಯವರು ಇಂದು ಮಕ್ಕಳಿಂದ ಸಂತೋಷದ ವಿಷಯವನ್ನು ಕೇಳಲಿದ್ದೀರಿ. ಆರೋಗ್ಯದ ವಿಷಯದಲ್ಲಿ ಸ್ವಲ್ಪ ಎಚ್ಚರಿಕೆ ಅಗತ್ಯ.

ಸಿಂಹ ರಾಶಿಯ ಈ ದಿನದ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಆತ್ಮೀಯರಿಂದ ಸಹಾಯ ಸಿಗಲಿದೆ. ಮನಸ್ಸಿಗೆ ಖುಷಿ ನೀಡುವ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಕೆಲ ದಿನಗಳಿಂದ ಕುಸಿತವಾಗಿದ್ದ ಆತ್ಮಸ್ಥೈರ್ಯ ಹೆಚ್ಚಾಗಲಿದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ಕನ್ಯಾ ರಾಶಿಯ ಈ ದಿನದ ಭವಿಷ್ಯ

ಕನ್ಯಾ ರಾಶಿಯವರಿಗೆ ಯಾವುದೇ ಕೆಲಸಕ್ಕೂ ಇದು ಉತ್ತಮವಾದ ಕಾಲ. ಹಣಕಾಸು ವಿಚಾರಗಳಲ್ಲಿ ಲಾಭದಾಯಕ ದಿನವಾಗಿರಲಿದೆ. ಆರೋಗ್ಯ ಸುಧಾರಿಸಲಿದೆ. ಕುಟುಂಬದವರೊಂದಿಗೆ ಸಂತೋಷದ ಸಮಯ ಕಳೆಯುತ್ತೀರಿ. ಹೊಸ ವಾಹನ ಖರೀದಿಸುವ ಸಾಧ್ಯತೆ ಇರುತ್ತದೆ.

ತುಲಾ ರಾಶಿಯ ಈ ದಿನದ ಭವಿಷ್ಯ

ತುಲಾ ರಾಶಿಯವರಿಗೆ ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಮಹತ್ವದ ಕಾರ್ಯವೊಂದು ಸಾಕಾರಗೊಳ್ಳಲಿದೆ. ಕುಟುಂಬಸ್ಥರಿಂದ ಸಂತೋಷದ ಸುದ್ದಿ ಸಿಗಲಿದೆ. ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಹೊಸ ವಿಷಯಗಳನ್ನು ಆರಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಇದು ಸಕಾಲ.

ವೃಶ್ಚಿಕ ರಾಶಿಯ ಈ ದಿನದ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಹೊಸ ಉದ್ಯೋಗ ಆರಂಭಿಸಲು ಸಕಾಲ. ಬಹುದಿನಗಳ ವಿವಾದವೊಂದು ಪರಿಹಾರವಾಗಲಿದೆ. ಆತ್ಮೀಯರ ಭೇಟಿಯಿಂದ ಮನಸ್ಸಿಗೆ ಖುಷಿ ಸಿಗಲಿದೆ. ಹಳೆಯ ವಿವಾದವೊಂದು ಪರಿಹಾರವಾಗಲಿದೆ.

ಧನು ರಾಶಿಯ ಈ ದಿನದ ಭವಿಷ್ಯ

ಸ್ನೇಹಿತರೊಂದಿಗೆ ಪ್ರವಾಸ ಅಥವಾ ಔತಣದ ಸಂದರ್ಭ ಎದುರಾಗಲಿದೆ. ಹಣ ವ್ಯಯವಾದರೂ ಮನಸ್ಸಿಗೆ ಹೆಚ್ಚಿನ ಸಂತೋಷ ಲಭಿಸುತ್ತದೆ. ಹೊಸ ಉದ್ಯಮಕ್ಕೆ ಹೊಸ ಆಲೋಚನೆಗಳು ಮೂಡುತ್ತವೆ. ಸಕರಾತ್ಮಕ ಚಿಂತನೆಗಳು ಹೆಚ್ಚುತ್ತದೆ.

ಮಕರ ರಾಶಿಯ ಈ ದಿನದ ಭವಿಷ್ಯ

ಮಕರ ರಾಶಿಯವರು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ತೋರಲಿದ್ದೀರಿ. ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿದೆ. ಈ ದಿನ ಸಮತೋಲನದಿಂದ ಸಾಗುತ್ತದೆ.

ಕುಂಭ ರಾಶಿಯ ಈ ದಿನದ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ಮನಸ್ಸಿಗೆ ಶಾಂತಿ ನೆಮ್ಮದಿ ಸಿಗಲಿದೆ. ದೀರ್ಘ ಕಾಲದಿಂದ ಕೆಲಸದ ಒತ್ತಡದಿಂದ ಕೊಂಚ ವಿಶ್ರಾಂತಿ ಸಿಗಲಿದೆ. ಆರೋಗ್ಯದಲ್ಲಿ ಚೇತರಿಕೆಯಾಗಲಿದೆ. ಹೊಸ ಸಂಪರ್ಕಗಳು ಹೆಚ್ಚಾಗಲಿದ್ದು, ಇದು ನಿಮ್ಮ ಭವಿಷ್ಯಕ್ಕೆ ಪ್ರಯೋಜನಕಾರಿಯಾಗಲಿದೆ.

ಮೀನ ರಾಶಿಯ ಈ ದಿನದ ಭವಿಷ್ಯ

ಮೀನ ರಾಶಿಯವರಿಗೆ ಕಚೇರಿಯಲ್ಲಿ ಮೆಚ್ಚುಗೆ ಮತ್ತು ಗೌರವ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಲಿದ್ದು, ಹೊಸ ವ್ಯವಹಾರ ಆರಂಭಿಸಲು ಇದು ಸಕಾಲ. ಮನೆಯಲ್ಲಿ ಹರ್ಷದ ವಾತಾವರಣ ಇರಲಿದೆ.

Previous Post

ಮತ ಕಳವು ಮಾಡಿದವರೇ ಮೋದಿ ವಿರುದ್ಧ ಆರೋಪ ಮಾಡುತ್ತಿದ್ದಾರೆ HDK ಕಿಡಿ

Next Post

ಜೈಲಿನಲ್ಲಿ‌ ಮೊಬೈಲ್ ಬಳಕೆ: ತನಿಖೆಗೆ ಆದೇಶ

Related Posts

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
0

ಬೆಂಗಳೂರು: ಕನ್ನಡದ ವಿಚಾರದಲ್ಲಿ ಸದಾ ಧ್ವನಿ ಎತ್ತುತ್ತಾ ಬಂದಿರುವ ಬಿಗ್‌ಬಾಸ್ ಕನ್ನಡ ಸ್ಪರ್ಧಿ ಅಶ್ವಿನಿ ಗೌಡ ಇದೀಗ ಫಿನಾಲೆ ವೀಕ್ ಟಾಸ್ಕ್‌ನಲ್ಲಿ ಮಾಡಿದ ತಪ್ಪಿನಿಂದ ಭಾರೀ ಟ್ರೋಲ್‌ಗೆ...

Read moreDetails
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026
Next Post
ಜೈಲಿನಲ್ಲಿ‌ ಮೊಬೈಲ್ ಬಳಕೆ: ತನಿಖೆಗೆ ಆದೇಶ

ಜೈಲಿನಲ್ಲಿ‌ ಮೊಬೈಲ್ ಬಳಕೆ: ತನಿಖೆಗೆ ಆದೇಶ

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada