• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?

Any Mind by Any Mind
October 28, 2021
in ಕರ್ನಾಟಕ
0
ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?
Share on WhatsAppShare on FacebookShare on Telegram

ಎಂಜಿನಿಯರಿಂಗ್ ಪಧವೀದರರು ಸರ್ಕಾರಿ ಶಾಲೆಗಳಲ್ಲಿ ಬೋಧನೆ ಮಾಡಲು ಅರ್ಹರು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ತಿದ್ದುಪಡಿ ಜಾರಿಗೊಳಿಸಲು ಮುಂದಾಗಿದೆ.

ADVERTISEMENT

ಹೀಗಾಗಿ, ಎಂಜಿನಿಯರಿಂಗ್ ಪದವಿಧರರು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಬರೆಯಲು  ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕೇಡರ್ ಮತ್ತು ನೇಮಕಾತಿ (ಸಿ & ಆರ್) ನಿಯಮಗಳ ತಿದ್ದುಪಡಿ ತರಲು ಚಿಂತನೆ ನಡೆಸಿದೆ.

ಸರ್ಕಾರಿ ಶಾಲೆಗಳಲ್ಲಿ ನೇಮಕಗೊಳ್ಳಲು ಟಿಇಟಿಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿರುವುದರಿಂದ, ಇಲಾಖೆಯ ಕ್ರಮ ಎಂಜಿನಿಯರಿಂಗ್ ಪದವೀಧರರಿಗೆ ಪ್ರಯೋಜನವಾಗಲಿದೆ.

ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ 20ಸಾವಿರ ಶಿಕ್ಷಕ ಹುದ್ದೆಗಳು ಖಾಲಿಯಿದ್ದು, ಎಂಜಿನಿಯರಿಂಗ್ ಪದವೀಧರರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಯೋಚಿಸಿದೆ.

ಶಿಕ್ಷಣ ಇಲಾಖೆಯು ಎರಡು ವರ್ಷಗಳ ಹಿಂದೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಚಾಲನೆ ನೀಡಿದಾಗ, ಕೇವಲ 3 ಸಾವಿರ ಶಿಕ್ಷಕರನ್ನು ಮಾತ್ರ ನೇಮಿಸಲಾಗಿತ್ತು. ಹಿಂದಿನ ನಿಯಮಗಳಲ್ಲಿ, ಇಂಜಿನಿಯರಿಂಗ್ ಪದವೀಧರರು ಟಿಇಟಿಗೆ ಹಾಜರಾಗಲು ಯಾವುದೇ ಅವಕಾಶವಿರಲಿಲ್ಲ, ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೋಧನೆಗೆ ಬಿಎಡ್ ಪದವಿ ಕಡ್ಡಾಯವಾಗಿದ್ದರೂ, ಎಂಜಿನಿಯರಿಂಗ್ ಪದವೀಧರರಿಗೆ ಈ ನಿಯಮದಿಂದ ವಿನಾಯಿತಿ ನೀಡುವುದು ಬಹುತೇಕ ಖಚಿತವಾಗಿದೆ. ಎಂಜಿನಿಯರಿಂಗ್ ಪದವೀಧರರಿಗೆ ಗಣಿತ ಮತ್ತು ವಿಜ್ಞಾನದಂತಹ ವಿಷಯಗಳು ಸುಲಭವಾಗಿರುವುದರಿಂದ ಈ ವರ್ಷದಿಂದ TET ತೇರ್ಗಡೆಯಾಗುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

TET ಅರ್ಹರ ಸಂಖ್ಯೆ ಇಳಿಕೆ

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ  2021 TET ಪರೀಕ್ಷೆಯು ವಿಳಂಬವಾಗಿದೆ. ಇದರಿಂದಾಗಿ, ಶಿಕ್ಷಣ ಇಲಾಖೆಯು 2022 ಕ್ಕೆ TET ಪರೀಕ್ಷೆಗಳನ್ನು ನಡೆಸಲು ಯೋಜಿಸಿದೆ. ಇತ್ತೀಚೆಗೆ  TET ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳ ಸಂಖ್ಯೆ ತೀರಾ ಕಡಿಮೆಯಾಗಿದೆ ಎಂದು ಅಂಕಿಅಂಶಗಳಲ್ಲಿ ತಿಳಿದುಬಂದಿದ್ದು, 2021ರ TET ಪರೀಕ್ಷಾ ಸಂದರ್ಭದಲ್ಲಿ, ಪತ್ರಿಕೆ 1 ಮತ್ತು ಪತ್ರಿಕೆ 2 ಎರಡಕ್ಕೂ ಹಾಜರಾಗುವ ಒಟ್ಟು ಅಭ್ಯರ್ಥಿಗಳ ಸಂಖ್ಯೆ 2,31,886 ಇದೆ.  ಈ ಪೈಕಿ 4,074 ಅಭ್ಯರ್ಥಿಗಳು ಮಾತ್ರ ಅರ್ಹತೆ ಪಡೆದಿದ್ದಾರೆ, ಅಂದರೆ ಶೇ. 19% ಮಂದಿ ಮಾತ್ರ ಟಿಇಟಿ ಪರೀಕ್ಷೆಯಲ್ಲಿ ಅರ್ಹರಾಗಿರುತ್ತಿದ್ದಾರೆ ಎಂಬ ಮಾಹಿತಿಯಿದೆ.

Tags: Basavaraj BommaiBJPCongress PartyCovid 19NAGESH BCteachersTETಕರೋನಾಕೋವಿಡ್-19ಬಸವರಾಜ್‌ಬೊಮ್ಮಾಯಿಬಿಜೆಪಿಬಿಸಿನಾಗೇಶ
Previous Post

ಕಡ್ಡಾಯ ಕನ್ನಡ ಕಲಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಘಪರಿವಾರ ಸಂಸ್ಥೆಯೇ? – ಇಲ್ಲಿದೇ ಸಂಪೂರ್ಣ ವರದಿ

Next Post

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

Related Posts

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು
ಕರ್ನಾಟಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

by ಪ್ರತಿಧ್ವನಿ
July 2, 2025
0

ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ರೈತರಿಗೆ ನೆರವಾಗಲು ನಾವು ಹಾಲಿನ ದರ ಹೆಚ್ಚಳ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿಯವರು ಈಗ...

Read moreDetails
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
Next Post
ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

Please login to join discussion

Recent News

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
Top Story

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

by ಪ್ರತಿಧ್ವನಿ
July 2, 2025
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada