• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿತ್ತುವ ಯಂತ್ರ (ಕೂರಿಗೆ) ತಜ್ಞನಿಗೆ ಸಂದ ಪದ್ಮಶ್ರೀ ಪ್ರಶಸ್ತಿ ; ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ್ ಗೌರವಕ್ಕೆ ಪಾತ್ರ

Any Mind by Any Mind
January 26, 2022
in ಕರ್ನಾಟಕ
0
ಬಿತ್ತುವ ಯಂತ್ರ (ಕೂರಿಗೆ) ತಜ್ಞನಿಗೆ ಸಂದ ಪದ್ಮಶ್ರೀ ಪ್ರಶಸ್ತಿ ; ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ್ ಗೌರವಕ್ಕೆ ಪಾತ್ರ
Share on WhatsAppShare on FacebookShare on Telegram

ಕೃಷಿ ದೇಶದ ಮೂಲ ಕಸುಬು. ರೈತನ ಕೈ ಕೆಸಾರದರೆ ಜನರ ಬಾಯಿ ಮೊಸರು. ಉಳುವ ಯೋಗಿಯ ಶ್ರಮಕ್ಕೆ ಎಂತಹ ಕಾಣಿಕೆ ಕೊಟ್ಟರು ಅದು ಅಲ್ಪ. ಇದೇ ಕಾರಣಕ್ಕೆ ರೈತೇಜನ ಸುಖೀನೋ ಭವಂತು ಎಂದರೆ ತಪ್ಪಾಗಲಿಕ್ಕಿಲ್ಲ. ದೇಶದ ಬಹುಪಾಲು ಜನರು ರೈತಾಪಿಗಳನ್ನೇ ನೆಚ್ಚಿಕೊಂಡು ಬದುಕುತ್ತಿದ್ದಾರೆ. ಹಣ್ಣು ತರಕಾರಿ ಹೀಗೆ ದಿನ ನಿತ್ಯದ ಬದುಕಿನಲ್ಲಿ ರೈತರ ಪಾತ್ರ ದೊಡ್ಡದು. ಅಂಥಾ ರೈತರಿಗೆ ಸರ್ಕಾರ ಕೊಡಬಹುದಾದ ಕನಿಷ್ಠ ಗೌರವವೇ ಈ ಪದ್ಮ ಪ್ರಶಸ್ತಿಗಳು. ಇದೀಗ ಗಣ ರಾಜ್ಯದ ಅಂಗವಾಗಿ ರಾಜ್ಯದ ಐದು ಜನ ಕೃಷಿಕರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದೆ.

ADVERTISEMENT

ಭವ್ಯ ಭಾರತದ ಗ್ರಾಮೀಣ ಭಾಗದಲ್ಲಿ ವಾಸಿಸುವ ಮಂದಿಗೆ ಕೃಷಿಯೇ ಜೀವಾಳ. ದಿನದ ಒಂದು ಹೊತ್ತು ಊಟ ತಿನ್ನಬೇಕಾದರೆ ಬೀಜ ಬಿತ್ತುವ ಕೈಗಳು ಮುಖ್ಯ. ಇಂದು ಗ್ರಾಮೀಣ ಪ್ರದೇಶದಲ್ಲಿ ಜೀವನ ಸಾಗಿಸುವ ಮಂದಿಗೆ ಕೃಷಿ ಚಟುವಟಿಕೆಗಳಿಲ್ಲದೆ ಬದುಕು ಕಷ್ಟ. ಹೊಸ ಹೊಸ ತಂತ್ರಜ್ಞಾನಗಳಿಂದ ಕೃಷಿ ಸಂಬಂಧಿತ ವಸ್ತುಗಳು ಆವಿಷ್ಕಾರವಾಗುತ್ತಲೇ ಇವೆ. ಗದ್ದೆಯಲ್ಲಿ ಊಳುವಿಕೆಗೂ ಟಿಲ್ಲರ್ , ಟ್ರಾಕ್ಟರ್ ಗಳೂ ಹೊಸ ವಿಧಾನಗಳಲ್ಲಿ ರೈತರಿಗೆ ಲಭಿಸುತ್ತಿದೆ.

ಕೃಷಿ ಕ್ಷೇತ್ರದಲ್ಲಿ ಏಳಿಗೆಯಾಗುತ್ತಿರುವ ಹಿನ್ನಲೆಯಲ್ಲಿ ರೈತರಿಗೆ ಆಧುನಿಕ ತಂತ್ರಜ್ಞಾನಗಳು ಕೈಗೆಟಕುವ ದರಗಳಲ್ಲಿ ಸಿಕ್ಕರೂ, ಪ್ರೋತ್ಸಾಹ ಧನಗಳು ಇಂದಿಗೂ ಕೆಲವು ರೈತರಿಗೆ ಸಿಗುತ್ತಿಲ್ಲ. ಅದೆಷ್ಟೋ ಜನ ರೈತರು ತಾವು ಬೆಳೆದ ಕೃಷಿಗಳಿಗೆ ನಿಗದಿತ ಬೆಲೆ ಸಿಗದೇ ನಷ್ಟ ಅನುಭವಿಸುತ್ತಿದ್ದು, ಸಾಲ ಮಾಡಿ, ಸಾಲ ತೀರಿಸಲಾಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ.

ಇದೀಗ ಒಟ್ಟು ಐದು ಮಂದಿ ಕೃಷಿ ಸಾಧಕರಿಗೆ ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. ಈ ಸಾಲಿನಲ್ಲಿ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ನಿವಾಸಿ ಅಬ್ದುಲ್ ಖಾದರ್ ನಡಕಟ್ಟಿನ್ ಕೂಡ ಒಬ್ಬರಾಗಿದ್ದಾರೆ. ಇವರು ಸಾಂಪ್ರದಾಯಿಕ ಕೃಷಿಗೆ ಆಧುನಿಕ ಸ್ಪರ್ಶದ ಟಚ್ ನೀಡುತ್ತಾ ನಾಲ್ಕು ದಶಕಗಳ ಹಿಂದೆ ಆಧುನಿಕ ಕೂರಿಗೆ ಆವಿಷ್ಕಾರ ಮಾಡಿ, ಉತ್ತರ ಕರ್ನಾಟಕದ ಮನೆ ಮಾತಾಗಿದ್ದಾರೆ.

ಬದುಕಿದ್ದಾಗ ಏನಾದರೂ ಸಾಧನೆ ಮಾಡಬೇಕು ಎನ್ನುವ ಇವರ ಛಲಕ್ಕೆ ಇಂದು ಇಂತಹ ಪ್ರಶಸ್ತಿ ದೊರಗಿರುವುದು ವಿಶೇಷವಾಗಿದ್ದು, 2004 ರಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಕೂರಿಗೆಗಳನ್ನು ಸಿದ್ಧಪಡಿಸಿ ಗಮನ ಸೆಳೆದಿದ್ದಾರೆ. ಕೂರಿಗೆಯೊಂದಿಗೆ ರೋಟೋವೇಟರ್, ಗೊಬ್ಬರ ಹಾಕುವ, ಬೀಜ ಬಿತ್ತುವ, ಎಡೆ ಹೊಡೆಯುವ ಯಂತ್ರ, ಔಷಧ ಸಿಂಪಡಿಸುವ ಯಂತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ.

Tags: ಅಣ್ಣಿಗೇರಿಅಬ್ದುಲ್ ಖಾದರ್ ನಡಕಟ್ಟಿನ್ಪದ್ಮಶ್ರೀಬಿತ್ತುವ ಯಂತ್ರ
Previous Post

73ನೇ ಗಣರಾಜ್ಯೋತ್ಸವ | ದೆಹಲಿಯ ರಾಜಪಥದಲ್ಲಿ ಗಮನ ಸೆಳೆದ ದೇಶದ ಮೊದಲ ರಫೇಲ್ ಪೈಲೆಟ್ ಶಿವಾಂಗಿ ಸಿಂಗ್

Next Post

50ರ ಸಂಭ್ರಮದಲ್ಲಿ ಕರ್ನಾಟಕ : ರಾಜಪಥದಲ್ಲಿ ದೇಶದ ಗಮನ ಸೆಳೆದ ರಾಜ್ಯದ ʼಜಾನಪದ ಸಿರಿ ಸ್ತಬ್ಧಚಿತ್ರʼ

Related Posts

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
0

ಜೂನಿಯರ್‌ ಚಿತ್ರದ ಡ್ಯಾನ್ಸಿಂಗ್‌ ನಂಬರ್..ಡಿಎಸ್‌ಪಿ ಮ್ಯೂಸಿಕ್‌ಗೆ ಕುಣಿದು ಕುಪ್ಪಳಿಸಿದ ಕಿರೀಟಿ-ಶ್ರೀಲೀಲಾ ಕಿರೀಟಿ ಚಿತ್ರರಂಗದಲ್ಲಿ ಛಾಪೂ ಮೂಡಿಸಲು ಸಜ್ಜಾಗಿದ್ದು, ಚೊಚ್ಚಲ ಚಿತ್ರ ಜೂನಿಯರ್‌ ಟೀಸರ್‌ ಈಗಾಗಲೇ ಭಾರೀ ಸದ್ದು...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
Next Post
50ರ ಸಂಭ್ರಮದಲ್ಲಿ ಕರ್ನಾಟಕ : ರಾಜಪಥದಲ್ಲಿ ದೇಶದ ಗಮನ ಸೆಳೆದ ರಾಜ್ಯದ ʼಜಾನಪದ ಸಿರಿ ಸ್ತಬ್ಧಚಿತ್ರʼ

50ರ ಸಂಭ್ರಮದಲ್ಲಿ ಕರ್ನಾಟಕ : ರಾಜಪಥದಲ್ಲಿ ದೇಶದ ಗಮನ ಸೆಳೆದ ರಾಜ್ಯದ ʼಜಾನಪದ ಸಿರಿ ಸ್ತಬ್ಧಚಿತ್ರʼ

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada