• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದೆ : ಪ್ರಧಾನಿ ನರೇಂದ್ರ ಮೋದಿ ಅಭಿಮತ

ಪ್ರತಿಧ್ವನಿ by ಪ್ರತಿಧ್ವನಿ
February 10, 2022
in ದೇಶ
0
ಬಿಜೆಪಿ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದೆ : ಪ್ರಧಾನಿ ನರೇಂದ್ರ ಮೋದಿ ಅಭಿಮತ
Share on WhatsAppShare on FacebookShare on Telegram

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಮುಸ್ಲಿಂ ಮಹಿಳೆಯರ ಮೇಲಿನ ಅಪರಾಧಗಳನ್ನು ತಡೆಗಟ್ಟುವಲ್ಲಿ ಸತತವಾಗಿ ಕೆಲಸ ಮಾಡಿದ್ದು, ವಿರೋಧ ಪಕ್ಷಗಳು ಮತಕ್ಕಾಗಿ ಮುಸ್ಲಿಂ ಮಹಿಳೆಯರ ಪ್ರಗತಿಗೆ ಅಡ್ಡಿಯಾಗಿವೆ ಎಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ADVERTISEMENT

ಯುಪಿಯ ಸಹರಾನ್ಪುರದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ತ್ರಿವಳಿ ತಲಾಖ್ ಪದ್ಧತಿ ನಿಷೇಧಿಸುವ ಮೂಲಕ ಬಿಜೆಪಿ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ನ್ಯಾಯ ಒದಗಿಸಿದೆ. ಮುಸ್ಲಿಂ ಸಹೋದರಿಯರು ಮೋದಿಯನ್ನು ಹೊಗಳುವುದನ್ನು ಕಂಡಾಗ ವಿರೋಧ ಪಕ್ಷಗಳು ಅದನ್ನು ತಡೆಯಲು ಹೊಸ ಮಾರ್ಗಗಳೊಂದಿಗೆ ಬರುತ್ತಿದ್ದಾರೆ ಎಂದು ಕಿಡಿ ಕಾರಿದರು.

ಪ್ರತಿಯೊಬ್ಬ ಮುಸ್ಲಿಂ ಮಹಿಳೆಯೊಂದಿಗೆ ಬಿಜೆಪಿ ಸರ್ಕಾರ ನಿಂತಿದೆ. ಆದರೆ ನಮ್ಮ ಪಕ್ಷದ ವಿರೋಧಿಗಳು ಅವರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ವಿರೋಧಿಗಳು ಮುಸ್ಲಿಂ ಸಹೋದರಿಯರನ್ನು ಮೋಸಗೊಳಿಸುತ್ತಿದ್ದಾರೆ. ಇದರಿಂದ ಮುಸ್ಲಿಂ ಹೆಣ್ಣು ಮಕ್ಕಳ ಜೀವನವು ಯಾವಾಗಲೂ ಹಿಂದುಳಿಯುತ್ತದೆ. 2013ರ ಮುಝಾಫರ್ನಗರ ಗಲಭೆ ಮತ್ತು 2017ರ ಸಹರಾನ್ಪುರದಲ್ಲಿ ನಡೆದ ಹಿಂಸಾಚಾರಗಳಲ್ಲಿ ಜನರು ಹೇಗೆ ರಾಜಕೀಯ ದಾಳಕ್ಕೆ ಬಲಿಯಾದರು ಎಂಬುದಕ್ಕೆ ಇದು ಪುರಾವೆ ಎಂದು ಹೇಳಿದರು.

ಮುಂದುವರೆದು, ಉತ್ತರ ಪ್ರದೇಶವನ್ನು ಅಭಿವೃದ್ಧಿಪಡಿಸುವವರಿಗೆ ಮತ ಹಾಕಲು ಜನರು ನಿರ್ಧರಿಸಿದ್ದಾರೆ. ಉತ್ತರ ಪ್ರದೇಶವನ್ನು ಗಲಭೆ ಮುಕ್ತವಾಗಿಡುವವರು, ನಮ್ಮ ತಾಯಿ ಮತ್ತು ಮಗಳನ್ನು ಭಯದಿಂದ ಮುಕ್ತವಾಗಿಡುವವರು, ಅಪರಾಧಿಗಳನ್ನು ಜೈಲಿನಲ್ಲಿ ಇಡುವವರಿಗೆ ಜನರು ಮತ ಹಾಕುತ್ತಾರೆ. ಸಮಾಜವಾದಿ ಪಕ್ಷವು ʼನಕಲಿ ಸಮಾಜವಾದʼ ದಲ್ಲಿ ತೊಡಗಿದೆ ಎಂದು ಎಸ್ಪಿ ವಿರುದ್ಧ ಹರಿಹಾಯ್ದರು.

Tags: BJPCongress PartyCovid 19ಕರೋನಾಕೋವಿಡ್-19ಬಿಜೆಪಿಮುಸ್ಲಿಂ ಮಹಿಳೆ
Previous Post

ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಾತ್ರಿ ಸಂಚಾರ ನಿರ್ಬಂಧ ಖಂಡಿಸಿ ರೈತರಿಂದ ಪ್ರತಿಭಟನೆ

Next Post

Uttarakhand | ಮತಕ್ಕಾಗಿ ಜನರಲ್ ರಾವತ್ ಕಟೌಟ್ ಬಳಸುತ್ತಿರುವ ಕಾಂಗ್ರೆಸ್ : ಪ್ರಧಾನಿ ಮೋದಿ ಟೀಕೆ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
Uttarakhand | ಮತಕ್ಕಾಗಿ ಜನರಲ್ ರಾವತ್ ಕಟೌಟ್ ಬಳಸುತ್ತಿರುವ ಕಾಂಗ್ರೆಸ್ : ಪ್ರಧಾನಿ ಮೋದಿ ಟೀಕೆ

Uttarakhand | ಮತಕ್ಕಾಗಿ ಜನರಲ್ ರಾವತ್ ಕಟೌಟ್ ಬಳಸುತ್ತಿರುವ ಕಾಂಗ್ರೆಸ್ : ಪ್ರಧಾನಿ ಮೋದಿ ಟೀಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada