• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Bengaluru: ಇನ್ಮುಂದೆ ಶ** ಸಂಸ್ಕಾರಕ್ಕೆ ಆನ್‌ಲೈನ್ ನೋಂದಣಿ ಕಡ್ಡಾಯ

ಪ್ರತಿಧ್ವನಿ by ಪ್ರತಿಧ್ವನಿ
June 22, 2026
in Top Story, ಕರ್ನಾಟಕ
0
Bengaluru: ಇನ್ಮುಂದೆ ಶ** ಸಂಸ್ಕಾರಕ್ಕೆ ಆನ್‌ಲೈನ್ ನೋಂದಣಿ ಕಡ್ಡಾಯ
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು ನಗರದಲ್ಲಿ ಶವ ಸಂಸ್ಕಾರ ಪ್ರಕ್ರಿಯೆಯಲ್ಲಿ ಕೆಲವೊಮ್ಮೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಮಹಾನಗರ ಪಾಲಿಕೆ ಹೊಸ ನಿಯಮ ಜಾರಿಗೊಳಿಸಲು ಸಜ್ಜಾಗಿದೆ. ಇನ್ಮುಂದೆ ಪಾಲಿಕೆ ವ್ಯಾಪ್ತಿಯ ವಿದ್ಯುತ್ ಚಿತಾಗಾರಗಳಲ್ಲಿ ಅಂತ್ಯಸಂಸ್ಕಾರ ನಡೆಸಲು ಆನ್‌ಲೈನ್ ನೋಂದಣಿ ಕಡ್ಡಾಯವಾಗಲಿದೆ.

ADVERTISEMENT
Kpcc President ಹರಿಪ್ರಸಾದ್​ಗೆ ಮನವಿ ಮಾಡ್ತೀನಿ ನನ್ನನ್ನ ಕೊನೆ ಭಾಷಣಕಾರ ಮಾಡ್ಬೇಡಿ ಎಂದ ಸಿದ್ರಾಮಯ್ಯ

ಪಶ್ಚಿಮ ವಲಯದ 5 ವಿದ್ಯುತ್ ಚಿತಾಗಾರಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದ್ದು, ಮೃತರ ಸಂಬಂಧಿಕರು ಚಿತಾಗಾರಕ್ಕೆ ಬರುವ ಮೊದಲು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಪಾಲಿಕೆ ಸೂಚಿಸಿದೆ.

ನೋಂದಣಿಗಾಗಿ ಸಾರ್ವಜನಿಕರು ಪಾಲಿಕೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಸಲ್ಲಿಸಬೇಕು. ಪ್ರತಿ ಶವ ಸಂಸ್ಕಾರಕ್ಕೆ ₹250 ಶುಲ್ಕ ನಿಗದಿಪಡಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿ ಮಾಡಿ ರಶೀದಿ ಪಡೆಯುವುದು ಕಡ್ಡಾಯವಾಗಿದೆ.

DK Shivakumar: 136 ಸೀಟುಗಳನ್ನು ಕೇವಲ ಸಿದ್ರಾಮಯ್ಯ, ಡಿಕೆ ಶಿವಕುಮಾರ್‌ ಗೆದ್ದಿಲ್ಲೆಂದ ಮುಖ್ಯಮಂತ್ರಿ #pratidhvani

ಇನ್ನು ಮರಣ ವರದಿ ಮತ್ತು ಅರ್ಜಿ, ವೈದ್ಯಕೀಯ ಪ್ರಮಾಣಪತ್ರ, ಸಾವಿನ ಕಾರಣ ದೃಢೀಕರಿಸುವ ವೈದ್ಯರ Form-4A, ಮೃತರ ಗುರುತಿನ ಚೀಟಿ (ಆಧಾರ್, ಮತದಾರರ ಚೀಟಿ, ಪಡಿತರ ಚೀಟಿ ಅಥವಾ ಪ್ಯಾನ್ ಕಾರ್ಡ್) ಸೇರಿದಂತೆ ಅಗತ್ಯ ದಾಖಲೆಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕಾಗಿದೆ. ಸಾರ್ವಜನಿಕರು ಯಾವುದೇ ಗೊಂದಲವಿಲ್ಲದೆ ಅಂತ್ಯಸಂಸ್ಕಾರ ಪ್ರಕ್ರಿಯೆ ಪೂರ್ಣಗೊಳಿಸಲು ಈ ಹೊಸ ನಿಯಮ ಪಾಲಿಸುವಂತೆ ಪಾಲಿಕೆ ಮನವಿ ಮಾಡಿದೆ.

Previous Post

ಕೆಪಿಸಿಸಿ ವೇದಿಕೆಯಿಂದ ಸಿದ್ದರಾಮಯ್ಯ ಬಿಗ್ ಮೆಸೇಜ್

Next Post

ರೈತರು ಆರ್ಥಿಕವಾಗಿ ಸಧೃಡರಾಗಿದ್ದಾರೆ, ಭೂತಾಯಿ ಬಿಡದಿ ಮಣ್ಣಿನ ಮಕ್ಕಳನ್ನು ಹರಸಿದ್ದಾಳೆ : ಡಿಕೆಗೆ ಯತ್ನಾಳ್‌ ಕೌಂಟರ್..!

Related Posts

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

by ಪ್ರತಿಧ್ವನಿ
August 8, 2026
0

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ...

Read moreDetails
*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

August 8, 2026
ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
Next Post
ರೈತರು ಆರ್ಥಿಕವಾಗಿ ಸಧೃಡರಾಗಿದ್ದಾರೆ, ಭೂತಾಯಿ ಬಿಡದಿ ಮಣ್ಣಿನ ಮಕ್ಕಳನ್ನು ಹರಸಿದ್ದಾಳೆ : ಡಿಕೆಗೆ ಯತ್ನಾಳ್‌ ಕೌಂಟರ್..!

ರೈತರು ಆರ್ಥಿಕವಾಗಿ ಸಧೃಡರಾಗಿದ್ದಾರೆ, ಭೂತಾಯಿ ಬಿಡದಿ ಮಣ್ಣಿನ ಮಕ್ಕಳನ್ನು ಹರಸಿದ್ದಾಳೆ : ಡಿಕೆಗೆ ಯತ್ನಾಳ್‌ ಕೌಂಟರ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada