• Home
  • About Us
  • ಕರ್ನಾಟಕ
Tuesday, July 15, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಂದು ಸೈನ್​​ ಅಪ್ಪಂದು.. ಉಳಿದ 50 ಸೈನ್​ ಯಾರದ್ದು..? SIT ರಚಿಸಿ

ಕೃಷ್ಣ ಮಣಿ by ಕೃಷ್ಣ ಮಣಿ
March 18, 2025
in Top Story, ದೇಶ, ರಾಜಕೀಯ
0
ಒಂದು ಸೈನ್​​ ಅಪ್ಪಂದು.. ಉಳಿದ 50 ಸೈನ್​ ಯಾರದ್ದು..? SIT ರಚಿಸಿ
Share on WhatsAppShare on FacebookShare on Telegram

ಕಾಂಗ್ರೆಸ್​​ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿಕೆಯಿಂದ ಸದನದಲ್ಲಿ ಕೋಲಾಹಲ ಸೃಷ್ಟಿಯಾಗಿದೆ. ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಕ್ಲಾರಿಟಿ ಕೇಳಲು ಸ್ಪೀಕರ್ ಅವಕಾಶ ಮಾಡಿಕೊಟ್ಟಿದ್ದು, ಈ ವೇಳೆ ಹಿಂದಿನ ಸರ್ಕಾರದ ವೇಳೆ ನಕಲಿ ಸಹಿ ಬಳಕೆ ಆರೋಪ ಮಾಡಿದ್ದಾರೆ. ಸಿಎಂ 5 ಸೈನ್ ಮಾಡಿದರೆ, ಅವರ ಮಗ 50 ಸೈನ್ ಮಾಡ್ತಿದ್ದರು. ಸೈನ್ ಮಾಡಿ‌ ಪಡೆದ ಆ ಹಣ ಎಲ್ಲ ಫ್ಲೈಟ್​ನಲ್ಲಿ ಕಳಿಸಿದ್ದಾರೆ ಅಂತ ಮಾಹಿತಿ ಕೇಳಿ ಬರುತ್ತಿದೆ ಎನ್ನುವ ಮೂಲಕ ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ಸದನದಲ್ಲಿ ಆರೋಪ ಮಾಡಿದ್ದಾರೆ ಎಮ್​ಎಲ್​ಸಿ ಪುಟ್ಟಣ್ಣ.

ADVERTISEMENT

ಪುಟ್ಟಣ್ಣ ಹೇಳಿಕೆಗೆ ವಿರೋಧ ಪಕ್ಷದ ಸದ್ಯಸರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೂ ರಾಜ್ಯಪಾಲರ ಭಾಷಣದ ಚರ್ಚೆಗೂ ಏನು ಸಂಬಂಧ ಎಂದ ಬಿಜೆಪಿ ಸದಸ್ಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರ ಜೊತೆಗೆ ಪುಟ್ಟಣ್ಣ ವಾಗ್ವಾದ ಮಾಡಿದ್ದಾರೆ. ಕಡತದಿಂದ ಈ ವಿಷಯ ಕೈಬಿಡಲು ಬಿಜೆಪಿ ಸದಸ್ಯರ ಆಗ್ರಹ ಮಾಡಿದಾಗ ಛೀ ನಿಮಗೆ ನಾಚಿಕೆ‌ ಆಗಬೇಕು ಎಂದಿದ್ದಾರೆ ಪುಟ್ಟಣ್ಣ. ಪುಟ್ಟಣ್ಣ ಪದ ಬಳಕೆಗೆ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಸದನದಿಂದ ಹೊರನಡೆದಿದ್ದಾರೆ ಪರಿಷತ್ ಸದಸ್ಯರ ಸಿಟಿ ರವಿ. ಈ ವೇಳೆ ವಿಷಯದ ಬಗ್ಗೆ ಕಡತ ಪರಿಶೀಲನೆ ನಡೆಸೋದಾಗಿ ಸಭಾಪತಿ ಭರವಸೆ ನೀಡಿದ್ದಾರೆ. ಪರಿಷತ್​ ಸಭಾಪತಿ ಭರವಸೆ ಬಳಿಕ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಈಗಲೂ ಬಹಳ ಚರ್ಚೆಯಲ್ಲಿ ಇರುವ ವಿಚಾರ ಇದು. ನಿತ್ಯ ಪ್ರಸ್ತಾಪ ಮಾಡ್ತಿರುವ ವಿಚಾರ. ಹಿಂದಿನ ಮುಖ್ಯಮಂತ್ರಿ ಅವ್ರು ಐದು ಸಹಿ ಮಾಡಿದ್ರೆ ಅವರ ಮಗ 50 ಸೈನ್ ಮಾಡ್ತಿದ್ರು. ಸಾಕಷ್ಟು ಹಣ ಮಾಡಿ ಆ ಹಣ ಎಲ್ಲ ಫ್ಲೈಟ್​ನಲ್ಲಿ ಸಾಗಿಸಿದ್ದಾರೆ ಅಂತ ಪ್ರಸ್ತಾಪ ಆಗ್ತಿದೆ. ದುಡ್ಡು ಎಲ್ಲಿಗೆ ತೆಗೆದುಕೊಂಡು ಹೋದ್ರು, ಎಲ್ಲಿಗೆ ಸಾಗಿಸಿದ್ದಾರೆ ಇದೆಲ್ಲದರ ಬಗ್ಗೆ ತನಿಖೆ ಆಗಬೇಕು. ಒಂದು ಎಸ್‌ಐಟಿ ರಚನೆ ಮಾಡಬೇಕು ಎಂದು ಎಂದು ಒತ್ತಾಯ ಮಾಡಿದ್ದಾರೆ ಪುಟ್ಟಣ್ಣ. ಯಡಿಯೂರಪ್ಪ ಹಾಗೂ ವಿಜಯೇಂದ್ರ ಹೆಸರು ಹೇಳದೆ ಪರೋಕ್ಷವಾಗಿ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ ವಿರೋಧ ಪಕ್ಷದ ಸದ್ಯಸ್ಯರು.

ಇದಕ್ಕೂ ರಾಜ್ಯಪಾಲರ ಭಾಷಣದ ಚರ್ಚೆಗೆ ಏನು ಸಂಬಂಧ..? ಇದನ್ನ ಕಡತದಿಂದ ತೆಗೆಸಿ ಎಂದು ವಿಪಕ್ಷ ಸದಸ್ಯರ ಆಗ್ರಹ ಮಾಡಿದ್ದಾರೆ. ಈ ವೇಳೆ ವಿರೋಧ ಪಕ್ಷದ ಉಪನಾಯಕ ಸುನಿಲ್ ವಲ್ಯಾಪುರೆ ಮಧ್ಯಪ್ರವೇಶ ಮಾಡಿ, ನೀ ಯಾವ್ಯಾವ ಪಾರ್ಟಿಲಿದ್ರಿ, ಹೆಂಗೆ ಬಂದ್ರಿ ಅಂತ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ನೀವು ಹೇಗೆ ಬಂದ್ರಿ ಏನು ಅಂತ ನಮಗೆ ಗೊತ್ತು. ಪಕ್ಕದಲ್ಲೇ ವಿಶ್ವನಾಥ್ ಇದ್ದಾರೆ ಅವರನ್ನೇ ಕೇಳಿ ಎಂದಿದ್ದಾರೆ ಪುಟ್ಟಣ್ಣ. ಈ ವೇಳೆ ಥೂ ನಿನ್ ಜನ್ಮಕ್ಕೆ ಎಂದು ಪದ ಬಳಸಿದ್ದಾರೆ ಪುಟ್ಟಣ್ಣ. ಪುಟ್ಟಣ್ಣ ಮಾತಿಗೆ ವಿಪಕ್ಷ ಸದಸ್ಯರ ಆಕ್ರೋಶ ವ್ಯಕ್ತಪಡಿಸಿ, ಈ ಮಾತನ್ನು ಕಡತದಿಂದ ತಗೆಯಬೇಕು ಎಂದು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಆ ಬಳಿಕ ಹೊರಟ್ಟಿ ಕ್ರಮದ ಭರವಸೆ ನೀಡಿದ್ದಾರೆ.

Tags: #byvijayendraBJPCongress Partyನರೇಂದ್ರ ಮೋದಿಪುಟ್ಟಣ್ಣಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

Next Post

ಗೋಲ್ಡ್​ ಸ್ಮಗ್ಲಿಂಗ್​ ಕೇಸ್​​ನಲ್ಲಿ DRI ಪರ ವಕೀಲರ ವಾದ ಏನು..?

Related Posts

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
0

ಸರ್ಕಾರಿ ಸಹಾಯಧನ, ಪರಿಹಾರ ಧನ, ಆರ್ಥಿಕ ಸೌಲಭ್ಯಗಳನ್ನು ಸಾಲಕ್ಕೆ ಹೊಂದಾಣಿಕೆ ಮಾಡಿದರೆ, ಬ್ಯಾಂಕ್ ಮೇಲೆ ಕ್ರಮ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕರ್ಸ್‍ಗಳೊಂದಿಗೆ ಸಚಿವ ಸಂತೋಷ ಲಾಡ್ ಸಭೆ...

Read moreDetails

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

July 14, 2025

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

July 14, 2025

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

July 14, 2025
Next Post
ಗೋಲ್ಡ್​ ಸ್ಮಗ್ಲಿಂಗ್​ ಕೇಸ್​​ನಲ್ಲಿ DRI ಪರ ವಕೀಲರ ವಾದ ಏನು..?

ಗೋಲ್ಡ್​ ಸ್ಮಗ್ಲಿಂಗ್​ ಕೇಸ್​​ನಲ್ಲಿ DRI ಪರ ವಕೀಲರ ವಾದ ಏನು..?

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ
Top Story

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

by ಪ್ರತಿಧ್ವನಿ
July 14, 2025
Top Story

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

by ಪ್ರತಿಧ್ವನಿ
July 14, 2025
B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!
Top Story

B Saroja Devi: ಮಲ್ಲಮ್ಮನ ಪವಾಡ ನಿಲ್ಲಿಸಿದ ಕಲಾ ಸರಸ್ವತಿ..

by ಪ್ರತಿಧ್ವನಿ
July 14, 2025
Top Story

B Saroja Devi: ಡಾ‌ ರಾಜ್‌, ಎಂಜಿಆರ್, ಎನ್‌ಟಿ ಆರ್‌ ಜೊತೆ ನಟಿಸಿದ ಬಹುಭಾಷಾ ನಟಿಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಇನ್ನಿಲ್ಲ..!

by ಪ್ರತಿಧ್ವನಿ
July 14, 2025
Top Story

DK Shivakumar: ಶಕ್ತಿ ಯೋಜನೆ ದೇಶಕ್ಕೆ ಮಾದರಿ; ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ..

by ಪ್ರತಿಧ್ವನಿ
July 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

ಸಾಲ ವಸೂಲಿಗಿಂತ ಜನರ ಜೀವ ಮುಖ್ಯ, ಸಾಲ ವಸೂಲಾತಿಯಲ್ಲಿ ಮಾನವೀಯತೆ ಇರಲಿ

July 14, 2025

Santhosh Lad: ಟ್ರಂಪ್‌ ಯಾರ ಫ್ರೆಂಡ್‌ : ಸಚಿವ ಸಂತೋಷ್‌ ಲಾಡ್‌ ಲೇವಡಿ

July 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada