• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರಾಕ್ಷೇಪಣಾ ಪತ್ರ: ಈಶ್ವರ ಖಂಡ್ರೆ

Any Mind by Any Mind
October 17, 2023
in Top Story, ಕರ್ನಾಟಕ
0
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರಾಕ್ಷೇಪಣಾ ಪತ್ರ: ಈಶ್ವರ ಖಂಡ್ರೆ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರಾಕ್ಷೇಪಣಾ ಪತ್ರ (ಎನ್‌ಓಸಿ) ಕೋರಿ ಬರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ADVERTISEMENT

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಸಿರು ಪ್ರವರ್ಗದ ಕೈಗಾರಿಕಾ ಘಟಕಗಳಿಗೆ ಅನುಮತಿ ಕೋರಿ ಸಲ್ಲಿಸುವ ಅರ್ಜಿಗಳು ನಿಯಮಾನುಸಾರ ಇದ್ದಲ್ಲಿ 30 ದಿನಗಳೊಳಗೆ, ಕೇಸರಿ ಪ್ರವರ್ಗದ ಅರ್ಜಿಗಳನ್ನು 45 ದಿನಗಳ ಒಳಗೆ ಮತ್ತು ಕೆಂಪು ಪ್ರವರ್ಗದ ನಿರಾಕ್ಷೇಪಣಾ ಪತ್ರ ಕೋರಿ ಸಲ್ಲಿಸುವ ಅರ್ಜಿಗಳನ್ನು 90 ದಿನಗಳೊಳಗೆ ಇತ್ಯರ್ಥಪಡಿಸಬೇಕು,” ಎಂದು ಆದೇಶ ನೀಡಿದರು.

“ಮಂಡಳಿಯಲ್ಲಿ 1400ಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಈ ರೀತಿ ವಿಳಂಬ ಮಾಡುವುದು ಸರಿಯಲ್ಲ. ಹೀಗಾಗಿ, ಕಾಲಮಿತಿಯೊಳಗೆ ಅರ್ಜಿಗಳ ವಿಲೇವಾರಿಯಾಗಬೇಕು. ಅನಗತ್ಯವಾಗಿ ವಿಳಂಬವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು,” ಎಂದು ಎಚ್ಚರಿಕೆ ನೀಡಿದರು.

Tags: BangloreBiologyIshwara Khandremeeting
Previous Post

ಸಿಎಂ ಇಬ್ರಾಹಿಂ ‘ಒರಿಜಿನಲ್ ಪಕ್ಷ’ ಎಂದು ಬೋರ್ಡ್ ಹಾಕಿಕೊಳ್ಳಲಿ : ಹೆಚ್‌ಡಿಕೆ

Next Post

ಪುನೀತ್ ರಾಜ್ ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ: ಸಿಎಂ ಸಿದ್ದರಾಮಯ್ಯ ಭರವಸೆ

Related Posts

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?
Top Story

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು: ಹಿರಿಯ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್(Joe Simon) ಹೃದಯಾಘಾತದಿಂದ(heart attack) ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ 4.30ರ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದ್ದು, ಫಿಲಂ...

Read moreDetails
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
Next Post

ಪುನೀತ್ ರಾಜ್ ಕುಮಾರ್ ಅವರ ಸ್ಮಾರಕ ಪುನರಾಭಿವೃದ್ಧಿ: ಸಿಎಂ ಸಿದ್ದರಾಮಯ್ಯ ಭರವಸೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada