• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಆಪರೇಷನ್ ಗಂಗಾ ಒಂದು ದೊಡ್ಡ ಕಾರ್ಯಚರಣೆ, ಇದನ್ನು ಸಹಿಸಲಾಗದೇ ಕಾಂಗ್ರೆಸ್ ರಾಜಕೀಯ ಮಾಡ್ತಿದೆ : ಸಂಸದ ತೇಜಸ್ವಿ ಸೂರ್ಯ

ಪ್ರತಿಧ್ವನಿ by ಪ್ರತಿಧ್ವನಿ
March 6, 2022
in ಇದೀಗ
0
ಹರ್ಷ ಹತ್ಯೆ | ಕರ್ನಾಟಕದಲ್ಲಿ ಕೇರಳ ಮಾದರಿಯ ಭಯೋತ್ಪಾದನೆ ಹುಟ್ಟುಹಾಕಲಾಗುತ್ತಿದೆ : ಸಂಸದ ತೇಜಸ್ವಿ ಸೂರ್ಯ ಆರೋಪ
Share on WhatsAppShare on FacebookShare on Telegram

ADVERTISEMENT

ಆಪರೇಷನ್ ಗಂಗಾ ಒಂದು ದೊಡ್ಡ ಕಾರ್ಯಾಚರಣೆ, ಸರ್ಕಾರ ವ್ಯವಸ್ಥೆ ಮಾಡದಿದೇ ಇದಿದ್ದರೇ ಯಾರೂ ಮರಳಿ ವಾಪಸ್ ಬರಲು ಸಾಧ್ಯವಾಗುತ್ತಲೇ ಇರಲಿಲ್ಲ, ಮೋದಿಯವರ ಈ ಕೆಲಸ ಸಹಿಸಲು ಆಗದವರು ರಾಜಕೀಯ ಮಾಡ್ತಿದ್ದಾರೆ’ ಎಂದು ಖಾಸಗಿ ಚಾನಲ್ವೊಂದರಲ್ಲಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಅಮೆರಿಕಾ ನಮ್ಮ ಕೈಯಲ್ಲಾಗಲ್ಲ ಅಂತ ಕೈ ಚೆಲ್ಲಿದೆ. ಚೀನಾ ಇಂದು ಮೊದಲ ವಿಮಾನವನ್ನು ಇಂದು ಕರೆಸಿಕೊಂಡಿದೆ. ಆದರೆ ಕಳೆದ 7-8 ದಿನಗಳಲ್ಲಿ 13 ಸಾವಿರ ವಿದ್ಯಾರ್ಥಿಗಳನ್ನು ಭಾರತ ಕರೆ ತಂದಿದೆ. ಹೀಗಿರುವಾಗ ನಮ್ಮ ಸರ್ಕಾರದ ಕಾರ್ಯಾಚರಣೆ ಬಗ್ಗೆ ಕೆಲವರು ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Tags: ಆಪರೇಷನ್ ಗಂಗಾಉಕ್ರೇನ್ ಬಿಕ್ಕಟ್ಟುಉಕ್ರೇನ್ ಮೇಲೆ ರಷ್ಯಾ ದಾಳಿಉಕ್ರೇನ್-ರಷ್ಯಾತೇಜಸ್ವಿ ಸೂರ್ಯಭಾರತೀಯ ವಿದ್ಯಾರ್ಥಿಗಳು
Previous Post

ರಾಜ್ಯದಲ್ಲಿ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ ಸಾಧ್ಯತೆ!

Next Post

ʼದೂರ ಸರಿಯಿರಿ, ಕೊಳಕರು ನೀವುʼ: ಉಕ್ರೇನ್‌ ಗಡಿಯಲ್ಲಿ ವರ್ಣಬೇಧ ಎದುರಿಸಿದ ಭಾರತೀಯ ವಿದ್ಯಾರ್ಥಿಗಳು

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ʼದೂರ ಸರಿಯಿರಿ, ಕೊಳಕರು ನೀವುʼ: ಉಕ್ರೇನ್‌ ಗಡಿಯಲ್ಲಿ ವರ್ಣಬೇಧ ಎದುರಿಸಿದ ಭಾರತೀಯ ವಿದ್ಯಾರ್ಥಿಗಳು

ʼದೂರ ಸರಿಯಿರಿ, ಕೊಳಕರು ನೀವುʼ: ಉಕ್ರೇನ್‌ ಗಡಿಯಲ್ಲಿ ವರ್ಣಬೇಧ ಎದುರಿಸಿದ ಭಾರತೀಯ ವಿದ್ಯಾರ್ಥಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada