• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಡಂಬರದ ಮದುವೆ ಮದ್ಯೆ ಮಾನವೀಯತೆ ಮರೆಯದ ಅಂಬಾನಿ ಕುಟುಂಬ..!

ಪ್ರತಿಧ್ವನಿ by ಪ್ರತಿಧ್ವನಿ
July 16, 2024
in Top Story, ಅಂಕಣ, ಇದೀಗ, ದೇಶ, ವಿಶೇಷ
0
ಆಡಂಬರದ ಮದುವೆ ಮದ್ಯೆ ಮಾನವೀಯತೆ ಮರೆಯದ ಅಂಬಾನಿ ಕುಟುಂಬ..!
Share on WhatsAppShare on FacebookShare on Telegram

ದೇಶದ ದೊಡ್ಡ ಉದ್ಯಮಿ ಮುಖೇಶ್ ಅಂಬಾನಿ (Mukhesh Ambani) ಅವರ ಪುತ್ರ ಆಕಾಶ್ ಅಂಬಾನಿ (Akash Ambani) ಮತ್ತು ರಾಧಿಕಾ(Radhika) ಅವರ ಅದ್ಧೂರಿ ವಿವಾಹ ಕಾರ್ಯಕ್ರಮವು (Marriage Function) ಬಹಳ ಕಾಲ ನಡೆಯಿತು. ಈ ರಾಯಲ್ ವೆಡ್ಡಿಂಗ್‌ನಲ್ಲಿ (Royal Wedding) ವಿಐಪಿ ಅತಿಥಿಗಳನ್ನು ಸಂಪೂರ್ಣವಾಗಿ ನೋಡಿಕೊಳ್ಳಲಾಯಿತು. ಇದರೊಂದಿಗೆ ಬೀದಿಯಲ್ಲಿ ಬದುಕುತ್ತಿರುವ ಬಡವರನ್ನು ಅಂಬಾನಿ ಕುಟುಂಬವೂ ಮರೆಯಲಿಲ್ಲ. 45 ದಿನಗಳ (45Days) ಕಾಲ ಮನೆಯ ಹೊರಗೆ ಊಟದ ಭಂಡಾರವನ್ನೇ ಆಯೋಜಿಸಲಾಗಿತ್ತು. ಇದರಲ್ಲಿ ಪ್ರತಿದಿನ 5 ಸಾವಿರಕ್ಕೂ (Daily More Than 5000 Peoples) ಹೆಚ್ಚು ಮಂದಿ ಆಹಾರ ಸೇವಿಸಿದರು.

ADVERTISEMENT

ದೇಶದ ಬಹು ಚರ್ಚಿತ ಹಾಗೂ ಅತ್ಯಂತ ದುಬಾರಿ ಮದುವೆಗೆ ಕೊನೆಗೂ ತೆರೆ ಬಿದ್ದಿದೆ. ಈ ಅದ್ಧೂರಿ ವಿವಾಹದ ಕಾರ್ಯವು ಹಲವಾರು ದಿನಗಳವರೆಗೆ ಮುಂದುವರೆಯಿತು. ಈ ರಾಯಲ್ ವೆಡ್ಡಿಂಗ್ ಫೋಟೋ ಇನ್ನೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೇಶದ ದೊಡ್ಡ ಉದ್ಯಮಿ ಮುಖೇಶ್ ಅಂಬಾನಿ ತಮ್ಮ ಪುತ್ರ ಅನಂತ್ ಅಂಬಾನಿ ಅವರ ಮದುವೆಯನ್ನು ಅದ್ದೂರಿಯಾಗಿ ನಡೆಸಿದರು.

ಇಡೀ ಕುಟುಂಬವು ತಮ್ಮ ಎಲ್ಲಾ ಅತಿಥಿಗಳನ್ನು ಸಂಪೂರ್ಣವಾಗಿ ನೋಡಿಕೊಂಡರು. ಮದುವೆಗೆ ಆಹ್ವಾನಿತರಾದ ಎಲ್ಲ ಗಣ್ಯರಿಗೆ ಅದ್ಭುತ ರಿಟರ್ನ್ ಗಿಫ್ಟ್ (Return Gift) ಜೊತೆಗೆ ರಾಜಮನೆತನದ ಔತಣವನ್ನು ನೀಡಲಾಯಿತು. ಆದರೆ, ವಿಐಪಿ ಅತಿಥಿಗಳ(VIP Guest) ಜತೆಗೆ ಅಂಬಾನಿ ಕುಟುಂಬ 5 ಸಾವಿರಕ್ಕೂ ಹೆಚ್ಚು ಬಡವರಿಗೆ 45 ದಿನಗಳ ಕಾಲ ರಾಜ ಔತಣಕ್ಕೆ ಸಂಪೂರ್ಣ ಕಾಳಜಿ ವಹಿಸಿದೆ. ಇದೀಗ ಈ ಹಬ್ಬದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Tags: AmbaniAmbani FamilyAnanth ambaniMukhesh AmbaniNeethu Ambani
Previous Post

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಂಚಾರ ಬಂದ್..!!

Next Post

 ಸಿದ್ದರಾಮಯ್ಯ ಮೊದಲು ಹೀಗೆ ಇರಲಿಲ್ಲ ಡಿಕೆಶಿ ಸವಾಸ ಮಾಡಿದ ಮೇಲೆ ಹೀಗೆಲ್ಲ ಹೇಳ್ತಿದ್ದಾರೆ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

 ಸಿದ್ದರಾಮಯ್ಯ ಮೊದಲು ಹೀಗೆ ಇರಲಿಲ್ಲ ಡಿಕೆಶಿ ಸವಾಸ ಮಾಡಿದ ಮೇಲೆ ಹೀಗೆಲ್ಲ ಹೇಳ್ತಿದ್ದಾರೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada