• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಂದು ಸೈನ್​​ ಅಪ್ಪಂದು.. ಉಳಿದ 50 ಸೈನ್​ ಯಾರದ್ದು..? SIT ರಚಿಸಿ

ಕೃಷ್ಣ ಮಣಿ by ಕೃಷ್ಣ ಮಣಿ
March 18, 2025
in Top Story, ದೇಶ, ರಾಜಕೀಯ
0
ಒಂದು ಸೈನ್​​ ಅಪ್ಪಂದು.. ಉಳಿದ 50 ಸೈನ್​ ಯಾರದ್ದು..? SIT ರಚಿಸಿ
Share on WhatsAppShare on FacebookShare on Telegram

ಕಾಂಗ್ರೆಸ್​​ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿಕೆಯಿಂದ ಸದನದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಕ್ಲಾರಿಟಿ ಕೇಳಲು ಸ್ಪೀಕರ್ ಅವಕಾಶ ಮಾಡಿಕೊಟ್ಟಿದ್ದು, ಈ ವೇಳೆ ಹಿಂದಿನ ಸರ್ಕಾರದ ವೇಳೆ ನಕಲಿ ಸಹಿ ಬಳಕೆ ಆರೋಪ ಮಾಡಿದ್ದಾರೆ. ಸಿಎಂ 5 ಸೈನ್ ಮಾಡಿದರೆ, ಅವರ ಮಗ 50 ಸೈನ್ ಮಾಡ್ತಿದ್ದರು. ಸೈನ್ ಮಾಡಿ‌ ಪಡೆದ ಆ ಹಣ ಎಲ್ಲ ಫ್ಲೈಟ್​ನಲ್ಲಿ ಕಳಿಸಿದ್ದಾರೆ ಅಂತ ಮಾಹಿತಿ ಕೇಳಿ ಬರುತ್ತಿದೆ ಎನ್ನುವ ಮೂಲಕ ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ಸದನದಲ್ಲಿ ಆರೋಪ ಮಾಡಿದ್ದಾರೆ ಎಮ್​ಎಲ್​ಸಿ ಪುಟ್ಟಣ್ಣ.

ADVERTISEMENT

ಪುಟ್ಟಣ್ಣ ಹೇಳಿಕೆಗೆ ವಿರೋಧ ಪಕ್ಷದ ಸದ್ಯಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೂ ರಾಜ್ಯಪಾಲರ ಭಾಷಣದ ಚರ್ಚೆಗೂ ಏನು ಸಂಬಂಧ ಎಂದ ಬಿಜೆಪಿ ಸದಸ್ಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರ ಜೊತೆಗೆ ಪುಟ್ಟಣ್ಣ ವಾಗ್ವಾದ ಮಾಡಿದ್ದಾರೆ. ಕಡತದಿಂದ ಈ ವಿಷಯ ಕೈಬಿಡಲು ಬಿಜೆಪಿ ಸದಸ್ಯರ ಆಗ್ರಹ ಮಾಡಿದಾಗ ಛೀ ನಿಮಗೆ ನಾಚಿಕೆ‌ ಆಗಬೇಕು ಎಂದಿದ್ದಾರೆ ಪುಟ್ಟಣ್ಣ. ಪುಟ್ಟಣ್ಣ ಪದ ಬಳಕೆಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಸದನದಿಂದ ಹೊರನಡೆದಿದ್ದಾರೆ ಪರಿಷತ್ ಸದಸ್ಯರ ಸಿಟಿ ರವಿ. ಈ ವೇಳೆ ವಿಷಯದ ಬಗ್ಗೆ ಕಡತ ಪರಿಶೀಲನೆ ನಡೆಸೋದಾಗಿ ಸಭಾಪತಿ ಭರವಸೆ ನೀಡಿದ್ದಾರೆ. ಪರಿಷತ್​ ಸಭಾಪತಿ ಭರವಸೆ ಬಳಿಕ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಈಗಲೂ ಬಹಳ ಚರ್ಚೆಯಲ್ಲಿ ಇರುವ ವಿಚಾರ ಇದು. ನಿತ್ಯ ಪ್ರಸ್ತಾಪ ಮಾಡ್ತಿರುವ ವಿಚಾರ. ಹಿಂದಿನ ಮುಖ್ಯಮಂತ್ರಿ ಅವ್ರು ಐದು ಸಹಿ ಮಾಡಿದ್ರೆ ಅವರ ಮಗ 50 ಸೈನ್ ಮಾಡ್ತಿದ್ರು. ಸಾಕಷ್ಟು ಹಣ ಮಾಡಿ ಆ ಹಣ ಎಲ್ಲ ಫ್ಲೈಟ್​ನಲ್ಲಿ ಸಾಗಿಸಿದ್ದಾರೆ ಅಂತ ಪ್ರಸ್ತಾಪ ಆಗ್ತಿದೆ. ದುಡ್ಡು ಎಲ್ಲಿಗೆ ತೆಗೆದುಕೊಂಡು ಹೋದ್ರು, ಎಲ್ಲಿಗೆ ಸಾಗಿಸಿದ್ದಾರೆ ಇದೆಲ್ಲದರ ಬಗ್ಗೆ ತನಿಖೆ ಆಗಬೇಕು. ಒಂದು ಎಸ್‌ಐಟಿ ರಚನೆ ಮಾಡಬೇಕು ಎಂದು ಎಂದು ಒತ್ತಾಯ ಮಾಡಿದ್ದಾರೆ ಪುಟ್ಟಣ್ಣ. ಯಡಿಯೂರಪ್ಪ ಹಾಗೂ ವಿಜಯೇಂದ್ರ ಹೆಸರು ಹೇಳದೆ ಪರೋಕ್ಷವಾಗಿ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ ವಿರೋಧ ಪಕ್ಷದ ಸದ್ಯಸ್ಯರು.

ಇದಕ್ಕೂ ರಾಜ್ಯಪಾಲರ ಭಾಷಣದ ಚರ್ಚೆಗೆ ಏನು ಸಂಬಂಧ..? ಇದನ್ನ ಕಡತದಿಂದ ತೆಗೆಸಿ ಎಂದು ವಿಪಕ್ಷ ಸದಸ್ಯರ ಆಗ್ರಹ ಮಾಡಿದ್ದಾರೆ. ಈ ವೇಳೆ ವಿರೋಧ ಪಕ್ಷದ ಉಪನಾಯಕ ಸುನಿಲ್ ವಲ್ಯಾಪುರೆ ಮಧ್ಯಪ್ರವೇಶ ಮಾಡಿ, ನೀ ಯಾವ್ಯಾವ ಪಾರ್ಟಿಲಿದ್ರಿ, ಹೆಂಗೆ ಬಂದ್ರಿ ಅಂತ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ನೀವು ಹೇಗೆ ಬಂದ್ರಿ ಏನು ಅಂತ ನಮಗೆ ಗೊತ್ತು. ಪಕ್ಕದಲ್ಲೇ ವಿಶ್ವನಾಥ್ ಇದ್ದಾರೆ ಅವರನ್ನೇ ಕೇಳಿ ಎಂದಿದ್ದಾರೆ ಪುಟ್ಟಣ್ಣ. ಈ ವೇಳೆ ಥೂ ನಿನ್ ಜನ್ಮಕ್ಕೆ ಎಂದು ಪದ ಬಳಸಿದ್ದಾರೆ ಪುಟ್ಟಣ್ಣ. ಪುಟ್ಟಣ್ಣ ಮಾತಿಗೆ ವಿಪಕ್ಷ ಸದಸ್ಯರ ಆಕ್ರೋಶ ವ್ಯಕ್ತಪಡಿಸಿ, ಈ ಮಾತನ್ನು ಕಡತದಿಂದ ತಗೆಯಬೇಕು ಎಂದು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಆ ಬಳಿಕ ಹೊರಟ್ಟಿ ಕ್ರಮದ ಭರವಸೆ ನೀಡಿದ್ದಾರೆ.

Tags: #byvijayendraBJPCongress Partyನರೇಂದ್ರ ಮೋದಿಪುಟ್ಟಣ್ಣಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

Next Post

ಗೋಲ್ಡ್​ ಸ್ಮಗ್ಲಿಂಗ್​ ಕೇಸ್​​ನಲ್ಲಿ DRI ಪರ ವಕೀಲರ ವಾದ ಏನು..?

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಗೋಲ್ಡ್​ ಸ್ಮಗ್ಲಿಂಗ್​ ಕೇಸ್​​ನಲ್ಲಿ DRI ಪರ ವಕೀಲರ ವಾದ ಏನು..?

ಗೋಲ್ಡ್​ ಸ್ಮಗ್ಲಿಂಗ್​ ಕೇಸ್​​ನಲ್ಲಿ DRI ಪರ ವಕೀಲರ ವಾದ ಏನು..?

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada