• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”

ಪ್ರತಿಧ್ವನಿ by ಪ್ರತಿಧ್ವನಿ
August 31, 2023
in ಸಿನಿಮಾ
0
ಪ್ರೀತಿ ಮಾಡೋದು ತಪ್ಪಲ್ಲ ಎಂಬ ಸಂದೇಶ ಹೊತ್ತು ಬರುತ್ತಿದೆ “ಒಲವೇ ಮಂದಾರ 2”
Share on WhatsAppShare on FacebookShare on Telegram

ಎಸ್ ಆರ್ ಪಾಟೀಲ್ ನಿರ್ದೇಶನದಲ್ಲಿ ಸನತ್ ನಾಯಕನಾಗಿ ನಟಿಸಿರುವ “ಒಲವೇ ಮಂದಾರ 2” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.

ADVERTISEMENT

“ಒಲವೇ ಮಂದಾರ ೨” ಪರಿಶುದ್ಧ ಪ್ರೇಮಕಥೆ ಎಂದು ಮಾತು ಆರಂಭಿಸಿದ ನಿರ್ದೇಶಕ ಎಸ್.ಆರ್.ಪಾಟೀಲ್, ಈ ಪ್ರಪಂಚದಲ್ಲಿ ಪ್ರೀತಿ ಮಾಡುವವರನ್ನು ಅವರ ತಂದೆ ತಾಯಿ ತಮ್ಮ ಮಕ್ಕಳು ಕ್ರೈಮ್ ಮಾಡಿರುವ ಹಾಗೆ ನೋಡಲಾಗುತ್ತದೆ. ‌ಅದರಲ್ಲೂ ಹೆಚ್ಚಾಗಿ ಹೆಣ್ಣುಮಕ್ಕಳನ್ನು. ಇದು ತಪ್ಪು. ಒಬ್ಬರನೊಬ್ಬರು ಅರಿತುಕೊಂಡು‌ ಮಾಡುವ ಪ್ರೀತಿ ಯಾವತ್ತು ತಪ್ಪಲ್ಲ, ಹಾಗೆ ಪ್ರೀತಿ ಮಾಡಿದವರು ಕೊನೆಯ ಕ್ಷಣದವರೆಗೂ ತಮ್ಮ ಪ್ರೀತಿಯನ್ನು ಅವರ ತಂದೆ ತಾಯಿಗೆ ಒಪ್ಪಿಸಲು ಪ್ರಯತ್ನಿಸಬೇಕು ಹೊರತು ಬೇರೆ ನಿರ್ಧಾರ ತೆಗೆದುಕೊಳ್ಳಬಾರದು ಎಂಬ ಸಂದೇಶ ಈ ಚಿತ್ರದಲ್ಲಿದೆ. ನನಗೆ ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಒಲವೇ ಮಂದಾರ” ಚಿತ್ರ ಇಷ್ಟ. ಹಾಗಾಗಿ ಶೀರ್ಷಿಕೆ ಇಟ್ಟಿದ್ದೇವೆ‌ ಹೊರತು, ಆ ಚಿತ್ರದ ಕಥೆಯೇ ಬೇರೆ. ನಮ್ಮ ಚಿತ್ರದ ಕಥೆಯೆ ಬೇರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಿಟ್ ಆಗಿದ್ದು, ಚಿತ್ರ ಇದೇ ಸೆಪ್ಟೆಂಬರ್ 15 ರಂದು ತೆರೆಗೆ ಬರಲಿದೆ. ನಮ್ಮ ಚಿತ್ರವನ್ನು ಎಲ್ಲರೂ ನೋಡಿ ಪ್ರೋತ್ಸಾಹ ನೀಡಿ ಎಂದರು.

“ಕಮರೊಟ್ಟು ಚೆಕ್ ಪೋಸ್ಟ್” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನನಗೆ ಇದು ಎರಡನೇ ಚಿತ್ರ. ನಾಯ ನಟನಾಗಬೇಕೆಂಬುದು ನನ್ನಂತಹ ಮಧ್ಯಮ ವರ್ಗದ ಹುಡುಗನ ಕನಸು. ಆ ಕನಸನ್ನು ನನಸ್ಸಾಗಿಸಿದ ಎಲ್ಲರಿಗೂ ಧನ್ಯವಾದ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕ ಸನತ್ ತಿಳಿಸಿದರು.

ನಿರ್ಮಾಪಕರಾದ ರಮೇಶ್ ಮರಗೋಳ, ಬಿ.ಎಂ.ಸತೀಶ್ ಹಾಗೂ ಸಹ ನಿರ್ಮಾಪಕರಾದ ಯಲ್ಲಾಲಿಂಗ ಮುಗುಟಿ ಹಾಗೂ ರಾಮದೇವ್ ರಾಥೋಡ್ ಚಿತ್ರ ನಿರ್ಮಾಣದ ಕುರಿತು ಮಾತನಾಡಿದರು. ಸಂಗೀತ ನಿರ್ದೇಶಕ ಡಾ ಕಿರಣ್ ತೋಟಂಬೈಲ್ ಹಾಡುಗಳ ಬಗ್ಗೆ ಹಾಗೂ ನಾಯಕಿ ಪ್ರಜ್ಞಾ ಭಟ್, ಅನುಪಾ ಸತೀಶ್, ಹಿರಿಯ ನಟಿ ಭವ್ಯ, ಡಿಂಗ್ರಿ ನಾಗರಾಜ ಕಾಮಿಡಿ ಕಿಲಾಡಿ ಮಡೆನೂರ ಮನು ,ಶಿವಾನಂದ ಸಿಂದಗಿ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತು ಮಾತನಾಡಿದರು.

Tags: Kannada Film Industrykannada new movieKFIsandalwood
Previous Post

ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ಸರ್ಕಾರ, ಬಸವರಾಜ ಬೊಮ್ಮಾಯಿ ಆಕ್ರೋಶ

Next Post

ವಿಶೇಷ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿದೆಯಾ ‘ಒಂದು ದೇಶ ಒಂದು ಚುನಾವಣೆ’ ಮಸೂದೆ..!?

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
Next Post
ವಿಶೇಷ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿದೆಯಾ ‘ಒಂದು ದೇಶ ಒಂದು ಚುನಾವಣೆ’ ಮಸೂದೆ..!?

ವಿಶೇಷ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿದೆಯಾ 'ಒಂದು ದೇಶ ಒಂದು ಚುನಾವಣೆ' ಮಸೂದೆ..!?

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada