• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದ ಅಲ್ಲಲ್ಲಿ ತಂಪೆರೆದ ಮಳೆರಾಯ ! ಕೆಲವೆಡೆ ಸಂತಸ – ಕೆಲವೆಡೆ ಅವಘಡ !

ಪ್ರತಿಧ್ವನಿ by ಪ್ರತಿಧ್ವನಿ
April 12, 2024
in Top Story, Uncategorized, ಕರ್ನಾಟಕ, ವಿಶೇಷ
0
ರಾಜ್ಯದ ಅಲ್ಲಲ್ಲಿ ತಂಪೆರೆದ ಮಳೆರಾಯ ! ಕೆಲವೆಡೆ ಸಂತಸ – ಕೆಲವೆಡೆ ಅವಘಡ !
Share on WhatsAppShare on FacebookShare on Telegram

ಬಿರುಬಿಸಿಲ ಜೊತೆಗೆ ಬರದಿಂದ ಬೆಂದಿದ್ದ ರಾಜ್ಯದಲ್ಲಿ ಈಗ ಕೊಂಚ ಮಳೆರಾಯ ತಂಪೆರೆಯುತ್ತಾ ಬರುತ್ತಿದ್ದಾನೆ.. ಆದ್ರೆ ವರುಣನ ಅಬ್ಬರಕ್ಕೆ ಈಗಾಗಲೇ ಕೆಲ ಅವಘಡಗಳು ಸಂಭವಿಸಿವೆ. ಇಬ್ಬರ ಪ್ರಾಣ ಪಕ್ಷಿ ಹಾರಿ ಹೋಗಿದೆ..

ADVERTISEMENT

ಕಲಬುರಗಿಯಲ್ಲಿ (KALBURGI) ಕೊಂಚ ಮಳೆಯಾಗಿದೆ. ಕಲಬುರಗಿ ಸೇರಿ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ (Rain), ಬಿಸಿಲಿಗೆ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. 43-44 ಡಿಗ್ರಿ ತಾಪಮಾನಕ್ಕೆ ಜನ ತತ್ತರಿಸಿದ್ದರು. ಈಗ ಮಳೆ ನೋಡಿ ಖುಷಿಯಾಗಿದ್ದಾರೆ. ಗುಡುಗು-ಮಿಂಚು-ಗಾಳಿ ಸಹಿತ ಸಾಧಾರಣ ಮಳೆಯಾಗಿದ್ದು ಕಲಬುರಗಿ ಜಿಲ್ಲೆಯಾದ್ಯಂತ ಮೋಡ ಮುಸುಕಿನ ವಾತಾವರಣ (cloudy) ನಿರ್ಮಾಣವಾಗಿದೆ.

ಇನ್ನು ಮಳೆಯ ಪರಿಣಾಮ ಇತ್ತ ಶಿವಮೊಗ್ಗ (shivamogga) ಪೊಲೀಸರು ವಾಹನ ಸವಾರರ ಬಳಿ ಮನವಿ ಮಾಡಿದ್ದಾರೆ.. ಶಿವಮೊಗ್ಗ ನಗರದಲ್ಲೂ ಕೂಡ ಕೆಲ ಕಾಲ ಮಳೆ ಸುರಿದಿದೆ..ಸಣ್ಣ ಮಳೆಗೆ 15 ಕ್ಕೂ ಹೆಚ್ಚು ವಾಹನಗಳು ರಸ್ತೆಯಲ್ಲಿ ಸ್ಕಿಡ್ (skid) ಆಗಿ ಬಿದ್ದಿದೆ.. ತಕ್ಷಣವೇ ಎಚ್ಚೆತ್ತುಕೊಂಡ ಶಿವಮೊಗ್ಗ ಟ್ರಾಫಿಕ್ ಪೋಲಿಸರು (Traffic police), ರಸ್ತೆ ಜಾರದಂತೆ ಮಣ್ಣು ಮತ್ತು ಮರದ ದೂಳನ್ನು ತಂದು ರಸ್ತೆ ಮೇಲೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ರಸ್ತೆಯಲ್ಲಿ ಚಲಿಸುವ ವಾಹನಗಳಿಗೆ ನಿಧಾನವಾಗಿ ಚಲಿಸುವಂತೆ ಮನವಿ ಮಾಡಿದ್ದಾರೆ.

ಇತ್ತ ವಿಜಯಪುರ (Vijayapura) ಜಿಲ್ಲೆಯಲ್ಲಿ ನಿನ್ನೆ ಸಿಡಿಲಾಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಇಂಡಿ ಪಟ್ಟಣದ ಮಸಳಿ ಗ್ರಾಮದ 16 ವಯಸ್ಸಿನ ಯುವಕ ಬೀರಪ್ಪ ನಿಂಗಪ್ಪ ಅವರಾದಿ ಹಾಗೂ ಮಸಳಿ ಬಿ.ಕೆ.ಗ್ರಾಮದ 45 ವಯ್ಯಸ್ಸಿನ ರೈತ ಸೋಮಶೇಖರ ಪಟ್ಟಣಶೆಟ್ಟಿ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಮಾವಿನಹಳ್ಳಿ ರಸ್ತೆ ಜಲದಪ್ಪನ ಕೆರೆಯ ಜಮೀನಿನಲ್ಲಿ ಭೀರಪ್ಪ ನಿಂಗಪ್ಪ ಮೃತಪಟ್ಟಿದ್ದಾನೆ

ಹಲವು ತಿಂಗಳಿನಿಂದ ಬಿಸಿಲ ತಾಪಕ್ಕೆ ಬಸವಳಿದಿದ್ದ ರಾಜ್ಯದ ಜನತೆಗೆ ಮಳೆರಾಯ ಸ್ವಲ್ಪ ರಿಲೀಫ್ ಕೊಡೋ ಮನಸ್ಸು ಮಾಡಿದ್ದಾನೆ..

Tags: ಕರ್ನಾಟಕಬರಬಿಸಿಲುಬೇಸಿಗೆಮಳೆಹವಾಮಾನಹವಾಮಾನ ವರದಿ
Previous Post

PUC ಟಾಪರ್ ಗೆ ಸಚಿವರ ಶಹಬ್ಬಾಸ್.. ನಿನ್ನ ಸಾಧನೆ ನಿಜಕ್ಕೂ ನಮಗೆಲ್ಲ ಹೆಮ್ಮೆ : ಚಲುವರಾಯಸ್ವಾಮಿ ಶ್ಲಾಘನೆ

Next Post

ಚಿಕ್ಕ ವಯಸ್ಸಿನಲ್ಲಿಯೆ ಮುಖ ಸುಕ್ಕುಗಟ್ಟಿದ್ದಿಯ!?ಚಿಂತೆ ಬಿಡಿ, ಇಲ್ಲಿದೆ ಬೆಸ್ಟ್ ಮನೆಮದ್ದು.

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

ಗ್ಯಾರಂಟಿಗೆ ಹಣವಿಲ್ಲ, ಅಭಿವೃದ್ಧಿಗೆ ರೂಪಾಯಿಯೂ ಇಲ್ಲ: ಬಿ.ವೈ.ವಿಜಯೇಂದ್ರ

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
Next Post
ಚಿಕ್ಕ ವಯಸ್ಸಿನಲ್ಲಿಯೆ ಮುಖ ಸುಕ್ಕುಗಟ್ಟಿದ್ದಿಯ!?ಚಿಂತೆ ಬಿಡಿ, ಇಲ್ಲಿದೆ ಬೆಸ್ಟ್ ಮನೆಮದ್ದು.

ಚಿಕ್ಕ ವಯಸ್ಸಿನಲ್ಲಿಯೆ ಮುಖ ಸುಕ್ಕುಗಟ್ಟಿದ್ದಿಯ!?ಚಿಂತೆ ಬಿಡಿ, ಇಲ್ಲಿದೆ ಬೆಸ್ಟ್ ಮನೆಮದ್ದು.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada