ಆಮ್ಲಜನಕ ಹಂಚಿಕೆ: ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಿದ ಕೇಂದ್ರ..!
ಸುಪ್ರೀಂಕೋರ್ಟ್ ನಿರ್ದೇಶನದ ಹೊರತಾಗಿಯೂ ಕರ್ನಾಟಕಕ್ಕೆ ಅಗತ್ಯ ಪ್ರಮಾಣದ ಆಮ್ಲಜನಕ ಸರಬರಾಜು ಮಾಡಲು ಕೇಂದ್ರದ ನಿರಾಕರಣೆ ಮುಂದುವರಿದಿದೆ. ADVERTISEMENT ವಾಸ್ತವವಾಗಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು ಮತ್ತು ಸಾವಿನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ತನಗೆ 1400 ಟನ್ ಆಮ್ಲಜನಕವನ್ನು ಹಂಚಿಕೆ ಮಾಡುವಂತೆ ಕಳೆದ ಒಂದು ವಾರದಿಂದ ಮೇಲಿಂದ ಮೇಲೆ ಮನವಿ ಮಾಡುತ್ತಿದ್ದರೂ, ಕೇಂದ್ರ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ. ಆ ಹಿನ್ನೆಲೆಯಲ್ಲಿ ಕಳೆದ ವಾರ ಕರ್ನಾಟಕ ಹೈಕೋರ್ಟ್ ಮಧ್ಯಪ್ರವೇಶಿಸಿ, ರಾಜ್ಯದ ಬೇಡಿಕೆಗೆ ತಕ್ಕಂತೆ ಕನಿಷ್ಟ 1200 ಟನ್ ಆಮ್ಲಜನಕ ಸರಬರಾಜು … Continue reading ಆಮ್ಲಜನಕ ಹಂಚಿಕೆ: ಮತ್ತೆ ಕರ್ನಾಟಕಕ್ಕೆ ಅನ್ಯಾಯವೆಸಗಿದ ಕೇಂದ್ರ..!
Copy and paste this URL into your WordPress site to embed
Copy and paste this code into your site to embed