• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ರಮಣ ಅವರು CJI ಆಗಿ ಅಧಿಕಾರ ವಹಿಸಿಕೊಂಡ ನಂತರ ನ್ಯಾಯಾಂಗದ ಬುನಾದಿಯು ಭದ್ರಗೊಂಡಿದೆ: ಸಿಜೆ ಡಾ. ಎಸ್ ಮುರಳೀಧರ್

Any Mind by Any Mind
September 25, 2021
in ಕರ್ನಾಟಕ
0
ರಮಣ ಅವರು CJI ಆಗಿ ಅಧಿಕಾರ ವಹಿಸಿಕೊಂಡ ನಂತರ ನ್ಯಾಯಾಂಗದ ಬುನಾದಿಯು ಭದ್ರಗೊಂಡಿದೆ: ಸಿಜೆ ಡಾ. ಎಸ್ ಮುರಳೀಧರ್
Share on WhatsAppShare on FacebookShare on Telegram

ನ್ಯಾಯಮೂರ್ತಿ ಎನ್‌ ವಿ ರಮಣ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನ್ಯಾಯಾಂಗದಲ್ಲಿ ಹಾಗೂ ನ್ಯಾಯಿಕ ಸಮುದಾಯದಲ್ಲಿ ಹೊಸ ಶಕ್ತಿ ಬಂದಿದೆ ಎಂದು ಒಡಿಶಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಾ. ಎಸ್‌ ಮುರಳೀಧರ್ ಶನಿವಾರ ಹೇಳಿದ್ದಾರೆ.

ADVERTISEMENT

ಒಡಿಶಾ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನೂತನ ಕಟ್ಟಡದ ಉದ್ಘಾಟನೆಯ ಸಮಾರಂಭದಲ್ಲಿ ನ್ಯಾ. ಮುರಳೀಧರ್ ಮಾತನಾಡಿ, ರಮಣ ಅವರು ಅಧಿಕಾರವಹಿಸಿಕೊಂಡ ನಂತರ ಗುರುತರ ಬದಲಾವಣೆಗಳು ಕಂಡಿದೆ ನ್ಯಾಯಾಲಯದ ಬುನಾದಿಯು ಮತ್ತಷ್ಟು ಭದ್ರವಾಗಿದೆ ಎಂದು ಅವರು ಹೇಳಿದ್ದಾರೆ.

“ಸಿಜೆಐ ರಮಣ ಅವರು ಅಧಿಕಾರವಹಿಸಿಕೊಂಡು ಐದು ತಿಂಗಳಾಗಿದ್ದು (ಇದೇ ವರ್ಷ ಏಪ್ರಿಲ್‌ನಲ್ಲಿ) ಅವರ ಬಗ್ಗೆ ನಾನು ಕೆಲ ಮಾತುಗಳನ್ನು ಹೇಳಬೇಕಿದೆ. ಸಿಜೆಐ ರಮಣ ಅಧೀಕಾರ ವಹಿಸಿಕೊಂಡ ನಂತರ ನ್ಯಾಯಿಕ ಸಮುದಾಯದಲ್ಲಿ ಹೊಸ ಶಕ್ತಿಯ ಬಂದಿದೆ. ನ್ಯಾಯಾಲಯದ ಅಡಿಪಾಯ/ ಬುನಾದಿಯು ಮತ್ತಷ್ಟು ಭದ್ರವಾಗಿದೆ ಎನ್ನಬಹುದು. ನಾವು ಕಾಣುತ್ತಿರುವ ಬದಲಾವಣೆಗಳು ಗುರುತರವಾಗಿವೆ. ಈ ಬದಲಾಔಣೆ ಒಳ್ಳೆಯದಕ್ಕಾಗಿ ಆಗಿರುವ ಬದಲಾವಣೆಗಳು. ಜನರು ಇದನ್ನು ಪಾಸಿಟಿವ್‌ ಆಗಿ ಸ್ವೀಕರಿಸಿದ್ದಾರೆ” ಎಂದು ನ್ಯಾ. ಮುರಳೀಧರ್ ಸಂತೋಷ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಂಗದ ಸ್ವರೂಪದಲ್ಲಿಯೂ ಬದಲಾವಣೆ ಕಂಡುಬರುತ್ತಿರುವುದನ್ನು ನಾನು ಗಮನಿಸಿದ್ದೇನೆ. ಎಲ್ಲ ಹಂತದಲ್ಲಿಯೂ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಇದುವೇ ಅತ್ಯಂತ ಪಾಸಿಟಿವ್ ಅಂಶವಾಗಿದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್ ವಿ ರಮಣ ಅವರು ಶನಿವಾರ12 ನೇ ಶತಮಾನದ ದೇಗುಲವಾದ ಪುರಿಯ ಶ್ರೀ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Chief Justice of India NV Ramana visited Jagannatha Temple in Puri, Odisha today pic.twitter.com/i8ybqeHpXN

— ANI (@ANI) September 25, 2021
Tags: BJPಎನ್‌ ವಿ ರಮಣಡಾ. ಎಸ್‌ ಮುರಳೀಧರ್ನ್ಯಾಯಾಂಗಬಿಜೆಪಿ
Previous Post

ಕೋರ್ಟ್‌ನ ಅಧಿಕೃತ ಇಮೇಲ್‌ಗಳಲ್ಲಿ ಮೋದಿ ಭಾವಚಿತ್ರ: ಸುಪ್ರೀಂ ಕೋರ್ಟ್ ತರಾಟೆಯನಂತರ ಕೈಬಿಟ್ಟ NIC!

Next Post

ನೀವು ಮಾಧ್ಯಮಕ್ಕೆ ಉತ್ತರಿಸಬೇಕಾದ ಅಗತ್ಯನೆ ಇಲ್ಲ, ಯಾಕೆಂದರೆ ಅವರು ನಿಮ್ಮನ್ನು ಪ್ರಶ್ನಿಸುವುದೇ ಇಲ್ಲʼ: ಮೋದಿ ಕುರಿತು ಬೈಡೆನ್ ಪರೋಕ್ಷ ವ್ಯಂಗ್ಯ

Related Posts

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
0

ವಿಜಯನಗರ (ಕೊಟ್ಟೂರು): ಇಡೀ ರಾಜ್ಯವನ್ನೇ ದಂಗುಬಡಿಸಿದ್ದ ಕೊಟ್ಟೂರು ತ್ರಿವಳಿ ಕೊಲೆ ಪ್ರಕರಣಕ್ಕೆ ಈಗ ಆಘಾತಕಾರಿ 'ಮರ್ಯಾದಾ ಹತ್ಯೆ'ಯ (Honor Killing) ಆಯಾಮ ಲಭಿಸಿದೆ. ಕೇವಲ ಹಣಕ್ಕಾಗಿ ಮಾತ್ರವಲ್ಲದೆ,...

Read moreDetails
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Next Post
ನೀವು ಮಾಧ್ಯಮಕ್ಕೆ ಉತ್ತರಿಸಬೇಕಾದ ಅಗತ್ಯನೆ ಇಲ್ಲ, ಯಾಕೆಂದರೆ ಅವರು ನಿಮ್ಮನ್ನು ಪ್ರಶ್ನಿಸುವುದೇ ಇಲ್ಲʼ: ಮೋದಿ ಕುರಿತು ಬೈಡೆನ್ ಪರೋಕ್ಷ ವ್ಯಂಗ್ಯ

ನೀವು ಮಾಧ್ಯಮಕ್ಕೆ ಉತ್ತರಿಸಬೇಕಾದ ಅಗತ್ಯನೆ ಇಲ್ಲ, ಯಾಕೆಂದರೆ ಅವರು ನಿಮ್ಮನ್ನು ಪ್ರಶ್ನಿಸುವುದೇ ಇಲ್ಲʼ: ಮೋದಿ ಕುರಿತು ಬೈಡೆನ್ ಪರೋಕ್ಷ ವ್ಯಂಗ್ಯ

Please login to join discussion

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada