• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಖಂಡ ಕರ್ನಾಟಕ ಸಂಪೂರ್ಣ ಸ್ತಬ್ಧವಾದರೆ ಮಾತ್ರ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬಹುದು: ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ

ಪ್ರತಿಧ್ವನಿ by ಪ್ರತಿಧ್ವನಿ
September 24, 2023
in Top Story, ಕರ್ನಾಟಕ, ದೇಶ
0
ಅಖಂಡ ಕರ್ನಾಟಕ ಸಂಪೂರ್ಣ ಸ್ತಬ್ಧವಾದರೆ ಮಾತ್ರ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬಹುದು: ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ
Share on WhatsAppShare on FacebookShare on Telegram

ಬೆಂಗಳೂರು: ಕೇಂದ್ರ ಸರ್ಕಾರದ ಗಮನ ಸೆಳೆಯಲು ಕೇವಲ ಬೆಂಗಳೂರು ಬಂದ್ ನಡೆಸಿದರೆ ಸಾಲದು. ಅಖಂಡ ಕರ್ನಾಟಕ ಸಂಪೂರ್ಣ ಸ್ತಬ್ಧವಾದರೆ ಮಾತ್ರ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬಹುದು. ಹೀಗಾಗಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ, ಸೆಪ್ಟೆಂಬರ್ 26 ರಂದು ಮಂಗಳವಾರ ಬಂದ್ ಮಾಡುವ ಬದಲು ದಿನಾಂಕ ಮುಂದೂಡುವ ಬಗ್ಗೆ ಚರ್ಚೆಯಾಗುತ್ತಿದೆ.

ADVERTISEMENT

ಬೆಳಗ್ಗೆ 10 ಕ್ಕೆ ವಾಟಾಳ್ ನಾಗರಾಜ್ ಸಭೆ
ಬಂದ್ ಕುರಿತಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ಹಾಗೂ ಆಮ್‌ ಆದ್ಮಿ ಪಕ್ಷದ ಮುಖ್ಯಮಂತ್ರಿ ಚಂದ್ರು ಅವರ ಜೊತೆಗೆ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಶಿಕ್ಷಣ, ಹೋಟೆಲ್ ಉದ್ಯಮ, ಸಾರಿಗೆ, ಅಂಗಡಿ ಮುಂಗಟ್ಟುಗಳ ಸಂಘಟನೆಗಳ ವಿಶ್ವಾಸವನ್ನೂ ಪಡೆದುಕೊಳ್ಳಬೇಕಾಗುತ್ತದೆ. ಜೊತೆಗೆ ತಕ್ಷಣವೇ ಬಂದ್ ಮಾಡುವ ಬದಲು ಸೆಪ್ಟೆಂಬರ್ 27 ರಿಂದ 30 ರೊಳಗೆ ಒಂದು ದಿನವನ್ನು ನಿಗದಿಪಡಿಸುವ ಬಗ್ಗೆ ಚರ್ಚೆಯಾಗುತ್ತಿದೆ.

Tags: bengaluruCauvery waterKarnatakaprotestvatal nagaraj
Previous Post

“ಚಂದ್ರಯಾನದ ಯಶಸ್ಸು-ಇಸ್ರೋ ಸಂಸ್ಥೆಯ ಹಿರಿಮೆ”

Next Post

ಸೆಪ್ಟೆಂಬರ್‌ 26ರಂದು ಶಾಲ ಕಾಲೇಜು ವಿದ್ಯಾರ್ಥಿಗಳಿಗೆ ಬಂದ್​​ ಬಿಸಿ ತಟ್ಟಿಲಿದೆಯಾ?

Related Posts

ಬಿಟ್‌ಕಾಯಿನ್ ಹಗರಣಕ್ಕೆ ಹೊಸ ತಿರುವು: ಮೊಹಮ್ಮದ್ ನಲಪಾಡ್‌ಗೆ ಇಡಿ ನೋಟಿಸ್, ತನಿಖೆ ತೀವ್ರ
Top Story

ಬಿಟ್‌ಕಾಯಿನ್ ಹಗರಣಕ್ಕೆ ಹೊಸ ತಿರುವು: ಮೊಹಮ್ಮದ್ ನಲಪಾಡ್‌ಗೆ ಇಡಿ ನೋಟಿಸ್, ತನಿಖೆ ತೀವ್ರ

by ಪ್ರತಿಧ್ವನಿ
June 1, 2026
0

ಕರ್ನಾಟಕದ ಬಹುಚರ್ಚಿತ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ನೋಟಿಸ್ ಜಾರಿಗೊಳಿಸಿರುವುದಾಗಿ...

Read moreDetails
ಬೆಂಗಳೂರು ಕೆರೆಗಳಲ್ಲಿ ಯುರೇನಿಯಂ ಪತ್ತೆ? ಕುಡಿಯುವ ನೀರಿನ ಸುರಕ್ಷತೆ ಕುರಿತು ಹೆಚ್ಚಿದ ಆತಂಕ

ಬೆಂಗಳೂರು ಕೆರೆಗಳಲ್ಲಿ ಯುರೇನಿಯಂ ಪತ್ತೆ? ಕುಡಿಯುವ ನೀರಿನ ಸುರಕ್ಷತೆ ಕುರಿತು ಹೆಚ್ಚಿದ ಆತಂಕ

June 1, 2026
DK Shivakumar Oath Taking Ceremony

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಹೇಗಿರುತ್ತೆ : ಡಿಕೆ ಶಿವಕುಮಾರ್‌ ಏನಂದ್ರು..?

May 31, 2026
BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

BREAKING NEWS : ಟಾಸ್‌ ಗೆದ್ದ RCB ; ಬೌಲಿಂಗ್‌ ಆಯ್ಕೆ ಮಾಡಿಕೊಂಡ ರಜತ್ ಪಾಟಿದಾರ್..

May 31, 2026
“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

“ಸಿದ್ದರಾಮಯ್ಯ ಅವ್ರನ್ನ ಡೀಡ್ ನಲ್ಲಿನ ವೈಫಲ್ಯಕ್ಕಾಗಿ ಟೀಕಿಸಬಹುದು, ಆದ್ರೆ ಇಂಟೆಂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ರೆ ಅನ್ಯಾಯ ಮಾಡಿದಂತೆ”

May 31, 2026
Next Post
ಸೆಪ್ಟೆಂಬರ್‌ 26ರಂದು ಶಾಲ ಕಾಲೇಜು ವಿದ್ಯಾರ್ಥಿಗಳಿಗೆ ಬಂದ್​​ ಬಿಸಿ ತಟ್ಟಿಲಿದೆಯಾ?

ಸೆಪ್ಟೆಂಬರ್‌ 26ರಂದು ಶಾಲ ಕಾಲೇಜು ವಿದ್ಯಾರ್ಥಿಗಳಿಗೆ ಬಂದ್​​ ಬಿಸಿ ತಟ್ಟಿಲಿದೆಯಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada