• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಂದು ಕಡೆ ಸಭೆ, ಇನ್ನೊಂದು ಮೌಲ್ಯಮಾಪನ

Any Mind by Any Mind
January 11, 2024
in Top Story, ಅಭಿಮತ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಒಂದು ಕಡೆ ಸಭೆ, ಇನ್ನೊಂದು ಮೌಲ್ಯಮಾಪನ
Share on WhatsAppShare on FacebookShare on Telegram

2024 ರ ಲೋಕಸಭಾ ಚುನಾವಣೆಗೆ (LOKASABHA ELECTION 2024) ಬಿಜೆಪಿ ತೆರೆಮರೆಯಲ್ಲಿ ಭರದ ಸಿದ್ಧತೆಗಳನ್ನು ಆರಂಭಿಸಿದೆ. ಒಂದು ಕಡೆ ಈಗಾಗಲೇ ಕ್ಷೇತ್ರವಾರು ಹಾಲಿ ಸಂಸದರನ್ನು ಕರೆದು ಸಭೆ ಮಾಡಿ, ಸ್ಥಳೀಯ ನಾಯಕರನ್ನು ಪರಿಗಣಿಸಿ ಅಭಿಪ್ರಾಯ ಸಂಗ್ರಹ ಮಾಡುವ ಕೆಲಸ ಆಗುತ್ತಿದೆ. ಇನ್ನೊಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y VIJAYENDRA) ಸದ್ದಿಲ್ಲದೆ, ತಮ್ಮ ತಂಡದ ಮೂಲಕ ಪ್ರತಿ ಕ್ಷೇತ್ರದ ಹಾಲಿ ಸಂಸದರ ಮೌಲ್ಯಮಾಪನಕ್ಕೆ (Evaluation) ಮುಂದಾಗಿದ್ದಾರೆ.

ADVERTISEMENT

ಅಷ್ಟಕ್ಕೂ ಏನಿದು ಮೌಲ್ಯಮಾಪನ ಪ್ರಕ್ರಿಯೆ? (Evaluation Process)

ಪ್ರತಿಧ್ವನಿಗೆ ಬಿಜೆಪಿಯ ಉನ್ನತ ಮೂಲಗಳಿಂದಲೇ ನಿಖರ ಮಾಹಿತಿ ಲಭ್ಯವಾಗಿದ್ದು, ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y VIJAYENDRA) 2024 ರ ಲೋಕಸಭಾ ಚುನಾವಣೆಗೆ (LOKASABHA ELECTION 2024) ಪಕ್ಷದಿಂದ ಸಕಲ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಒಂದು ಕಡೆ ಕಳೆದ 2019 ರ ಲೋಕಸಭಾ ಚುನಾವಣೆಯ ಹೊಣೆ ಹೊತ್ತಿದ್ದ ಬಿ‌. ಎಸ್.ಯಡಿಯೂರಪ್ಪ (B S YEDIYURAPPA), ರಾಜ್ಯದಲ್ಲಿ ಪ್ರವಾಸ ಮಾಡಿ 28 ಲೋಕಸಭಾ ಕ್ಷೇತ್ರಗಳ ಪೈಕಿ 25 ಕ್ಷೇತ್ರವನ್ನು ಬಿಜೆಪಿಯ ತೆಕ್ಕೆಗೆ ತಂದು ಕೊಟ್ಟಿದ್ರು. ಇದು ರಾಜ್ಯ ಬಿಜೆಪಿಯ ಪಾಲಿಗೆ ಅತಿ ದೊಡ್ಡ ಸಾಧನೆಯೇ. ಈಗ ಬಿಜೆಪಿಯ ಸಾರಥಿಯಾಗಿರುವ ಬಿ.ವೈ.ವಿಜಯೇಂದ್ರ (B Y VIJAYENDRA), ಆ ದಾಖಲೆಯನ್ನು ಬದಿಗಟ್ಟಿ ಮುಂದೆ ನಡೆಯಬೇಕು. ಆ ಮೂಲಕ ತಮ್ಮ ರಾಜಕೀಯ ಭವಿಷ್ಯವನ್ನು ಗಟ್ಟಿಗೊಳಿಸಿಕೊಳ್ಳುತ್ತ, ಹೈಕಮಾಂಡ್ ನಾಯಕರ ಬಳಿ ತಾನೊಬ್ಬ Obedient Student ಎಂದು Prove ಮಾಡಿಕೊಳ್ಳಬೇಕು. ಹೀಗಾಗಿ, ಬಿ.ವೈ.ವಿಜಯೇಂದ್ರ Master Plan ಒಂದನ್ನ ಮಾಡಿದ್ದಾರೆ. ಅದೇ ಈ ಮೌಲ್ಯಮಾಪನ (Evaluation) ಪ್ರಕ್ರಿಯೆ.

ಈಗಾಗಲೇ ಕಳೆದ ಎರಡ್ಮೂರು ದಿನಗಳಿಂದ ಕ್ಷೇತ್ರವಾರು ಬಿ.ವೈ. ವಿಜಯೇಂದ್ರ (B Y VIJAYENDRA) ಸಭೆಗಳ ಮೇಲೆ ಸಭೆಗಳನ್ನು ಮಾಡುತ್ತಾ, 2024 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಯಾರಾಗಬೇಕೆಂದು ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ಜೊತೆಗೆ ತಮ್ಮ ಪದಾಧಿಕಾರಿಗಳ ತಂಡದ ಮೂಲಕ ಪ್ರತಿ ಕ್ಷೇತ್ರದಲ್ಲೂ ಹಾಲಿ ಸಂಸದರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸ್ಥಳೀಯ ನಾಯಕರಿಂದ ಆಯಾ ಕ್ಷೇತ್ರದ ಸಂಸದರ ವರ್ಚಸ್ಸು, ಕೆಲಸ ಕಾರ್ಯಗಳು, ಕಾಮಗಾರಿಗಳನ್ನು ನಡೆಸಿರುವುದು, ಕೊರೊನಾ ಸಂದರ್ಭದಲ್ಲಿ ಸಂಸದರ ಪಾಲ್ಗೊಳ್ಳುವಿಕೆ (MP’S Participation), ಜನರೊಂದಿಗೆ ಹೊಂದಾಣಿಕೆ, ಹೀಗೆ ಹಲವು ಮಾಹಿತಿಯನ್ನು ವಿಜಯೇಂದ್ರ ಕಲೆ ಹಾಕುತ್ತಿದ್ದಾರೆ. ಯಾವ ಸಂಸದರು ನಿರೀಕ್ಷಿಸಿದ ಮಟ್ಟದಲ್ಲಿ ಕಾರ್ಯನಿರ್ವಹಣೆ ಮಾಡಿಲ್ಲ, ಅಂತಹವರಿಗೆ ಕೊಕ್ ಕೊಡುವುದು ವಿಜಯೇಂದ್ರರ One Line Agenda.

ಹೀಗಾಗಿ, ಒಂದು ಕಡೆ ಸಭೆ, ಇನ್ನೊಂದು ಕಡೆ ಮೌಲ್ಯಮಾಪನ. ಎರಡನ್ನು ಒಟ್ಟೊಟ್ಟಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y VIJAYENDRA) ಮಾಡಿಸುತ್ತಿದ್ದಾರೆ ಎಂಬ ಮಾಹಿತಿ ಪ್ರತಿಧ್ವನಿಗೆ ಬಿಜೆಪಿಯ ಮೂಲಗಳಿಂದಲೇ ಲಭ್ಯವಾಗಿದೆ.

Tags: BHARAATHIYA JANATHA PARTYBJPbyvijayendraCongress Partyjpnaddakarnatakabjplokasabha electionModinationalbjpRAshokvijayendraಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

*ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ*: *ಸಿಎಂ ಸಿದ್ದರಾಮಯ್ಯ*

Next Post

Soujanya Case: ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿಗೆ ಕಾನೂನು ಸಂಕಷ್ಟ

Related Posts

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..
ರಾಜಕೀಯ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

by ಪ್ರತಿಧ್ವನಿ
May 27, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಇದೀಗ ಅಂತಿಮ ಹಂತ ತಲುಪಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. ಅಧಿಕಾರ ಹಂಚಿಕೆ ಸೂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ...

Read moreDetails
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
Soujanya Case: ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿಗೆ ಕಾನೂನು ಸಂಕಷ್ಟ

Soujanya Case: ಸಾಮಾಜಿಕ ಹೋರಾಟಗಾರ ಮಹೇಶ್ ತಿಮ್ಮರೋಡಿಗೆ ಕಾನೂನು ಸಂಕಷ್ಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada