• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅತಿಯಾಗಿ ನಿಂಬೆಹಣ್ಣನ್ನು ಸೇವಿಸಿದರೆ ಆರೋಗ್ಯದಲ್ಲಿ ಈ ಸಮಸ್ಯೆಗಳು ಎದುರಾಗುತ್ತದೆ.!

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ಜೀವನದ ಶೈಲಿ
0
ಅತಿಯಾಗಿ ನಿಂಬೆಹಣ್ಣನ್ನು ಸೇವಿಸಿದರೆ ಆರೋಗ್ಯದಲ್ಲಿ ಈ ಸಮಸ್ಯೆಗಳು ಎದುರಾಗುತ್ತದೆ.!
Share on WhatsAppShare on FacebookShare on Telegram

ನಿಂಬೆಹಣ್ಣಿನ ಪ್ರಾಮುಖ್ಯತೆ ಎಷ್ಟಿದೆ ಎಂಬುವುದು ಎಲ್ಲರಿಗೂ ಕೂಡ ಗೊತ್ತಿದೆ. ಅಡುಗೆ ಮಾಡುವಾಗ ಹೆಚ್ಚು ಜನ ನಿಂಬೆಹಣ್ಣನ್ನು ಉಪಯೋಗಿಸುತ್ತಾರೆ. ಇನ್ನು ನಿಂಬೆಹಣ್ಣಿನ ಜ್ಯೂಸ್ ಮಾಡಿಕೊಂಡು ಕುಡಿತಾರೆ, ಊಟ ಮಾಡುವಾಗ ನಿಂಬೆ ಹಣ್ಣನ್ನ ಬಳಸುತ್ತಾರೆ. ಮಾತ್ರವಲ್ಲದೆ ಕೈಯನ್ನು ತೊಳಿಯುವಾಗ ಕೂಡ ನಿಂಬೆಹಣ್ಣನ್ನು ಬಳಸುತ್ತಾರೆ.

ADVERTISEMENT

ಆರೋಗ್ಯದ ವಿಚಾರ ಅಂತ ಬಂದಾಗ ನಿಂಬೆ ಹಣ್ಣಿನಲ್ಲಿ ದೇಹಕ್ಕೆ ಬೇಕಾದ ಸಾಕಷ್ಟು ಬೆನಿಫಿಟ್ಸ್ ಗಳಿವೆ. ಆದ್ರೆ ಕೆಲವರಿಗೆ ನಿಂಬೆಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಸಮಸ್ಯೆಗಳು ಕೂಡ ಎದುರಾಗುತ್ತದೆ. ಯಾವ ರೀತಿ ಸಮಸ್ಯೆ ಎಂಬುದರ ಮಾಹಿತಿ ಹೀಗಿದೆ.

ಡೈಜೇಶನ್ ಪ್ರಾಬ್ಲಮ್

ನಿಂಬೆಹಣ್ಣಿನಲ್ಲಿ ಹೆಚ್ಚು ಸಿಟ್ರಿಕ್ ಅಂಶ ಇರುತ್ತದೆ.ಇದನ್ನ ಸೇವಿಸುವುದರಿಂದ ಎದೆಯುರಿ ಹೆಚ್ಚಾಗುತ್ತದೆ ಹಾಗೂ ಕೆಲವರಿಗೆ ಜೀರ್ಣಕಾರಿ ಸಮಸ್ಯೆಯಿಂದ ಹುಣ್ಣುಗಳನ್ನು ಉಂಟುಮಾಡುತ್ತದೆ. ಕೆಲವರಿಗೆ ಹೊಟ್ಟೆ ನೋವು ಗ್ಯಾಸ್ಟ್ರಿಕ್ ಜಾಸ್ತಿ ಆಗುವಂತದ್ದು , ಈ ಕಿರಿಕಿರಿಯನ್ನ ಕಡಿಮೆ ಮಾಡಿಕೊಳ್ಳಲು ನಿಂಬೆಹಣ್ಣನ್ನು ಹೆಚ್ಚಾಗಿ ಸೇವಿಸದೆ ಇರುವುದು ಉತ್ತಮ.

ಹೊಟ್ಟೆ ನೋವು

ನಿಂಬೆ ಹೆಣ್ಣಿನ ಬೆರೆಸಿದ ನೀರನ್ನು ಕುಡಿಯುವುದರಿಂದ ಹೊಟ್ಟೆ ಉಬ್ಸೆಟ್ ಆಗುತ್ತದೆ ಅದರಲ್ಲೂ ಕೂಡ ತುಂಬಾನೇ ಸೆನ್ಸಿಟಿವ್ ಮತ್ತು ಡೈಜೆಶನ್ ಪ್ರಾಬ್ಲಮ್ ಇದ್ದವರಿಗೆ. ಮಾತ್ರವಲ್ಲದೆ ವಾಕರಿಕೆ, ಅತಿಸಾರ ಮತ್ತು ಹೊಟ್ಟೆ ಉಬ್ಬರದ ಸಮಸ್ಯೆ ಕೂಡ ಎದುರಾಗುತ್ತದೆ.

ಮೈಗ್ರೇನ್

ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಸಿಡ್ ಅಂಶ ಅದ್ರಲ್ಲೂ ಕೂಡ ಟೈರಮೈನ್ ಹೆಚ್ಚುರುತ್ತದೆ ಇದು ತಲೆನೋವು ಅದನ್ನು ಕೂಡ ಮೈಗ್ರೇನ್ ಅನ್ನ ಹೆಚ್ಚು ಮಾಡುತ್ತದೆ.

ಹಲ್ಲುಗಳಿಗೆ ತೊಂದರೆ

ನಿಂಬೆಹಣ್ಣಿನಲ್ಲಿರುವ ಅಸಿಡಿಕ್ ಅಂಶ ಹಲ್ಲಿನ ಮೇಲಿರುವ ಕವಚವನ್ನು ಸವೆಸಬಹುದು ಹಾಗೂ ಇದರಿಂದಾಗಿ ಕ್ಯಾವಿಟಿಸ್ ಕೂಡ ಹೆಚ್ಚಾಗುತ್ತದೆ. ನಿಂಬೆ ಹುಳಿಯನ್ನ ಅತಿಯಾಗಿ ಸೇವಿಸುವುದರಿಂದ ಹಲ್ಲಿನಲ್ಲಿ ಒಂದು ರೀತಿಯ ನೋವು ಕಾಣಿಸಿಕೊಳ್ಳಬಹುದು ಮತ್ತು ಬೇರೆ ಪದಾರ್ಥಗಳನ್ನ ತಿನ್ನುವಾಗ ಕಿರಿಕಿರಿಯಾಗುತ್ತದೆ.

Tags: 10 healthy habits12 healthy habitsbrain healtheternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಯಾವನ್ರೀ ಅವನು DYSP ಅವನನ್ನುಈ ಕೂಡಲೇ ಕೆಲಸದಿಂದ ವಜಗೊಳಿಸಿ:ಹೈಕೋರ್ಟ್ ಕ್ಲಾಸ್..!

Next Post

ರಾಜ್ಯದಲ್ಲಿ ಮಂಕಿ ಫಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Next Post

ರಾಜ್ಯದಲ್ಲಿ ಮಂಕಿ ಫಾಕ್ಸ್ ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada