• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಈಗ ಗ್ರಾಮೀಣ ಭಾಗದಲ್ಲಿ ಶೇ. 82 ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ದೊರೆತಿದೆ”

ಈ ಉತ್ತಮ ಯಶಸ್ಸಿಗೆ, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಮತ್ತು ಅವರ ಇಡೀ ತಂಡವನ್ನು ನಾನು ಅಭಿನಂದಿಸುತ್ತೇನೆ : ರಾಷ್ಟ್ರಪತಿ ಮುರ್ಮು..

ಪ್ರತಿಧ್ವನಿ by ಪ್ರತಿಧ್ವನಿ
March 13, 2026
in Top Story, ಇದೀಗ, ದೇಶ, ರಾಜಕೀಯ
0
“ಈಗ ಗ್ರಾಮೀಣ ಭಾಗದಲ್ಲಿ ಶೇ. 82 ರಷ್ಟು ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ ದೊರೆತಿದೆ”
Share on WhatsAppShare on FacebookShare on Telegram

ನವದೆಹಲಿ :  ಕಳೆದ 2019 ರಲ್ಲಿ ಜಲ ಜೀವನ್ ಮಿಷನ್ ಪ್ರಾರಂಭವಾದಾಗ ಶೇ. 17 ರಷ್ಟು ಗ್ರಾಮೀಣ ಕುಟುಂಬಗಳು ನಲ್ಲಿ ನೀರಿನ ಸಂಪರ್ಕವನ್ನು ಹೊಂದಿವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ADVERTISEMENT
TMC MP Mahua Moitra : ಕೇಂದ್ರ ಸರ್ಕಾರದ ವಿರುದ್ಧ ಮಹೂವಾ ಮೊಯಿತ್ರಾ  ಹೇಳಿದ್ದೇನು..! #pratidhvani

ಇಲ್ಲಿ ಜಲ ಮಹೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ,  ಭಾರತದಲ್ಲಿ ನೀರು ಕೇವಲ ಮೂಲಭೂತ ಸೌಲಭ್ಯವಲ್ಲ, ಬದಲಾಗಿ ದೇಶದ ಸಂಸ್ಕೃತಿ, ಸಂಪ್ರದಾಯ, ಜೀವನೋಪಾಯ ಹಾಗೂ ಸಮುದಾಯಗಳ ಬದುಕಿಗೆ ಮೂಲಾಧಾರವಾಗಿದೆ  ಎಂದು ತಿಳಿಸಿದ್ದಾರೆ.

2019 ರಲ್ಲಿ ಜಲ ಜೀವನ್ ಮಿಷನ್ ಪ್ರಾರಂಭದ ವೇಳೆ ಈ ಅಂಕಿ ಅಂಶವು ಕೇವಲ ಶೇ. 17 ರಷ್ಟಿತ್ತು, ಆದರೆ ಪ್ರಸ್ತುತ ಗ್ರಾಮೀಣ ಭಾಗದ ಕುಟುಂಬಗಳಲ್ಲಿ ಸುಮಾರು ಶೇ. 82 ರಷ್ಟು ಜನರು ನಲ್ಲಿ ನೀರಿನ ಸೌಲಭ್ಯವನ್ನು ಹೊಂದಿದ್ದಾರೆ ಎಂಬುದು ಬಹಳ ತೃಪ್ತಿಕರ ವಿಷಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಉತ್ತಮ ಯಶಸ್ಸಿಗೆ, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಮತ್ತು ಅವರ ಇಡೀ ತಂಡವನ್ನು ನಾನು ಅಭಿನಂದಿಸುತ್ತೇನೆ. ನೀರು ಜೀವನದ ಆಧಾರ. ನಮ್ಮ ಸಂಪ್ರದಾಯಗಳಲ್ಲಿ, ನೀರನ್ನು ಅನೇಕ ಕಾಯಿಲೆಗಳಿಗೆ ಪರಿಹಾರವಾಗಿ ಪೂಜಿಸಲಾಗುತ್ತದೆ. ನಮ್ಮ ರಾಷ್ಟ್ರೀಯ ಗೀತೆಯಾದ ವಂದೇ ಮಾತರಂನಲ್ಲಿ – ಅದರ ರಚನೆಯ 150 ನೇ ವಾರ್ಷಿಕೋತ್ಸವವನ್ನು ನಾವು ಸ್ಮರಿಸುತ್ತಿದ್ದೇವೆ – ಮೊದಲ ಪದ ‘ಸುಜಲಂ’, ಇದರ ಅರ್ಥ ‘ಉತ್ತಮ ಜಲಸಂಪನ್ಮೂಲಗಳಿಂದ ಸಮೃದ್ಧ ಎಂಬುವುದಾಗಿ ಅರ್ಥೈಸಿದ್ದಾರೆ.

ಹಿಂದೆ ಗ್ರಾಮೀಣ ಕುಟುಂಬಗಳು ಕುಡಿಯುವ ನೀರಿಗಾಗಿ ಕಷ್ಟಪಡಬೇಕಾಗಿತ್ತು. ಮಹಿಳೆಯರು ಮತ್ತು ಮಕ್ಕಳು ನೀರನ್ನು ಹೊತ್ತು ತರಲು ಬಹಳ ದೂರ ಹೋಗಬೇಕಾಗಿತ್ತು. ಇಂದು ಶುದ್ಧ ಮತ್ತು ಸುರಕ್ಷಿತ ನೀರು ಮನೆಗಳಿಗೆ ತಲುಪುತ್ತಿದೆ, ಇದು ಜಲ ಜೀವನ್ ಮಿಷನ್‌ನ ಯಶಸ್ಸನ್ನು ಪ್ರತಿಬಿಂಬಿಸುತ್ತದೆ ಎಂದು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟು, ಎಲ್ಲಾ ಗೇಟ್ ಗಳ ಬದಲಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸುಜಲಾಂ ಭಾರತ್ ಆ್ಯಪ್, ನೈಜ-ಸಮಯದ ಡ್ಯಾಶ್‌ಬೋರ್ಡ್‌ಗಳಂತಹ ವೇದಿಕೆಗಳು ಪಾರದರ್ಶಕತೆಯ ಜೊತೆಗೆ ಪರಿಣಾಮಕಾರಿ ಯೋಜನೆಯಾಗಿವೆ. ಅಷ್ಟೇ ಅಲ್ಲದೆ, ಮೇರಿ ಪಂಚಾಯತ್ ಅಪ್ಲಿಕೇಶನ್ ಮತ್ತು ಪಂಚಾಯತ್ ಡ್ಯಾಶ್‌ಬೋರ್ಡ್‌ನಂತಹ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಗ್ರಾಮ ಪಂಚಾಯತ್ ಮಟ್ಟದಲ್ಲಿ ನೀರಿನ ಸೇವೆಗಳ ಬಗ್ಗೆ ಮಾಹಿತಿಯನ್ನು ಒದಗಿಸುತ್ತಿವೆ ಎಂದು ತಿಳಿಸಿದ್ದಾರೆ.

ಇದು ಸಮುದಾಯದ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತಿದೆ ಮತ್ತು ನೀರು ಸರಬರಾಜು ವ್ಯವಸ್ಥೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಬಲಪಡಿಸುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.

ವಿವಿಧ ಕಾರಣಗಳಿಂದ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು  ಬಳಸಲು ಸಾಧ್ಯವಾಗದವರಿಗೂ ಪರಿಹಾರಗಳನ್ನು ಸಹ ಹುಡುಕಲಾಗುತ್ತಿದೆ. ಜಲಸಂಪನ್ಮೂಲಗಳ ಸಂರಕ್ಷಣೆಗಾಗಿ, ತಾಂತ್ರಿಕ ನಿರ್ವಹಣೆಯ ಜೊತೆಗೆ ಸಮಾಜದ ಎಲ್ಲಾ ವರ್ಗಗಳ ಭಾಗವಹಿಸುವಿಕೆ ಅಗತ್ಯ ಎಂದು ಒತ್ತಿ ರಾಷ್ಟ್ರಪತಿ ಮುರ್ಮು ಒತ್ತಿ ಹೇಳಿದ್ದಾರೆ.

ನೀರಿನ ಆರೋಗ್ಯ, ನೈರ್ಮಲ್ಯ ಮತ್ತು ನೀರು ಪೂರೈಕೆಯನ್ನು ಮಾಡುವಲ್ಲಿ ಎಲ್ಲಾ ಪ್ಲಂಬರ್‌ಗಳು ಮತ್ತು ತಂತ್ರಜ್ಞರ ಕೊಡುಗೆಗಳನ್ನು ಮರೆಯಬಾರದು. ಜಲ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ನೀರನ್ನು ಕೇವಲ ಬಳಕೆಗೆ ಇರುವ ಸಂಪನ್ಮೂಲವಾಗಿ ನೋಡಬಾರದು, ಬದಲಾಗಿ ಭವಿಷ್ಯದ ಪೀಳಿಗೆಗೆ ಅಮೂಲ್ಯವಾದ ಪರಂಪರೆಯಾಗಿ ನೋಡಬೇಕು. ನೀರಿದ್ದರೆ ಭವಿಷ್ಯವೂ ಇರುತ್ತದೆ ಎಂದು ರಾಷ್ಟ್ರಪತಿ ಮುರ್ಮು ದೇಶದ ಜನರಿಗೆ ಕರೆ ನೀಡಿದ್ದಾರೆ.

Tags: AI TechnologyDigital technologyGovernment of IndiaGram PanchayatGround Water ResourcesImplementation of Jaljeevan Missionnational newsPM Narendra ModiPratidhvaniPresient Of indiaRural LadiesRural LifeRural publicRural YoutsTap WaterUnion Water Power Minister CR .Vande Mataram
Previous Post

ಕೈ ಪಾಳಯದಲ್ಲಿ ರಾತೋರಾತ್ರಿ ಮಹತ್ವದ ಬೆಳವಣಿಗೆ : ದಿಢೀರ್ ಸಭೆ ಸೇರಿ ಶಾಸಕರು ಚರ್ಚಿಸಿದ್ದೇನು..?

Next Post

ಸ್ಮಾರ್ಟ್ ಮೀಟರ್‌ ಅಳವಡಿಕೆ ಶೀಘ್ರದಲ್ಲೇ ಪೂರ್ಣಗೊಳಿಸಿ : ವಿದ್ಯುತ್ ಇಲಾಖೆಗೆ ಸಂಸದೀಯ ಸಮಿತಿ ತಾಕೀತು..

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 17, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್. ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

ಲಾಹೋರ್‌ನಲ್ಲಿ ಸ್ಫೋಟಕ ಬೆಳವಣಿಗೆ: ಲಷ್ಕರ್ ಸಹ-ಸ್ಥಾಪಕನಿಗೆ ಗುಂಡೇಟು

April 17, 2026
ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
Next Post
ಸ್ಮಾರ್ಟ್ ಮೀಟರ್‌ ಅಳವಡಿಕೆ ಶೀಘ್ರದಲ್ಲೇ ಪೂರ್ಣಗೊಳಿಸಿ : ವಿದ್ಯುತ್ ಇಲಾಖೆಗೆ ಸಂಸದೀಯ ಸಮಿತಿ ತಾಕೀತು..

ಸ್ಮಾರ್ಟ್ ಮೀಟರ್‌ ಅಳವಡಿಕೆ ಶೀಘ್ರದಲ್ಲೇ ಪೂರ್ಣಗೊಳಿಸಿ : ವಿದ್ಯುತ್ ಇಲಾಖೆಗೆ ಸಂಸದೀಯ ಸಮಿತಿ ತಾಕೀತು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada