• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?

Any Mind by Any Mind
October 28, 2021
in ಕರ್ನಾಟಕ
0
ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?
Share on WhatsAppShare on FacebookShare on Telegram

ಎಂಜಿನಿಯರಿಂಗ್ ಪಧವೀದರರು ಸರ್ಕಾರಿ ಶಾಲೆಗಳಲ್ಲಿ ಬೋಧನೆ ಮಾಡಲು ಅರ್ಹರು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ತಿದ್ದುಪಡಿ ಜಾರಿಗೊಳಿಸಲು ಮುಂದಾಗಿದೆ.

ADVERTISEMENT

ಹೀಗಾಗಿ, ಎಂಜಿನಿಯರಿಂಗ್ ಪದವಿಧರರು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಬರೆಯಲು  ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕೇಡರ್ ಮತ್ತು ನೇಮಕಾತಿ (ಸಿ & ಆರ್) ನಿಯಮಗಳ ತಿದ್ದುಪಡಿ ತರಲು ಚಿಂತನೆ ನಡೆಸಿದೆ.

ಸರ್ಕಾರಿ ಶಾಲೆಗಳಲ್ಲಿ ನೇಮಕಗೊಳ್ಳಲು ಟಿಇಟಿಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿರುವುದರಿಂದ, ಇಲಾಖೆಯ ಕ್ರಮ ಎಂಜಿನಿಯರಿಂಗ್ ಪದವೀಧರರಿಗೆ ಪ್ರಯೋಜನವಾಗಲಿದೆ.

ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ 20ಸಾವಿರ ಶಿಕ್ಷಕ ಹುದ್ದೆಗಳು ಖಾಲಿಯಿದ್ದು, ಎಂಜಿನಿಯರಿಂಗ್ ಪದವೀಧರರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಯೋಚಿಸಿದೆ.

ಶಿಕ್ಷಣ ಇಲಾಖೆಯು ಎರಡು ವರ್ಷಗಳ ಹಿಂದೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಚಾಲನೆ ನೀಡಿದಾಗ, ಕೇವಲ 3 ಸಾವಿರ ಶಿಕ್ಷಕರನ್ನು ಮಾತ್ರ ನೇಮಿಸಲಾಗಿತ್ತು. ಹಿಂದಿನ ನಿಯಮಗಳಲ್ಲಿ, ಇಂಜಿನಿಯರಿಂಗ್ ಪದವೀಧರರು ಟಿಇಟಿಗೆ ಹಾಜರಾಗಲು ಯಾವುದೇ ಅವಕಾಶವಿರಲಿಲ್ಲ, ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೋಧನೆಗೆ ಬಿಎಡ್ ಪದವಿ ಕಡ್ಡಾಯವಾಗಿದ್ದರೂ, ಎಂಜಿನಿಯರಿಂಗ್ ಪದವೀಧರರಿಗೆ ಈ ನಿಯಮದಿಂದ ವಿನಾಯಿತಿ ನೀಡುವುದು ಬಹುತೇಕ ಖಚಿತವಾಗಿದೆ. ಎಂಜಿನಿಯರಿಂಗ್ ಪದವೀಧರರಿಗೆ ಗಣಿತ ಮತ್ತು ವಿಜ್ಞಾನದಂತಹ ವಿಷಯಗಳು ಸುಲಭವಾಗಿರುವುದರಿಂದ ಈ ವರ್ಷದಿಂದ TET ತೇರ್ಗಡೆಯಾಗುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

TET ಅರ್ಹರ ಸಂಖ್ಯೆ ಇಳಿಕೆ

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ  2021 TET ಪರೀಕ್ಷೆಯು ವಿಳಂಬವಾಗಿದೆ. ಇದರಿಂದಾಗಿ, ಶಿಕ್ಷಣ ಇಲಾಖೆಯು 2022 ಕ್ಕೆ TET ಪರೀಕ್ಷೆಗಳನ್ನು ನಡೆಸಲು ಯೋಜಿಸಿದೆ. ಇತ್ತೀಚೆಗೆ  TET ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳ ಸಂಖ್ಯೆ ತೀರಾ ಕಡಿಮೆಯಾಗಿದೆ ಎಂದು ಅಂಕಿಅಂಶಗಳಲ್ಲಿ ತಿಳಿದುಬಂದಿದ್ದು, 2021ರ TET ಪರೀಕ್ಷಾ ಸಂದರ್ಭದಲ್ಲಿ, ಪತ್ರಿಕೆ 1 ಮತ್ತು ಪತ್ರಿಕೆ 2 ಎರಡಕ್ಕೂ ಹಾಜರಾಗುವ ಒಟ್ಟು ಅಭ್ಯರ್ಥಿಗಳ ಸಂಖ್ಯೆ 2,31,886 ಇದೆ.  ಈ ಪೈಕಿ 4,074 ಅಭ್ಯರ್ಥಿಗಳು ಮಾತ್ರ ಅರ್ಹತೆ ಪಡೆದಿದ್ದಾರೆ, ಅಂದರೆ ಶೇ. 19% ಮಂದಿ ಮಾತ್ರ ಟಿಇಟಿ ಪರೀಕ್ಷೆಯಲ್ಲಿ ಅರ್ಹರಾಗಿರುತ್ತಿದ್ದಾರೆ ಎಂಬ ಮಾಹಿತಿಯಿದೆ.

Tags: Basavaraj BommaiBJPCongress PartyCovid 19NAGESH BCteachersTETಕರೋನಾಕೋವಿಡ್-19ಬಸವರಾಜ್‌ಬೊಮ್ಮಾಯಿಬಿಜೆಪಿಬಿಸಿನಾಗೇಶ
Previous Post

ಕಡ್ಡಾಯ ಕನ್ನಡ ಕಲಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಘಪರಿವಾರ ಸಂಸ್ಥೆಯೇ? – ಇಲ್ಲಿದೇ ಸಂಪೂರ್ಣ ವರದಿ

Next Post

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada