• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?

ಕೃಷ್ಣ ಮಣಿ by ಕೃಷ್ಣ ಮಣಿ
November 20, 2024
in ಕರ್ನಾಟಕ, ರಾಜಕೀಯ
0
ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?
Share on WhatsAppShare on FacebookShare on Telegram

ಬಿಪಿಎಲ್​ ಕಾರ್ಡ್​ ರದ್ದು ಬಗ್ಗೆ ರಾಜ್ಯಾದ್ಯಂತ ಆಕ್ರೋಶ ಹೆಚ್ಚಾಗ್ತಿದೆ. ರೇಷನ್‌ ಕಾರ್ಡ್‌ ರದ್ದು ವಿಚಾರದಲ್ಲಿ ಯಾರೂ ಗಾಬರಿ ಬೀಳುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೇಂದ್ರದಿಂದ ಕೆಲವು ನಿಯಮಗಳು ಇರುತ್ತವೆ. ಅದರಂತೆ ಪರಿಶೀಲನೆ ಮಾಡ್ತಿದ್ದಾರೆ. ನಮ್ಮ ಸರ್ಕಾರ ಇರೋದೇ ಬಡವರಿಗಾಗಿ. ಕಾರ್ಡ್​​ನಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿರಬಹುದು. ಇದಕ್ಕೆ ಎಲ್ಲರೂ ಸಹಕಾರ ಕೊಡಬೇಕು ಎಂದಿದ್ದಾರೆ ಡಿಸಿಎಂ.

ADVERTISEMENT

ಸದಾಶಿವನಗರದಲ್ಲಿ ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ‌ ಎಂ.ಬಿ. ಪಾಟೀಲ್, ಬಡವರ ರೇಷನ್ ಕಾರ್ಡ್ ಕಟ್ ಆಗಲ್ಲ. ಅವರಿಗೆ ಸಿಗದಿದ್ರೆ ಕೊಡುವ ಕೆಲಸ ಆಗುತ್ತೆ. ಬೇರೆ ರಾಜ್ಯಗಳಲ್ಲಿ ಶೇಕಡ 4೦ ರಷ್ಟು ಕಾರ್ಡ್​​​ಗಳಿವೆ. ನಮ್ಮಲ್ಲಿ ಶೇಕಡಾ 80ರಷ್ಟು ಕಾರ್ಡ್​​ಗಳು ಇವೆ. ಯಾರು ತೆರಿಗೆ ಕಟ್ತಾರೆ ಅವರ ಕಾರ್ಡ್ ಕಟ್ ಆಗುತ್ತೆ. ಕಾರ್ಡ್ ತಿದ್ದುಪಡಿಗೆ ಗ್ಯಾರಂಟಿ ಯೋಜನೆಗೆ ಸಂಬಂಧ ಅಲ್ಲ ಅಂತ ಎಂ.ಬಿ.ಪಾಟೀಲ್ ಹೇಳಿದ್ದಾರೆ.

BPL ರಾದ್ದಾಂತ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್​, ಅನರ್ಹರ ಕಾರ್ಡ್​​​​ಗಳನ್ನು ಮಾತ್ರ ರದ್ದು ಮಾಡಿ ಅಂತ ಹೇಳಲಾಗಿದೆ. ಕೆಲವೊಂದು ಲೋಪಗಳಾಗಿರಬಹುದು, ಇದರ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಧಿಕಾರಿಗಳು ಲೋಪಗಳನ್ನು ಮಾಡಿದ್ರೆ, ಅನರ್ಹ ಕಾರ್ಡ್​​ಗಳು ಮಾತ್ರ ನಿಯಮಾನುಸಾರ ಪರಿಷ್ಕರಿಸಲಾಗುತ್ತೆ ಅಂತ ಹೇಳಿದ್ದಾರೆ.

Tags: bangladesh violence on hindudaily news analysis the hinduHinduis upi accessible to non-indian citizens?listen to thisthe evil eye dstvthe evil eye starlifethe importance of death rituals (shradh)the ranveer show beerbicepsthe ranveer show podcasttulsi gabbard director of national intelligencewhat is insurancewhat is insurance?what is the fibonacci sequencewhat is the golden ratiowhy are there swastikas in india
Previous Post

ನಕ್ಸಲ್‌ ನಾಯಕನ ಹತ್ಯೆ ಖಂಡನೆ.. ರಕ್ತ ಅಂಟಿಸಿಕೊಂಡ್ರಾ ಸಿಎಂ..?

Next Post

ರೇಷನ್‌ ಕಾರ್ಡ್‌ ಬೆನ್ನಲ್ಲೇ ಕಾರ್ಮಿಕ ಕಾರ್ಡ್‌ಗೆ ಕತ್ತರಿ.. ಏನಂತಾರೆ ಮಿನಿಸ್ಟರ್‌..?

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಹಿಂದೂಗಳ ಕಾರ್ಡ್‌ ಮಾತ್ರ ರದ್ದು ಮಾಡಲಾಗ್ತಿದೆ.. ಇದು ಸತ್ಯನಾ..?

ರೇಷನ್‌ ಕಾರ್ಡ್‌ ಬೆನ್ನಲ್ಲೇ ಕಾರ್ಮಿಕ ಕಾರ್ಡ್‌ಗೆ ಕತ್ತರಿ.. ಏನಂತಾರೆ ಮಿನಿಸ್ಟರ್‌..?

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada