• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !

Chetan by Chetan
July 29, 2025
in Top Story, ಇದೀಗ, ಕರ್ನಾಟಕ
0
ಧರ್ಮಸ್ಥಳದಲ್ಲಿ ಹಾರೆ..ಗುದ್ದಲಿ..ಪಿಕಾಸಿ ಸಮೇತ ಕಾರ್ಯಾಚರಣೆ – ಹೂತಿಟ್ಟ ಶವಗಳ ಉತ್ಖನನ ಕಾರ್ಯ ಆರಂಭ !
Share on WhatsAppShare on FacebookShare on Telegram

ಧರ್ಮಸ್ಥಳದಲ್ಲಿ (Dharmasthala) ನೂರಾರು ಶವಗಳನ್ನು ಹೂತಿಟ್ಟ (Mass burials) ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿ ಟೀಮ್ (SIT) ತನಿಖೆಯನ್ನು ತೀವ್ರಗೊಳಿಸಿದ್ದು, ಇಂದು ತನಿಖೆ ಪ್ರಮುಖ ಘಟ್ಟ ತಲುಪಿದೆ. ನಿನ್ನೆಯಷ್ಟೇ ಅನಾಮಿಕ ದೂರುದಾರರನ್ನು ಹಲವು  ಸ್ಥಳಕ್ಕೆ ಕರೆತಂದಿದ್ದ ಅಧಿಕಾರಿಗಳು ಆತ ಗುರುತು ಮಾಡಿದ 13 ಸ್ಥಳಗಳನ್ನು ಮಾರ್ಕಿಂಗ್ ಮಾಡಿದ್ದರು. 

ADVERTISEMENT

ಇಂದು ಎಸ್‌ಐಟಿ ಅಧಿಕಾರಿಗಳು ಶವಗಳನ್ನ ಹೂತಿಟ್ಟ ಸ್ಥಳಗಳಲ್ಲಿ ಉತ್ಖನನ ಆರಂಭಿಸಿದ್ದಾರೆ. ಸುಮಾರು 12 ಕಾರ್ಮಿಕರು ಹಾರೆ, ಗುದ್ದಲಿ, ಬಟ್ಟೆ, ಪ್ಲಾಸ್ಟಿಕ್‌ ಕವರ್ ಜೊತೆ ಬಂದಿರೋ ಅಧಿಕಾರಿಗಳು ಮಣ್ಣು ಅಗೆಯುವ ಕೆಲಸ ಆರಂಭಿಸಿದ್ದಾರೆ. 13 ಸ್ಥಳಾಗ ಪೈಕಿ ಇಂದು 3-4 ಸ್ಥಳಗಳಲ್ಲಿ ಮಣ್ಣು ಅಗೆದು ಪರಿಶೀಲಸಲಾಗುತ್ತದೆ. 

ಈ ನಡುವೆ ಮಳೆ ಆರಂಭವಾಗಿದ್ದು,ಈ ನಡುವೆಯೇ 3 ತಂಡಗಳಾಗಿ ಕಾರ್ಮಿಕರು ಕೆಲಸ ಆರಂಭಿಸಿದ್ದಾರೆ. ದೂರುದಾರ ತೋರಿಸಿರುವ ಕೆಲವು ಸ್ಥಳಗಳಲ್ಲಿ ಈಗಾಗಲೇ ಅಗೆಯುವ ಕೆಲಸ ಆರಂಭವಾಗಿದೆ. ಈ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಈ ವ್ಯಕ್ತಿ ಆರೋಪ ಮಾಡಿರುವಂತೆಯೇ ಆ ಸ್ಥಳಗಳಲ್ಲಿ ಕಳೆಬರ ಸಿಗಲಿದ್ಯಾ ಎಂಬುದನ್ನು ಕಾಡು ನೋಡಬೇಕಿದೆ. 

Tags: dharmasthala caseExcavationMass burialsSIT
Previous Post

Namma Metro: ಮೆಟ್ರೋ 3ನೇ ಹಂತದ ಕಾಮಗಾರಿ: 6500 ಮರಗಳ ಮಾರಣಹೋಮಕ್ಕೆ ಮುಂದಾದ ಬಿಎಂಆರ್​​ಸಿಎಲ್​

Next Post

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post

M B Patil: ಪೊದ್ದಾರ್‌ ಪ್ಲಂಬಿಂಗ್‌ನಿಂದ 758 ಕೋಟಿ ರೂ. ಹೂಡಿಕೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada