ಬಿಜೆಪಿಯಲ್ಲಿ ರಾಜಾಹುಲಿಗೆ ಭಾರೀ ಡಿಮ್ಯಾಂಡ್ ! ನಾಮಪತ್ರ ಸಲ್ಲಿಕೆಗೆ ಬರಲೇಬೇಕು ಎಂದು ಅಭ್ಯರ್ಥಿಗಳ ಪಟ್ಟು !
ರಾಜ್ಯದಲ್ಲಿ ಲೋಕಸಮರಕ್ಕೆ ನಾಮಪತ್ರ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು ದೊಡ್ಡ ಬೆಂಬಲಿಗರ ಪಡೆ ಕಟ್ಟಿಕೊಂಡು ಶಕ್ತಿಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸೋದಕ್ಕೆ ಎಲ್ಲಾ ಪಕ್ಷದ ಅಭ್ಯರ್ಥಿಗಳು ಮುಂದಾಗಿದ್ದಾರೆ. ಇತ್ತ ಬಿಜೆಪಿಯಲ್ಲಿ ನಾಮಪತ್ರ ಸಲ್ಲಿಸಲು ಬಿ. ಎಸ್.ಯಡಿಯೂರಪ್ಪಗೆ ಫುಲ್ ಡಿಮ್ಯಾಂಡ್ ಸೃಷ್ಟಿಯಾಗಿದೆ. ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವಾಗ ಬಿ.ಎಸ್. ಯಡಿಯೂರಪ್ಪ ಜೊತೆಗಿರಬೇಕೆಂದು ಪ್ರತಿ ಅಭಿಯಾರ್ಥಿಯು ಡಿಮ್ಯಾಂಡ್ ಮಾಡ್ತಿದ್ದಾರೆ. ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮೈಸೂರು-ಕೊಡಗು, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಚಾಮರಾಜನಗರ ಹೀಗೆ ಹಲವು ಕ್ಷೇತ್ರಗಳ ಅಭ್ಯರ್ಥಿಗಳಿಂದ...
Read more