Pratidhvani
Advertisement
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?

ಪ್ರತಿಧ್ವನಿ

ಪ್ರತಿಧ್ವನಿ

October 28, 2021
Share on FacebookShare on Twitter

ಎಂಜಿನಿಯರಿಂಗ್ ಪಧವೀದರರು ಸರ್ಕಾರಿ ಶಾಲೆಗಳಲ್ಲಿ ಬೋಧನೆ ಮಾಡಲು ಅರ್ಹರು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ತಿದ್ದುಪಡಿ ಜಾರಿಗೊಳಿಸಲು ಮುಂದಾಗಿದೆ.

ಹೆಚ್ಚು ಓದಿದ ಸ್ಟೋರಿಗಳು

ರಾಜ್ಯಕ್ಕೆ ಏಮ್ಸ್ ನೀಡುವ ಭರವಸೆ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಕೋರಿಕೆಗೆ ಕೇಂದ್ರ ಸಕಾರಾತ್ಮಕ ಸ್ಪಂದನೆ!

ಇಂಜಿನಿಯರ್‌ಗಳು, ಕಂಟ್ರಾಕ್ಟರ್‌ಗಳು ಹಾಗೂ ಸರ್ಕಾರ ಎಲ್ಲರೂ ಸೇರಿ ಗೋಲ್ಮಾಲ್‌ ಮಾಡಿದ್ದಾರೆ : ಸಿದ್ದರಾಮಯ್ಯ

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ : ಮೋಹನ್‌ ದಾಸರಿ ಆಗ್ರಹ

ಹೀಗಾಗಿ, ಎಂಜಿನಿಯರಿಂಗ್ ಪದವಿಧರರು ಶಿಕ್ಷಕರ ಅರ್ಹತಾ ಪರೀಕ್ಷೆ (TET) ಬರೆಯಲು  ರಾಜ್ಯ ಸರ್ಕಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕೇಡರ್ ಮತ್ತು ನೇಮಕಾತಿ (ಸಿ & ಆರ್) ನಿಯಮಗಳ ತಿದ್ದುಪಡಿ ತರಲು ಚಿಂತನೆ ನಡೆಸಿದೆ.

ಸರ್ಕಾರಿ ಶಾಲೆಗಳಲ್ಲಿ ನೇಮಕಗೊಳ್ಳಲು ಟಿಇಟಿಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿರುವುದರಿಂದ, ಇಲಾಖೆಯ ಕ್ರಮ ಎಂಜಿನಿಯರಿಂಗ್ ಪದವೀಧರರಿಗೆ ಪ್ರಯೋಜನವಾಗಲಿದೆ.

ರಾಜ್ಯದಲ್ಲಿ ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ 20ಸಾವಿರ ಶಿಕ್ಷಕ ಹುದ್ದೆಗಳು ಖಾಲಿಯಿದ್ದು, ಎಂಜಿನಿಯರಿಂಗ್ ಪದವೀಧರರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಯೋಚಿಸಿದೆ.

ಶಿಕ್ಷಣ ಇಲಾಖೆಯು ಎರಡು ವರ್ಷಗಳ ಹಿಂದೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಚಾಲನೆ ನೀಡಿದಾಗ, ಕೇವಲ 3 ಸಾವಿರ ಶಿಕ್ಷಕರನ್ನು ಮಾತ್ರ ನೇಮಿಸಲಾಗಿತ್ತು. ಹಿಂದಿನ ನಿಯಮಗಳಲ್ಲಿ, ಇಂಜಿನಿಯರಿಂಗ್ ಪದವೀಧರರು ಟಿಇಟಿಗೆ ಹಾಜರಾಗಲು ಯಾವುದೇ ಅವಕಾಶವಿರಲಿಲ್ಲ, ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೋಧನೆಗೆ ಬಿಎಡ್ ಪದವಿ ಕಡ್ಡಾಯವಾಗಿದ್ದರೂ, ಎಂಜಿನಿಯರಿಂಗ್ ಪದವೀಧರರಿಗೆ ಈ ನಿಯಮದಿಂದ ವಿನಾಯಿತಿ ನೀಡುವುದು ಬಹುತೇಕ ಖಚಿತವಾಗಿದೆ. ಎಂಜಿನಿಯರಿಂಗ್ ಪದವೀಧರರಿಗೆ ಗಣಿತ ಮತ್ತು ವಿಜ್ಞಾನದಂತಹ ವಿಷಯಗಳು ಸುಲಭವಾಗಿರುವುದರಿಂದ ಈ ವರ್ಷದಿಂದ TET ತೇರ್ಗಡೆಯಾಗುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

TET ಅರ್ಹರ ಸಂಖ್ಯೆ ಇಳಿಕೆ

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ  2021 TET ಪರೀಕ್ಷೆಯು ವಿಳಂಬವಾಗಿದೆ. ಇದರಿಂದಾಗಿ, ಶಿಕ್ಷಣ ಇಲಾಖೆಯು 2022 ಕ್ಕೆ TET ಪರೀಕ್ಷೆಗಳನ್ನು ನಡೆಸಲು ಯೋಜಿಸಿದೆ. ಇತ್ತೀಚೆಗೆ  TET ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಅಭ್ಯರ್ಥಿಗಳ ಸಂಖ್ಯೆ ತೀರಾ ಕಡಿಮೆಯಾಗಿದೆ ಎಂದು ಅಂಕಿಅಂಶಗಳಲ್ಲಿ ತಿಳಿದುಬಂದಿದ್ದು, 2021ರ TET ಪರೀಕ್ಷಾ ಸಂದರ್ಭದಲ್ಲಿ, ಪತ್ರಿಕೆ 1 ಮತ್ತು ಪತ್ರಿಕೆ 2 ಎರಡಕ್ಕೂ ಹಾಜರಾಗುವ ಒಟ್ಟು ಅಭ್ಯರ್ಥಿಗಳ ಸಂಖ್ಯೆ 2,31,886 ಇದೆ.  ಈ ಪೈಕಿ 4,074 ಅಭ್ಯರ್ಥಿಗಳು ಮಾತ್ರ ಅರ್ಹತೆ ಪಡೆದಿದ್ದಾರೆ, ಅಂದರೆ ಶೇ. 19% ಮಂದಿ ಮಾತ್ರ ಟಿಇಟಿ ಪರೀಕ್ಷೆಯಲ್ಲಿ ಅರ್ಹರಾಗಿರುತ್ತಿದ್ದಾರೆ ಎಂಬ ಮಾಹಿತಿಯಿದೆ.

RS 500
RS 1500

SCAN HERE

don't miss it !

ಬೆಂಗಳೂರಿನಲ್ಲಿ ಕಸದ ಲಾರಿ ಡೆಲಿವರಿ ಬಾಯ್‌ ಬಲಿ: 4ಕ್ಕೇರಿದ ಸಾವಿನ ಸಂಖ್ಯೆ
ಕರ್ನಾಟಕ

ಬೆಂಗಳೂರಿನಲ್ಲಿ ಕಸದ ಲಾರಿ ಡೆಲಿವರಿ ಬಾಯ್‌ ಬಲಿ: 4ಕ್ಕೇರಿದ ಸಾವಿನ ಸಂಖ್ಯೆ

by ಪ್ರತಿಧ್ವನಿ
May 14, 2022
ಕಮಲ್‌ ಪಂತ್‌ ದಿಢೀರ್‌ ವರ್ಗ: ಪ್ರತಾಪ್‌ ರೆಡ್ಡಿ ಬೆಂಗಳೂರು ಪೊಲೀಸ್‌ ನೂತನ ಆಯುಕ್ತ!
ಸಿನಿಮಾ

ಕಮಲ್‌ ಪಂತ್‌ ದಿಢೀರ್‌ ವರ್ಗ: ಪ್ರತಾಪ್‌ ರೆಡ್ಡಿ ಬೆಂಗಳೂರು ಪೊಲೀಸ್‌ ನೂತನ ಆಯುಕ್ತ!

by ಪ್ರತಿಧ್ವನಿ
May 16, 2022
ಗ್ಯಾನ್‌ ವಾಪಿ ಮಸೀದಿ ಸರ್ವೆ ಪೂರ್ಣ: ಬಾವಿಯಲ್ಲಿ ಶಿವಲಿಂಗ ಪತ್ತೆ!
ದೇಶ

ಗ್ಯಾನ್‌ ವಾಪಿ ಮಸೀದಿ ಸರ್ವೆ ಪೂರ್ಣ: ಬಾವಿಯಲ್ಲಿ ಶಿವಲಿಂಗ ಪತ್ತೆ!

by ಪ್ರತಿಧ್ವನಿ
May 16, 2022
ಗರ್ಭ ನಿರೋಧಕ ಮಹಿಳೆಯರ ಜವಾಬ್ದಾರಿ ಎಂದು ಭಾವಿಸುತ್ತಾರೆ ಕರ್ನಾಟಕದ 45% ಪುರುಷರು! : NFHS-5 ಸಮೀಕ್ಷೆ
ದೇಶ

ಗರ್ಭ ನಿರೋಧಕ ಮಹಿಳೆಯರ ಜವಾಬ್ದಾರಿ ಎಂದು ಭಾವಿಸುತ್ತಾರೆ ಕರ್ನಾಟಕದ 45% ಪುರುಷರು! : NFHS-5 ಸಮೀಕ್ಷೆ

by ಫಾತಿಮಾ
May 16, 2022
ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಸೋಂಕು ದೃಢ
ಕರ್ನಾಟಕ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,827 ಕರೋನಾ ಸೋಂಕು ಧೃಡ ; 24 ಮಂದಿ ಸಾವು!

by ಪ್ರತಿಧ್ವನಿ
May 12, 2022
Next Post
ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

ಬಿಜೆಪಿ ಶಕ್ತಿ ಬಗ್ಗೆ ತಿಳಿಯದಿರುವುದೇ ರಾಹುಲ್‌ ಸಮಸ್ಯೆ, ಜನರ ಕೋಪ ಬಿಜೆಪಿಯನ್ನು ಸೋಲಿಸಲು ಸಾಕಾಗುವುದಿಲ್ಲ– ಪ್ರಶಾಂತ್‌ ಕಿಶೋರ್

ಬಿಜೆಪಿ ಶಕ್ತಿ ಬಗ್ಗೆ ತಿಳಿಯದಿರುವುದೇ ರಾಹುಲ್‌ ಸಮಸ್ಯೆ, ಜನರ ಕೋಪ ಬಿಜೆಪಿಯನ್ನು ಸೋಲಿಸಲು ಸಾಕಾಗುವುದಿಲ್ಲ– ಪ್ರಶಾಂತ್‌ ಕಿಶೋರ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist