• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Odisha Train Accident : ಒಡಿಶಾ ರೈಲು ದುರಂತ ; ಗಾಯಾಳುಗಳಿಗಾಗಿ ಮಿಡಿದ ಹೃದಯಗಳು, ರಕ್ತ ನೀಡಲು ಮುಂದೆ ಬಂದ ಸಾಲು ಸಾಲು ಜನ

ಪ್ರತಿಧ್ವನಿ by ಪ್ರತಿಧ್ವನಿ
June 3, 2023
in Top Story, ರಾಜಕೀಯ
0
Odisha Tragedy : ಒಡಿಶಾ ರೈಲು ದುರಂತ ಉನ್ನತ ಮಟ್ಟದ ತನಿಖೆ, ರೈಲ್ವೆ ಸುರಕ್ಷತಾ ಆಯುಕ್ತರಿಂದಲೂ ವಿಚಾರಣೆ
Share on WhatsAppShare on FacebookShare on Telegram

ಬಾಲಸೋರ್: ಜೂ.3: ದೇಶದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಒಡಿಶಾದ ಬಾಲಸೋರ್​​ನಲ್ಲಿ ಜೂ.2ರಂದು ನಡೆದ ರೈಲು ಭೀಕರ ಅಪಘಾತವು ಒಂದು. ಈ ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು. 900ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ರಕ್ತದ ಅಗತ್ಯವಿದ್ದು, ಒಡಿಶಾ ಆಸ್ಪತ್ರೆಗಳಲ್ಲಿ ರಕ್ತ ನೀಡಲು ಜನ ಸಾಲು ಸಾಲು ನಿಂತಿದ್ದಾರೆ. ಶ್ರೇಷ್ಠ ದಾನಗಳಲ್ಲಿ ರಕ್ತದಾನವು ಒಂದು ಎಂಬ ಮಾತು ಇದೆ. ಇದೀಗ ಈ ಕಾರ್ಯ ಮಾನವೀಯ ದೃಷ್ಟಿಗೆ ಸಾಕ್ಷಿಯಾಗಿದೆ, ಜಾತಿ, ಧರ್ಮದ ಭೇದವಿಲ್ಲದೆ, ಎಲ್ಲರೂ ಈ ಕಾರ್ಯದಲ್ಲಿ ತೋಡಗಿದ್ದಾರೆ.

ADVERTISEMENT

ಒಂದು ಕಡೆ ದುರಂತದಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಣೆ ಮಾಡುವ ಕಾರ್ಯ ನಡೆಯುತ್ತಿದ್ದರೆ. ಇನ್ನೊಂದು ಕಡೆ ಗಾಯಗೊಂಡ ಜನರಿಗೆ ರಕ್ತ ನೀಡಿ ಜೀವ ಉಳಿಸುವ ಕಾರ್ಯ ನಡೆಯುತ್ತಿದೆ. ಮನುಷ್ಯ ಮನುಷ್ಯರ ನಡುವೆ ಇರುವ ಮಾನವೀಯತೆಗೆ ಸಾಕ್ಷಿಯಾಗಿದೆ. ಒಬ್ಬ ವ್ಯಕ್ತಿ ಕಷ್ಟದಲ್ಲಿರುವಾಗ ಆತನಿಗೆ ಸಾಹಯ ಮಾಡುವುದು ಮಾನವಕುಲದ ಧರ್ಮ ಎಂದು ನಮ್ಮ ಹಿರಿಯರು ಹೇಳಿರುವ ಮಾತಿಗೆ ಇದು ಉದಾಹರಣೆಯಾಗಿದೆ.

ಸುಮಾರು 200 ಆಂಬ್ಯುಲೆನ್ಸ್‌ಗಳು, 108 ಫ್ಲೀಟ್‌ಗಳಲ್ಲಿ 167 ಮತ್ತು 20ಕ್ಕೂ ಹೆಚ್ಚು ಸರ್ಕಾರಿ ಆಂಬ್ಯುಲೆನ್ಸ್‌ಗಳು ಸೇರಿದಂತೆ 45 ಸಂಚಾರಿ ಆರೋಗ್ಯ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಇದರೊಂದಿಗೆ ಎಸ್‌ಸಿಬಿಯ 25 ವೈದ್ಯರ ತಂಡದೊಂದಿಗೆ 50 ಹೆಚ್ಚುವರಿ ವೈದ್ಯರನ್ನೂ ಇಲ್ಲಿ ನಿಯೋಜಿಸಲಾಗಿದೆ.

ರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕೋಲ್ಕತ್ತಾದಿಂದ ಹೆಚ್ಚಿನ ಸೇನಾ ಸಿಬ್ಬಂದಿ ಬಂದಿದೆ ಎಂದು ಭಾರತೀಯ ಸೇನೆಯ ಕರ್ನಲ್ ಎಸ್‌ಕೆ ದತ್ತಾ ತಿಳಿಸಿದ್ದಾರೆ. ನಾವು ಕಳೆದ ರಾತ್ರಿಯಿಂದ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದೇವೆ. ಕೋಲ್ಕತ್ತಾದಿಂದ (ಸೇನೆಯ) ಹೆಚ್ಚಿನ ಸೇನೆಗಳು ಬರುತ್ತಿವೆ ಎಂದು ಕರ್ನಲ್ ಎಸ್‌ಕೆ ದತ್ತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Tags: 900InjuredhelplineKarnatakaKarnatakapassengerssafeMorethan200peoplewerekilledOdishaOdisha Train AccidentOdishatrainaccidentOdishatraindisasterthreetraincollision
Previous Post

ಒಡಿಶಾ ಭೀಕರ ರೈಲು ದುರಂತ : ದುರ್ಘಟನೆ ಹಿಂದಿನ ಕಾರಣ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು

Next Post

Odisha Tragedy : ಒಡಿಶಾ ರೈಲು ದುರಂತ ಉನ್ನತ ಮಟ್ಟದ ತನಿಖೆ, ರೈಲ್ವೆ ಸುರಕ್ಷತಾ ಆಯುಕ್ತರಿಂದಲೂ ವಿಚಾರಣೆ

Related Posts

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
0

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಫೋನ್ ಅವಶ್ಯಕತೆ ಇದೆಯೇ ಎಂಬುದು ವಿವಾದಾಸ್ಪದವಾಗಿದೆ. ಕೆಲವು ಶಿಕ್ಷಕರು ತರಗತಿಗಳಲ್ಲಿ ಮತ್ತು ಶಾಲಾ ಆಡಳಿತದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸುತ್ತಾರೆ, ಆದರೆ ಇತರರು ಮೊಬೈಲ್...

Read moreDetails
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
Next Post
Odisha Tragedy : ಒಡಿಶಾ ರೈಲು ದುರಂತ ಉನ್ನತ ಮಟ್ಟದ ತನಿಖೆ, ರೈಲ್ವೆ ಸುರಕ್ಷತಾ ಆಯುಕ್ತರಿಂದಲೂ ವಿಚಾರಣೆ

Odisha Tragedy : ಒಡಿಶಾ ರೈಲು ದುರಂತ ಉನ್ನತ ಮಟ್ಟದ ತನಿಖೆ, ರೈಲ್ವೆ ಸುರಕ್ಷತಾ ಆಯುಕ್ತರಿಂದಲೂ ವಿಚಾರಣೆ

Please login to join discussion

Recent News

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ
Top Story

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

by ಪ್ರತಿಧ್ವನಿ
June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

ಶಾಲೆಯಲ್ಲಿ ಶಿಕ್ಷಕರಿಗೆ ಮೊಬೈಲ್ ಅವಶ್ಯಕತೆ ಇದೆಯೇ

June 20, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada