• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಚೀನಿ ಸೈನಿಕರಿಗೆ ಭಾರತೀಯರ ಶಕ್ತಿ ತೋರಿಸಿದ ನಮ್ಮ ಹೆಮ್ಮೆಯ ಸೈನಿಕರು!

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ವಿದೇಶ
0
ಚೀನಿ ಸೈನಿಕರಿಗೆ ಭಾರತೀಯರ ಶಕ್ತಿ ತೋರಿಸಿದ ನಮ್ಮ ಹೆಮ್ಮೆಯ ಸೈನಿಕರು!
Share on WhatsAppShare on FacebookShare on Telegram

ನವದೆಹಲಿ: ;ಚೀನಿ ಸೈನಿಕರಿಗೆ ಭಾರತೀಯ ಸೈನಿಕರು ತಮ್ಮ ಶಕ್ತಿ ಏನು ಎಂಬುವುದನ್ನು ತೋರಿಸಿದ್ದಾರೆ.

ADVERTISEMENT

ಈ ಮೂಲಕ ಚೀನಾ ಸೈನಿಕರಿಗೆ ಭಾರತೀಯ ಹೆಮ್ಮೆಯ ಸೈನಿಕರು (Indian) ತಮ್ಮ ಶಕ್ತಿ ಏನೆಂದು ತೋರಿಸಿದ್ದಾರೆ. ಭಾರತೀಯ ಸೈನಿಕರು ಮತ್ತು ಚೀನಾ ಸೈನಿಕರ (China Soldiers) ನಡುವೆ ಹಗ್ಗಜಗ್ಗಾಟ (Tough of War) ದ ವಾರ್ ನಡೆದಿತ್ತು. ಈ ಸ್ಪರ್ಧೆ ಭಾರೀ ತುರಿಸಿನಿಂದ ನಡೆದಿತ್ತು.

#WATCH | Indian troops won a Tug of War that took place between them and Chinese troops during deployment in Sudan, Africa under a UN Peacekeeping mission: Army officials

(Viral video confirmed by Indian Army officials) pic.twitter.com/EpnGKURPa3

— ANI (@ANI) May 28, 2024

ಈ ವೇಳೆ ಭಾರತದ ಸೈನಿಕರು ಪಟ್ಟು ಬಿಡದೇ ಚೀನಾ ವಿರುದ್ಧ ವಿಜಯಶಾಲಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ 49 ಸೆಕೆಂಡಿನ ವಿಡಿಯೋ ಈಗ ಭಾರೀ ವೈರಲ್ ಆಗಿದೆ. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿರುವ (United Nations Peacekeeping Mission) ಭಾರತೀಯ ಸೈನಿಕರು ಸೂಡಾನ್‌ನಲ್ಲಿ ಕರ್ತವ್ಯ ನಿರ್ವಹಿಸ್ತಿದ್ದಾರೆ. ಈ ಸಂದರ್ಭದಲ್ಲಿಯೇ ಈ ಸ್ಪರ್ಧೆ ನಡೆದಿದೆ ಎನ್ನಲಾಗಿದೆ. ಭಾರತೀಯರು ಗೆದ್ದಿರುವ ಈ ವಿಡಿಯೋಗೆ ಎಲ್ಲರೂ ಹೆಮ್ಮೆಯಿಂದ ಕಮೆಂಟ್ ಮಾಡುತ್ತಿದ್ದಾರೆ.

Tags: ChinaIndiaSoldier
Previous Post

ಕಾಲೇಜಿನಲ್ಲಿ ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ!

Next Post

ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?

Related Posts

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..
ಇದೀಗ

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

by ಪ್ರತಿಧ್ವನಿ
January 15, 2026
0

ಬೆಂಗಳೂರು : ಭಾರತೀಯ ಸೇನಾಧಿಕಾರಿ, ಕನ್ನಡತಿ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಭಾರತದ ಹಿರಿಮೆಯನ್ನ ಹೆಚ್ಚಿಸಿದ್ದಾರೆ ಎಂದು ಕೇಂದ್ರ...

Read moreDetails
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

January 12, 2026
US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

January 11, 2026
ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

ಜಾಗತಿಕ ಮಟ್ಟದಲ್ಲಿ ಅಪಾಯ: “ಕೋಡಿ” ಸ್ಫೋಟಕ ಭವಿಷ್ಯ

January 10, 2026
ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

ವಿನಾಶಕಾರಿ ಯುದ್ಧಪರಂಪರೆ-ಸಾಮ್ರಾಜ್ಯಶಾಹಿ ದಾಹ

January 7, 2026
Next Post
ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?

ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?

Please login to join discussion

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ
Top Story

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

by ಪ್ರತಿಧ್ವನಿ
January 17, 2026
ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ
Top Story

ವೈವಿಧ್ಯಮಯ ವಿಷಯಗಳ ಭಂಡಾರ -ʼ ಗೊನೆ ʼ

by ನಾ ದಿವಾಕರ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada