• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಓಮಿಕ್ರಾನ್ ಹೆಚ್ಚಳದ ಭೀತಿ : BBMPಯಿಂದ KIA ಸುತ್ತಮುತ್ತಲಿನ ರೆಸಾರ್ಟ್, ಹೋಟೆಲ್ ಮಾಹಿತಿ ಸಂಗ್ರಹ.

ಕರ್ಣ by ಕರ್ಣ
December 22, 2021
in ಕರ್ನಾಟಕ
0
ಬೆಂಗಳೂರಿನಲ್ಲಿ ಕರೋನಾಗೆ ಬಲಿಯಾದವರೆಷ್ಟು? : ಬಿಬಿಎಂಪಿ ಡೆತ್‌ ಆಡಿಟ್ ವರದಿ ಸಿದ್ಧ!
Share on WhatsAppShare on FacebookShare on Telegram
ADVERTISEMENT

ಓಮಿಕ್ರಾನ್ ರೂಪಾಂತರಿಯಿಂದ ಮೂರನೇ ಅಲೆ ಭೀತಿ ದಿನೇ ದಿನೇ ಹೆಚ್ಚಾಗುತ್ತಿದೆ. ಬರುವ  ದಿನಗಳಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುವ ಸಂಭವವಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಬಿಬಿಎಂಪಿ ಬೆಂಗಳೂರಿನ ಮಟ್ಟಕ್ಕೆ ನಗರದಲ್ಲಿ ಕೇಸ್ ಹೆಚ್ಚಳವಾಗದಂತೆ ತಡೆಯಲು ಹಲವು ತಂತ್ರವನ್ನು ರೂಪಿಸಿದೆ.

ಹೈ ರಿಸ್ಕ್ ದೇಶಗಳಿಂದ ಬರುವವರ ಮೇಲೆ ಬಿಬಿಎಂಪಿ ಕಣ್ಣು

ಕರೋನಾದ ಹೊಸ ರೂಪಾಂತರಿ ಮೂರನೇ ಅಲೆ ಮುನ್ನುಡಿ ಬರೆಯುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತ ಪಡಿಸುತ್ತಿದ್ದಾರೆ. ಈಗಾಗಲೇ ಇಡೀ ರಾಜ್ಯದಲ್ಲಿ 19 ಓಮಿಕ್ರಾನ್ ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಪೈಕಿ 10 ಪ್ರಕರಣ ಬೆಂಗಳೂರಿನಲ್ಲೇ ಪತ್ತೆಯಾಗಿದೆ. ಕರ್ನಾಟಕದ ಮಟ್ಟಿಗೆ ಕೊರೋನಾಗೆ ಹೆಚ್ಚು ಅನುಭವಿಸಿದ್ದು ರಾಜಧಾನಿ ಬೆಂಗಳೂರು. ಹೀಗಾಗಿ ಅಕಸ್ಮಾತ್ ಮೂರನೇ ಅಲೆ ಬಂದರೂ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುವ ಲೆಕ್ಕಾಚಾರ ಹಾಕಿಕೊಳ್ಳಲಾಗಿದೆ. ಹೀಗಾಗಿ ಈಗಿಂದೀಗಲೇ ಬೆಂಗಳೂರಿನಲ್ಲಿ ಬೇಕಾದ ಸಿದ್ಧತೆಗಳನ್ನು ನಡೆಸಲು ಪಾಲಿಕೆ ಶ್ರಮಿಸುತ್ತಿದೆ. ಈ ಹಿನ್ನೆಲೆ ಓಮೈಕ್ರಾನ್ ಪ್ರಕರಣಗಳು ಹೆಚ್ಚಳವಾದರೆ ನಗರಕ್ಕೆ ಇದರಿಂದ ಭಾರಿ ಹೊಡೆತವಾಗಬಾರದು ಎಂಬ ನೆಲೆಗಟ್ಟಿನಲ್ಲಿ ಹೊಸ ತಂತ್ರವನ್ನು ರೂಪಿಸಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿರುವ ರೆಸಾರ್ಟ್, ಹೋಟೆಲ್ ಹಾಗೂ ಲಾಡ್ಜ್ ಗಳ ಮಾಹಿತಿಯನ್ನು ಬಿಬಿಎಂಪಿ ಸಂಗ್ರಹಿಸುತ್ತಿದೆ.

ಓಮಿಕ್ರಾನ್ ಹೆಚ್ಚಾದರೆ ಏರ್ಪೋರ್ಟ್ ಸುತ್ತಮುತ್ತಲೇ ಕ್ವಾರಂಟೈನ್

ಈಗಾಗಲೇ ರಾಜ್ಯಕ್ಕೆ ಓಮೈಕ್ರಾನ್ ಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ತೆಗೆದುಕೊಳ್ಳಿ ಎಂದು ಕೇಂದ್ರದಿಂದ ಖಡಕ್ ಸೂಚನೆಯೂ ಬಂದಿದೆ. ಈ ನಡುವೆ ಬೆಂಗಳೂರು ಮಹಾನಗರ ಪಾಲಿಕೆ ಕೂಡ ಫುಲ್ ಅಲರ್ಟ್ ಆಗಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತ ಮುತ್ತ ಕಣ್ಗಾವಲು ಸೃಷ್ಟಿಸಲು ಪಾಲಿಕೆ ನಿರ್ಧರಿಸಿದೆ. ದೇವನಹಳ್ಳಿ ಮತ್ತು ಏರ್ಪೋರ್ಟ್ ಸುತ್ತ ಮುತ್ತ ಇರುವ ಹೋಟೆಲ್, ಲಾಡ್ಜ್, ರೆಸಾರ್ಟ್ ಗಳ ಮಾಹಿತಿ ಕಲೆಹಾಕಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಏರ್‌ಪೋರ್ಟ್ ಸುತ್ತಮುತ್ತ ಬರುವ ಎಲ್ಲಾ ರೆಸಾರ್ಟ್, ಹೋಟೆಲ್ ಗಳ ಮಾಹಿತಿ ಸಂಗ್ರಹಿಸಿದ ಬಳಿಕ, ಅಕಸ್ಮಾತ್ ಕೇಸ್ ಹೆಚ್ಚಳವಾದರೆ ನಗರದ ಬದಲು ಏರ್‌ಪೋರ್ಟ್ ಸುತ್ತಮುತ್ತಲೇ ಸೋಂಕಿತರಿಗೆ ಕ್ವಾರಂಟೈನ್ ವ್ಯವಸ್ಥೆ ಏರ್ಪಾಡು ಮಾಡುವ ಲೆಕ್ಕಾಚಾರ ಪಾಲಿಕೆಯದ್ದು.

22 ದಿನಗಳಲ್ಲಿ ನಗರಕ್ಕೆ 1 ಲಕ್ಷಕ್ಕೂ ಅಧಿಕ ಪ್ರಯಾಣಿಕರ ಆಗಮನ

ಪ್ರತಿ ದಿನ ನಗರಕ್ಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 3-4 ಹೈ ರಿಸ್ಕ್ ದೇಶಗಳಿಂದ ವಿಮಾನ ಆಗಮಿಸುತ್ತಿದೆ. ಡಿಸೆಂಬರ್ 1 ರಿಂದ ಡಿಸೆಂಬರ್ 22ರ ವರೆಗೆ WHO ಗುರುತಿಸಿದ ಹೈ ರಿಸ್ಕ್ ದೇಶದಿಂದ ಸರಿ ಸುಮಾರು ಒಂದು ಲಕ್ಷ ಮಂದಿ ಬೆಂಗಳೂರಿಗೆ ಬಂದಿದ್ದಾರೆ. ದಿನೇ ದಿನೇ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಏಕಾಏಕಿ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗಬಹುದು. ಹೀಗೆ ನಗರಕ್ಕೆ ಆಗಮಿಸುವವರಿಗೆ ರಾಜಧಾನಿಗೆ ಎಂಟ್ರಿ ಕೊಡದೆ ಅಲ್ಲೇ ಏರ್ಪೋರ್ಟ್ ಸುತ್ತಮುತ್ತಲೇ ಕ್ವಾರಂಟೈನ್ ವ್ಯವಸ್ಥೆ ಮಾಡಿದರೆ ಉತ್ತಮ ಎಂಬ ನಿರ್ಧಾರ ಪಾಲಿಕೆಯದ್ದು.

ಮತಾಂತರ ನಿಷೇಧ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ : ಬಿಜೆಪಿಗೆ ಬುದ್ಧಿ ಇಲ್ಲ ಎಂದ ಪ್ರತಿಭಟನಾಕಾರರು / Bangaluru
Previous Post

ಮತಾಂತರ ನಿಷೇಧ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ : ಬಿಜೆಪಿಗೆ ಬುದ್ಧಿ ಇಲ್ಲ ಎಂದ ಪ್ರತಿಭಟನಾಕಾರರು

Next Post

ಮತಾಂತರ ನಿಷೇಧ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ : ಬಿಜೆಪಿಗೆ ಬುದ್ಧಿ ಇಲ್ಲ ಎಂದ ಪ್ರತಿಭಟನಾಕಾರರು / Bangaluru

Related Posts

Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
0

ನವೆಂಬರ್ 28ರ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು.  ತುಮಕೂರು ಜಿಲ್ಲಾ ಮಟ್ಟದ ಪೂರ್ವ ಭಾವಿ ಸಭೆಯಲ್ಲಿ ಸಚಿವರ ಕರೆ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ...

Read moreDetails
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
Next Post
ಮತಾಂತರ ನಿಷೇಧ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ : ಬಿಜೆಪಿಗೆ ಬುದ್ಧಿ ಇಲ್ಲ ಎಂದ ಪ್ರತಿಭಟನಾಕಾರರು / Bangaluru

ಮತಾಂತರ ನಿಷೇಧ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ : ಬಿಜೆಪಿಗೆ ಬುದ್ಧಿ ಇಲ್ಲ ಎಂದ ಪ್ರತಿಭಟನಾಕಾರರು / Bangaluru

Please login to join discussion

Recent News

Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada