• Home
  • About Us
  • ಕರ್ನಾಟಕ
Thursday, July 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕ್ರೀಡೆ

ಸ್ಕಾಟ್ಲೆಂಡ್ ತಂಡದ ಜೆರ್ಸಿಯಲ್ಲಿ ನಮ್ಮ ನಂದಿನಿ

ಪ್ರತಿಧ್ವನಿ by ಪ್ರತಿಧ್ವನಿ
May 16, 2024
in ಕ್ರೀಡೆ
0
ಸ್ಕಾಟ್ಲೆಂಡ್ ತಂಡದ ಜೆರ್ಸಿಯಲ್ಲಿ ನಮ್ಮ ನಂದಿನಿ
Share on WhatsAppShare on FacebookShare on Telegram

ನವದೆಹಲಿ: ರಾಜ್ಯದ ನಂದಿನಿ ಬ್ರ್ಯಾಂಡ್ ಗೆ ವಿಶ್ವದಲ್ಲಿ ಸಾಕಷ್ಟು ಬೇಡಿಕೆ ಇದೆ ಎಂಬುವುದು ಆಗಾಗ ಸಾಬೀತಾಗುತ್ತಲೇ ಇತ್ತು. ಈಗ ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಆಟಗಾರರ ಜೆರ್ಸಿಯಲ್ಲಿ ನಂದಿನಿ ಬ್ರ್ಯಾಂಡ್ ಕಾಣಿಸಿಕೊಂಡಿದೆ.

ADVERTISEMENT

ಟಿ20 ಕ್ರಿಕೆಟ್‌ ವಿಶ್ವಕಪ್‌ಗಾಗಿ ತನಗೆ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ‘ನಂದಿನಿ’ ಬ್ರ್ಯಾಂಡ್‌ ಲೋಗೋವುಳ್ಳ ಜೆರ್ಸಿಯನ್ನು ಸ್ಕಾಟ್ಲೆಂಡ್ ತಂಡವು ಅನಾವರಣಗೊಳಿಸಿದೆ. ಈ ಬಾರಿಯ ಟಿ20 ವಿಶ್ವಕಪ್ ಜೂ. 2ರಿಂದ ಆರಂಭವಾಗಲಿದೆ. ಅಮೆರಿಕ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಈ ಟೂರ್ನಿ ಪ್ರಾಯೋಜಕತ್ವ ವಹಿಸಿವೆ.
ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲಿಯೂ ಬರೆಯಲಾಗಿದೆ.

ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ. ಈ ಪ್ರಾಯೋಜಕತ್ವದ ಮೊತ್ತ ಬರೋಬ್ಬರಿ 2.5 ಕೋಟಿ ರೂ. ಎಂದು ತಿಳಿದು ಬಂದಿದೆ.
ಈ ಟೂರ್ನಿಯು ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡಯೆಲಿವೆ. ಜೂನ್‌ 29ರಂದು ಫೈನಲ್ ಪಂದ್ಯ ನಡೆಯಲಿದೆ.

ಗುಂಪು-ಎ:
ಭಾರತ, ಪಾಕಿಸ್ತಾನ, ಐರ್ಲೆಂಡ್‌, ಕೆನಡಾ, ಯುಎಸ್‌ಎ
ಗ್ರೂಪ್‌-ಬಿ:
ಇಂಗ್ಲೆಂಡ್‌, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್‌, ಒಮನ್‌
ಗ್ರೂಪ್‌-ಸಿ:
ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ
ಗ್ರೂಪ್‌-ಡಿ:
ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್‌, ನೇಪಾಳ ತಂಡಗಳು ಸ್ಥಾನ ಪಡೆದಿವೆ.

Tags: CricketICCNandiniScotlandT20
Previous Post

ನಿಮ್ಮ ಉಗುರುಗಳು ಹಳದಿಯಾಗಿದ್ಯಾ? ಹಳದಿ ಉಗುರಗಳನ್ನ ಬಿಳುಪಾಗಿಸುವುದಕ್ಕೆ ಈ ಟ್ರಿಕ್ ನ ಟ್ರೈ ಮಾಡಿ.!

Next Post

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ; ಇಬ್ಬರು ಪೊಲೀಸರು ಅಮಾನತು

Related Posts

Top Story

Vedha Krishnamurthy: ಕ್ರಿಕೆಟ್‌ಗೆ ವಿದಾಯ ಹೇಳಿದ ವೇದಾ ಕೃಷ್ಣಮೂರ್ತಿ..!!

by ಪ್ರತಿಧ್ವನಿ
July 26, 2025
0

ಕ್ರಿಕೆಟ್‌ಗೆ ವಿದಾಯ ಹೇಳಿದ ಭಾರತ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ.. ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ವೇದಾ ಕೃಷ್ಣಮೂರ್ತಿಯವರು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ...

Read moreDetails

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಬೇಕಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಜನಪರ ಚಿಂತನೆ ಹೊಂದಿರುವ ಕಾಂಗ್ರೆಸ್ ಸರ್ಕಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

June 21, 2025

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಏಯ್ ಕೊಹ್ಲಿ ನನ್ನ ಮೊಮ್ಮಗ ಕಣಯ್ಯ…!

June 10, 2025
Next Post
ನೇಹ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಮರ್ಡರ್ ! ಅಂಜಲಿ ಎಂಬ ಯುವತಿಯ ಬರ್ಬರ ಹತ್ಯೆ !

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ; ಇಬ್ಬರು ಪೊಲೀಸರು ಅಮಾನತು

Please login to join discussion

Recent News

Top Story

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

by ಪ್ರತಿಧ್ವನಿ
July 30, 2025
Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DCM DK Shivakumar: ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ.!!

July 30, 2025

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada