• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

OdishaTrainAccident : ಒಡಿಶಾದ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ : ಸೋನಿಯಾ ಗಾಂಧಿ

Any Mind by Any Mind
June 3, 2023
in Top Story, ಇದೀಗ
0
OdishaTrainAccident : ಒಡಿಶಾದ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ : ಸೋನಿಯಾ ಗಾಂಧಿ
Share on WhatsAppShare on FacebookShare on Telegram

ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದ ಬಗ್ಗೆ ಪ್ರಮುಖ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್‌ ಅಧಿನಾಯಕರಿ ಸೋನಿಯಾ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಹರಿಯಾಣ ಸಿಎಂ ಮಹೋಹರ್‌ ಲಾಲ್‌ ಖಟ್ಟರ್‌ ಸೇರಿದಂತೆ ಹಲವು ಸಂತಾಪ ಸೂಚಿಸಿದ್ದಾರೆ.

ADVERTISEMENT
ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತ ನನಗೆ ಆಘಾತವನ್ನ ಉಂಟುಮಾಡಿದೆ. ಎಲ್ಲಾ ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.
ಇದು ನಿಜಕ್ಕೂ ದುರದೃಷ್ಟಕರ ಘಟನೆ , ಈ ಸಂಬಂಧ ತನಿಖೆಯನ್ನ ನಡೆಸಲಿದ್ದೇವೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ.
ಇನ್ನು ರೈಲು ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳದ ಪ್ರಜೆಗಳಿಗೆ 5ಲಕ್ಷ ರೂ. ಪರಿಹಾರ ಘೋಷಿಸಿದ ಪಶ್ಚಿಮ ಬಂಗಾಳ ಮುಖ್ಯಂಮತ್ರಿ ಮಮತಾ ಬ್ಯಾನರ್ಜಿ ಘೊಷಣೆ ಮಾಡಿದ್ದಾತೆ.
NDRF ಹಾಗೂ ಪೊಲೀಸ್ ಇಲಾಖೆ ಗ್ಯಾಸ್-ಕಟ್ಟರ್ ಟಾರ್ಚಸ್, ಎಲೆಕ್ಟ್ರಿಕ್ ಕಟ್ಟರ್ಸ್, ಸ್ನೈಫರ್ ಡಾಗ್ಸ್‌ಗಳನ್ನ ಬಳಸಿಕೊಂಡು ರಕ್ಷಣಾ ಕಾರ್ಯಚರಣೆಯಲ್ಲಿ ನಿರತರಾಗಿದ್ದಾರೆ. ತ್ವರಿತಗತಿಯಲ್ಲಿ ಕಾರ್ಯಚರಣೆ ನಡೆಸುತ್ತಿರುವ ರಕ್ಷಣಾ ತಂಡಗಳು.

Tags: BJPCM Mahohar Lal Khattarcondoled the horrific train accidentCongress PartyMamata BanerjeeOdishaOdishatrainaccidentOdishatraindisastersoniyagandhitrainaccident
Previous Post

ಗ್ಯಾರಂಟಿ ಯೋಜನೆಗಳ ಜಾರಿ ಬೆನ್ನಲ್ಲೇ ಹಿಂದಿನ ಸರ್ಕಾರದ ಯೋಜನೆಗಳಿಗೆ ಕೊಕ್​ ? : ಸುಳಿವು ಕೊಟ್ಟ ಡಾ.ಜಿ ಪರಮೇಶ್ವರ್​

Next Post

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕುರಿತಂತೆ ಡಾ.ಜಿ ಪರಮೇಶ್ವರ್​ ಮಹತ್ವದ ಹೇಳಿಕೆ

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕುರಿತಂತೆ ಡಾ.ಜಿ ಪರಮೇಶ್ವರ್​ ಮಹತ್ವದ ಹೇಳಿಕೆ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಕುರಿತಂತೆ ಡಾ.ಜಿ ಪರಮೇಶ್ವರ್​ ಮಹತ್ವದ ಹೇಳಿಕೆ

Please login to join discussion

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada