• Home
  • About Us
  • ಕರ್ನಾಟಕ
Friday, July 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

ಪ್ರತಿಧ್ವನಿ by ಪ್ರತಿಧ್ವನಿ
July 17, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನುಡಿದರು.

ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ವಿತರಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು.

ಪ್ರಶಸ್ತಿಗಳನ್ನು ನಿರೀಕ್ಷಿಸದೇ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುವ ಕೆಲಸವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡುತ್ತಿದೆ. ಇದರ ಅಂಗವಾಗಿ 18 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಿದ್ದೇವೆ. ಇದರಲ್ಲಿ ಮೂರು ಪ್ರಶಸ್ತಿಗೆ 10 ಲಕ್ಷ ರೂಪಾಯಿ ನೀಡಲಾಗುತ್ತಿದೆ, ಉಳಿದ ಪ್ರಶಸ್ತಿಗಳಿಗೆ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಆದರೆ, ಪುರಸ್ಕೃತರ ಸಾಧನೆಗೆ ಈ ಹಣ ಸಮವಲ್ಲ. ಆದರೆ, ಇದು ಕನ್ನಡ ಸಂಸ್ಕೃತಿಯ ಕೆಲಸಕ್ಕೆ ಕೊಡುವ ಗೌರವ ಎಂದರು.

ಬಹಳ ಮಂದಿ ಸಂಸ್ಕೃತಿ ವಿಚಾರದಲ್ಲಿ ಸಾಧನೆ ಮಾಡುತ್ತಲೇ ಇರುತ್ತಾರೆ. 2000 ವರ್ಷಗಳ ಇತಿಹಾಸ ಇರುವ ಕನ್ನಡದ ಸಾಂಸ್ಕೃತಿಕ ಸಂಪತ್ತು ಇಡೀ ವಿಶ್ಬಕ್ಕೆ ಮಾದರಿಯಾಗಿದೆ ಎಂದರು.

ಕನ್ನಡ ಸಂಸ್ಕೃತಿ, ಸಾಹಿತ್ಯದ ಕೆಲಸದಲ್ಲಿ ನಮ್ಮ ಸರ್ಕಾರ ಹಿಂದೆ ಬೀಳುವುದಿಲ್ಲ. ಇನ್ನೂ ಹೆಚ್ಚಿನ ಪ್ರೋತ್ಸಾಹ ಕೊಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು.

ರಾಜ್ಯದ ಮೊದಲ ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿದ್ದವನು ನಾನು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ. ಆದರೆ ಕನ್ನಡ ಸಾಹಿತ್ಯ, ಸಂಸ್ಕೃತಿಯನ್ನು ಅಪಾರವಾಗಿ ಪ್ರೀತಿಸುವವನು. ಕನ್ನಡ ಕರ್ನಾಟಕದಲ್ಲಿ ಸಾರ್ವಭೌಮ‌ ಭಾಷೆ ಆಗಬೇಕು ಎನ್ನುವ ದಿಕ್ಕಿನಲ್ಲಿ ಬೇಷರತ್ ಬದ್ಧತೆ ಇಟ್ಟುಕೊಂಡು ನಾನು ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ ಎಂದರು.

Tags: c m siddaramaiah danceCM Siddaramaiahcm siddaramaiah budgetcm siddaramaiah dancecm siddaramaiah livecm siddaramaiah newscm siddaramaiah on iplcm siddaramaiah speechcm siddaramaiah statuscm siddaramaiah videoCMSiddaramaiahsiddaramaiahSiddaramaiah CMsiddaramaiah cm newssiddaramaiah cm racesiddaramaiah congresssiddaramaiah dancesiddaramaiah new dancesiddaramaiah newssiddaramaiah obc supportsiddaramaiah orders sitsiddaramaiah speechsiddaramaiah today news
Previous Post

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

Next Post

ದೊಡ್ಡ ತೂಗುಸೇತುವೆ

Related Posts

Top Story

Gym Ravi: 101ಜನರೊಂದಿಗೆ ಯಶಸ್ವಿಯಾಗಿ ಕಾಶಿಯಾತ್ರೆ ಮಾಡಿದ ಎ.ವಿ.ರವಿ

by ಪ್ರತಿಧ್ವನಿ
July 18, 2025
0

ಮಹತ್ವದ ಕಾರ್ಯದ ಮೂಲಕ ಮಾದರಿಯಾಗಿರುವ ನಟ . ಕೋಲಾರ ಮೂಲದ ಎ.ವಿ.ರವಿ, ಜಿಮ್ ರವಿ ಎಂದೇ ಖ್ಯಾತಿ ಪಡೆದವರು. ಅಂತಾರಾಷ್ಟ್ರೀಯ ದೇಹದಾರ್ಢ್ಯ ಪಟುವಾಗಿ ದೇಶ ಹಾಗೂ ವಿದೇಶಗಳಲ್ಲೂ...

Read moreDetails
ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

July 18, 2025
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

July 18, 2025
ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

July 18, 2025

CM Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು..!!

July 17, 2025
Next Post
ದೊಡ್ಡ ತೂಗುಸೇತುವೆ

ದೊಡ್ಡ ತೂಗುಸೇತುವೆ

Recent News

Top Story

Gym Ravi: 101ಜನರೊಂದಿಗೆ ಯಶಸ್ವಿಯಾಗಿ ಕಾಶಿಯಾತ್ರೆ ಮಾಡಿದ ಎ.ವಿ.ರವಿ

by ಪ್ರತಿಧ್ವನಿ
July 18, 2025
ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 
Top Story

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

by Chetan
July 18, 2025
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 
Top Story

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

by Chetan
July 18, 2025
ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 
Top Story

ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

by Chetan
July 18, 2025
Top Story

CM Siddaramaiah: ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ..!!

by ಪ್ರತಿಧ್ವನಿ
July 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Gym Ravi: 101ಜನರೊಂದಿಗೆ ಯಶಸ್ವಿಯಾಗಿ ಕಾಶಿಯಾತ್ರೆ ಮಾಡಿದ ಎ.ವಿ.ರವಿ

July 18, 2025
ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

July 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada