• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕುಡಿದು ಆಪರೇಷನ್​ ಥಿಯೇಟರ್​ನಲ್ಲಿ ವೈದ್ಯನ ಅವಾಂತರ : ಅಮಾನತಿಗೆ ದಿನೇಶ್​ ಗುಂಡೂರಾವ್ ಆದೇಶ

Any Mind by Any Mind
June 1, 2023
in ಕರ್ನಾಟಕ
0
ಕುಡಿದು ಆಪರೇಷನ್​ ಥಿಯೇಟರ್​ನಲ್ಲಿ ವೈದ್ಯನ ಅವಾಂತರ : ಅಮಾನತಿಗೆ ದಿನೇಶ್​ ಗುಂಡೂರಾವ್ ಆದೇಶ
Share on WhatsAppShare on FacebookShare on Telegram

ಚಿಕ್ಕಮಗಳೂರು : ಸಂತಾನ ಶಕ್ತಿ ಹರಣ ಕ್ಯಾಂಪ್​​ಗೆ ನಿಯೋಜನೆಗೊಂಡಿದ್ದ ಕರ್ತವ್ಯ ನಿರತ ವೈದ್ಯ ಆಪರೇಷನ್​ ಥಿಯೇಟರ್​ನಲ್ಲಿ ಪಾನಮತ್ತನಾಗಿ ಕುಸಿದು ಬಿದ್ದ ಪ್ರಕರಣದ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ ವೈದ್ಯ ಬಾಲಕೃಷ್ಣನನ್ನು ಅಮಾನತುಗೊಳಿಸುವಂತೆ ಆರೋಗ್ಯ ಇಲಾಖೆ ಸಚಿವ ದಿನೇಶ್​ ಗುಂಡೂರಾವ್​ ಆದೇಶ ಹೊರಡಿಸಿದ್ದಾರೆ.

ADVERTISEMENT


ಚಿಕ್ಕಮಗಳೂರು ಜಿಲ್ಲೆ ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿತ್ತು. 9 ಮಂದಿ ಮಹಿಳೆಯರು ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆಗೆ ಆಗಮಿಸಿದ್ದರು. ಮಹಿಳೆಯರಿಗೆ ಅನಸ್ತೇಷಿಯಾ ನೀಡಿ ಬಹಳ ಹೊತ್ತಾದರೂ ಶಸ್ತ್ರ ಚಿಕಿತ್ಸೆ ನಡೆಸಲು ವೈದ್ಯ ಆಗಮಿಸಿರಲಿಲ್ಲ. ಬಹಳ ಹೊತ್ತಿನ ಬಳಿಕ ಬಂದ ವೈದ್ಯ ಪಾನಮತ್ತನಾಗಿ ಆಪರೇಷನ್​ ಥಿಯೇಟರ್​​ನಲ್ಲಿಯೇ ಕುಸಿದು ಬಿದ್ದಿದ್ದರು ಎನ್ನಲಾಗಿದೆ.


ಬಳಿಕ ಆಸ್ಪತ್ರೆ ಸಿಬ್ಬಂದಿಯೇ ವೈದ್ಯ ಬಾಲಕೃಷ್ಣನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ಸಂಬಂಧ ಮಾಧ್ಯಮಗಳಲ್ಲಿ ವರದಿ ಬಿತ್ತರವಾಗುತ್ತಿದ್ದಂತೆಯೇ ಎಚ್ಚೆತ್ತ ಆರೋಗ್ಯ ಇಲಾಖೆ ಪಾನಮತ್ತ ವೈದ್ಯನನ್ನು ಸಸ್ಪೆಂಡ್​ ಮಾಡಿ ಆದೇಶ ಹೊರಡಿಸುವಂತೆ ಚಿಕ್ಕಮಗಳೂರು ಡಿಹೆಚ್​ಓಗೆ ಸೂಚನೆ ನೀಡಿದೆ.

Tags: chikkamagaluruDr. Balakrishna SuspensionGovernment HospitalGovernment Hospital DoctorKalasakoppaಕಳಸಕೊಪ್ಪಚಿಕ್ಕಮಗಳೂರುಡಾ. ಬಾಲಕೃಷ್ಣ ಅಮಾನತುಸರ್ಕಾರಿ ಆಸ್ಪತ್ರೆಸರ್ಕಾರಿ ಆಸ್ಪತ್ರೆ ವೈದ್ಯ
Previous Post

Preparation for BBMP Elections : ಬಿಬಿಎಂಪಿ ಚುನಾವಣೆಗೆ ತಯಾರಿ ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿಕೆ

Next Post

Tamil Nadu minister : ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ ; ತಮಿಳುನಾಡು ಸಚಿವನಿಂದ ಉದ್ಧಟತನ

Related Posts

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*
ಕರ್ನಾಟಕ

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

by ಪ್ರತಿಧ್ವನಿ
August 8, 2026
0

*ಬೆಂಗಳೂರು, ಆಗಸ್ಟ್ 8, 2026*: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ ವ್ಯವಸ್ಥಾಪಕ ನಿರ್ದೇಶಕ...

Read moreDetails
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾ**: ಸರ್ಕಾರದಿಂದ 10 ಲಕ್ಷ ಪರಿಹಾರ

August 8, 2026
Next Post
Tamil Nadu minister : ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ ; ತಮಿಳುನಾಡು ಸಚಿವನಿಂದ ಉದ್ಧಟತನ

Tamil Nadu minister : ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ ; ತಮಿಳುನಾಡು ಸಚಿವನಿಂದ ಉದ್ಧಟತನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada