• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶೇಷ ಬಸ್ ಪಾಸ್ ಘೋಷಣೆ ಮಾಡಿದ “ವಾಕರಸಾಸಂ”

Any Mind by Any Mind
December 9, 2022
in Top Story
0
ವಿಶೇಷ ಬಸ್ ಪಾಸ್ ಘೋಷಣೆ ಮಾಡಿದ “ವಾಕರಸಾಸಂ”
Share on WhatsAppShare on FacebookShare on Telegram

ಈ ಪಾಸ್ ಮೂಲಕ 20 ದಿನಗಳ ಪ್ರಯಾಣ ವೆಚ್ಚದಲ್ಲಿ 32 ದಿನಗಳು ಪ್ರಯಾಣಿಸಲು ಅವಕಾಶವಿದೆ.

ADVERTISEMENT

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಜತ ಮಹೋತ್ಸವದ ಕೊಡುಗೆಯಾಗಿ ಈ ಆಕರ್ಷಕ ಬಸ್ ಪಾಸ್ ಘೋಷಣೆ ಮಾಡಿದೆ. ಈ ಪಾಸ್ ಮೂಲಕ 20 ದಿನಗಳ ಪ್ರಯಾಣ ವೆಚ್ಚದಲ್ಲಿ 32 ದಿನಗಳು ಪ್ರಯಾಣಿಸಲು ಅವಕಾಶವಿದೆ.

ಸಂಸ್ಥೆಯ ವಾಹನದ ಮೂಲಕ ಪ್ರತಿದಿನ ಸಂಚರಿಸುವ ಜನರ ಅನುಕೂಲಕ್ಕಾಗಿ ಮಾಸಿಕ ಬಸ್ ಪಾಸ್ ಅನ್ನು ಆಕರ್ಷಕ ಬೋನಸ್‌ನೊಂದಿಗೆ ಜಾರಿಗೊಳಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ಸಂಸ್ಥೆ ಮಾಹಿತಿ ನೀಡಿದೆ.

ಸಂಸ್ಥೆಯ ಹಿನ್ನೆಲೆ

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕರ್ನಾಟಕ ಭಾಗದ ಜನತೆಗೆ ದಕ್ಷ ಉತ್ತಮ, ಸುರಕ್ಷಿತ, ವಿಶ್ವಾಸಾರ್ಹ ಹಾಗೂ ಮಿತವ್ಯಯ ಸಾರಿಗೆ ಸೌಲಭ್ಯವನ್ನು ಒದಗಿಸುವ ಮೂಲ ಉದ್ದೇಶದಿಂದ ೧997 ಕರ್ನಾಟಕ ರಾಜ್ಯೋತ್ಸವದಂದು ಮಾತೃ ಸಂಸ್ಥೆಯಾದ ಕರಾರಸಾಸಂಸ್ಥೆಯಿಂದ ವಿಭಜನೆಗೊಂಡು ರಸ್ತೆ ಸಾರಿಗೆ ಸಂಸ್ಥೆ ಕಾಯ್ದೆ 1950 ರಡಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸ್ಥಾಪನೆಗೊಂಡಿತು.

Tags: NWKRTCವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
Previous Post

ವಿಧಾನಸೌಧ ವ್ಯಾಪಾರಸೌಧವಾಗಿದೆ : ರಾಜ್ಯ ಕಾಂಗ್ರೆಸ್‌ ಟ್ವೀಟ್‌

Next Post

Ashika Ranganath First Reaction About Vijayanand : ಮೊದಲ ಕನ್ನಡ ಭಯೋಪಿಕ್ ಸಿನಿಮಾ ಅಂತ ಹೇಳೋಕೆ ಹೆಮ್ಮೆ!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
Ashika Ranganath First Reaction About Vijayanand : ಮೊದಲ ಕನ್ನಡ ಭಯೋಪಿಕ್ ಸಿನಿಮಾ ಅಂತ ಹೇಳೋಕೆ ಹೆಮ್ಮೆ!

Ashika Ranganath First Reaction About Vijayanand : ಮೊದಲ ಕನ್ನಡ ಭಯೋಪಿಕ್ ಸಿನಿಮಾ ಅಂತ ಹೇಳೋಕೆ ಹೆಮ್ಮೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada